AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assam Assembly Elections 2021: ಜನರ ನಡುವೆ ಬಿರುಕು ಮೂಡಿಸಲು ದ್ವೇಷ ಮಾರಾಟ: ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಯಾವ ಧರ್ಮವೂ ವೈರತ್ವವನ್ನು ಕಲಿಸುವುದಿಲ್ಲ. ಆದರೆ, ಬಿಜೆಪಿ ಜನರ ನಡುವೆ ಬಿರುಕು ಮೂಡಿಸಲು ದ್ವೇಷ ಮಾರಾಟ ಮಾಡುತ್ತಿದೆ ಎಂದು ದಿಬ್ರುಘರ್​ನ ಕಾಲೇಜು ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದದಲ್ಲಿ ರಾಹುಲ್ ಗಾಂಧಿ ಹೇಳಿದರು.

Assam Assembly Elections 2021: ಜನರ ನಡುವೆ ಬಿರುಕು ಮೂಡಿಸಲು ದ್ವೇಷ ಮಾರಾಟ: ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
ಅಸ್ಸಾಂನಲ್ಲಿ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
TV9 Web
| Edited By: |

Updated on:Apr 06, 2022 | 6:57 PM

Share

ಗುವಾಹಾಟಿ: ಅಸ್ಸಾಂನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿಯಾಗಲು ಬಿಡುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು (ಮಾರ್ಚ್ 19) ಅಸ್ಸಾಂನಲ್ಲಿ ತಿಳಿಸಿದರು. ಮುಂಬರುವ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಪ್ರಚಾರದಲ್ಲಿ ತೊಡಗಿರುವ ಕೈ ನಾಯಕ ಹೀಗೆ ಭರವಸೆ ನೀಡಿದರು.

ಯಾವ ಧರ್ಮವೂ ವೈರತ್ವವನ್ನು ಕಲಿಸುವುದಿಲ್ಲ. ಆದರೆ, ಬಿಜೆಪಿ ಜನರ ನಡುವೆ ಬಿರುಕು ಮೂಡಿಸಲು ದ್ವೇಷ ಮಾರಾಟ ಮಾಡುತ್ತಿದೆ ಎಂದು ದಿಬ್ರುಘರ್​ನ ಕಾಲೇಜು ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದದಲ್ಲಿ ರಾಹುಲ್ ಗಾಂಧಿ ಹೇಳಿದರು. ಬಿಜೆಪಿಯವರು ಎಲ್ಲಿಗೆ ಹೋಗುತ್ತಾರೋ ಅಲ್ಲೆಲ್ಲಾ ದ್ವೇಷ ಹಬ್ಬಿಸುತ್ತಾರೆ. ಸಮಾಜ ಒಡೆಯಲು ದ್ವೇಷವನ್ನೇ ಅಸ್ತ್ರವಾಗಿ ಬಳಸುತ್ತಾರೆ. ಆದರೆ, ಪ್ರೀತಿ ಮತ್ತು ಸಹಬಾಳ್ವೆ ಹರಡುವ ಬಗ್ಗೆ ಕಾಂಗ್ರೆಸ್ ಪಕ್ಷ ಭರವಸೆ ನೀಡುತ್ತದೆ ಎಂದು ತಿಳಿಸಿದರು.

ಆರ್​ಎಸ್​ಎಸ್ ಮೇಲೆ ಸೂಚ್ಯ ದಾಳಿ ನಡೆಸಿದ ರಾಹುಲ್ ಗಾಂಧಿ, ನಾಗ್ಪುರ್​ನ ಒಂದು ಶಕ್ತಿ ಇಡೀ ದೇಶವನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದೆ. ದೇಶದ ಭವಿಷ್ಯವಾಗಿರುವ ಯುವಜನರು ಪ್ರೀತಿ ಹಾಗೂ ಸ್ಥೈರ್ಯದಿಂದ ಇದಕ್ಕೆ ತಡೆಯೊಡ್ಡಬೇಕು ಎಂದು ಕರೆ ನೀಡಿದರು. ಬಳಿಕ, ಚಬ್ರುಘರ್​ನ ಚಬುವಾ ಪ್ರದೇಶದಲ್ಲಿ ಚಹಾ ಕೆಲಸಗಾರರೊಂದಿಗೆ ಸಂವಾದ ನಡೆಸಿದರು.

ಅಸ್ಸಾಂನಲ್ಲಿ ಎರಡು ದಿನ ಭೇಟಿಯಲ್ಲಿರುವ ರಾಹುಲ್ ಗಾಂಧಿ, ಶನಿವಾರ (ಮಾರ್ಚ್ 20) ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಲಿದ್ದಾರೆ.

ಇದನ್ನೂ ಓದಿ: Assam Assembly elections 2021: ಕಾಂಗ್ರೆಸ್ ಜಿನ್ನಾರ ಹೆಜ್ಜೆ ಅನುಸರಿಸುತ್ತಿದ್ದು, ದೇಶವನ್ನು ನಾಶ ಮಾಡಲಿದೆ: ಶಿವರಾಜ್ ಸಿಂಗ್ ಚೌಹಾಣ್

Assam Assembly Elections 2021: ರಾಜಕೀಯದಲ್ಲಿ ಬಿಜೆಪಿ ನನ್ನನ್ನು ಮುಗಿಸಲು ಯತ್ನಿಸುತ್ತಿದೆ: ಎಐಯುಡಿಎಫ್ ಮುಖ್ಯಸ್ಥ ಮೌಲಾನಾ ಬದ್ರುದ್ದೀನ್ ಅಜ್ಮಲ್

Published On - 7:21 pm, Fri, 19 March 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ