AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂ ಬೋಟ್​​ಗಳ ಡಿಕ್ಕಿ; ಕ್ರಿಮಿನಲ್​ ಕೇಸ್​ ದಾಖಲಿಸುವಂತೆ ಪೊಲೀಸರಿಗೆ ಸೂಚಿಸಿದ ಸಿಎಂ ಹಿಮಂತ ಬಿಸ್ವಾ ಶರ್ಮಾ

ಬ್ರಹ್ಮಪುತ್ರ ನದಿಯ ದಕ್ಷಿಣ ದಡದಲ್ಲಿರುವ ಜೊರಹತ್​ನ ನಿಮಾತಿ ಘಾಟ್​ನಿಂದ ಮಜುಲಿಗೆ ಏನಿಲ್ಲವೆಂದರೂ ಸುಮಾರು 10 ಖಾಸಗಿ ಮಶಿನ್​ ಬೋಟ್​ಗಳು ಸಂಚರಿಸುತ್ತಿವೆ.

ಅಸ್ಸಾಂ ಬೋಟ್​​ಗಳ ಡಿಕ್ಕಿ; ಕ್ರಿಮಿನಲ್​ ಕೇಸ್​ ದಾಖಲಿಸುವಂತೆ ಪೊಲೀಸರಿಗೆ ಸೂಚಿಸಿದ ಸಿಎಂ ಹಿಮಂತ ಬಿಸ್ವಾ ಶರ್ಮಾ
ಅಸ್ಸಾಂ ಮುಖ್ಯಮಂತ್ರಿ
TV9 Web
| Edited By: |

Updated on: Sep 09, 2021 | 5:36 PM

Share

ಅಸ್ಸಾಂನ ಜೊರಹತ್​ ಜಿಲ್ಲೆಯ ಬ್ರಹ್ಮಪುತ್ರ ನದಿಯಲ್ಲಿ ಎರಡು ಬೋಟುಗಳು (Assam Boat Capsize)Him  ಡಿಕ್ಕಿಯಾಗಿ ಒಬ್ಬರು ಮೃತಪಟ್ಟಿರುವ ಘಟನೆಗೆ ಸಂಬಂಧಪಟ್ಟಂತೆ ಕ್ರಿಮಿನಲ್​ ಕೇಸ್​ ದಾಖಲಿಸುವಂತೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Assam Chief Minister Himanta Biswa Sarma), ಜೊರಹತ್​ ಪೊಲೀಸರಿಗೆ ಆದೇಶಿಸಿದ್ದಾರೆ. ನಿನ್ನೆ ಈ ದುರಂತ ನಡೆದಿತ್ತು. ಎರಡೂ ಬೋಟ್​​ನಿಂದ ಸುಮಾರು 90 ಪ್ರಯಾಣಿಕರಿದ್ದು, ಅದರಲ್ಲೀಗ ಇಬ್ಬರು ಇನ್ನೂ ಪತ್ತೆಯಾಗಿಲ್ಲ.  ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಎರಡೂ ಬೋಟ್​ಗಳು ಡಿಕ್ಕಿಯಾಗಲು ಕೆಟ್ಟದಾದ ನಿರ್ವಹಣೆಯೇ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲೇ ಗೊತ್ತಾಗಿದೆ. ನಾವು ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.  

ಏಕ ಎಂಜಿನ್​ ಬೋಟ್​ಗಳು ಬಂದ್​ ಬ್ರಹ್ಮಪುತ್ರ ನದಿಯ ದಕ್ಷಿಣ ದಡದಲ್ಲಿರುವ ಜೊರಹತ್​ನ ನಿಮಾತಿ ಘಾಟ್​ನಿಂದ ಮಜುಲಿಗೆ ಏನಿಲ್ಲವೆಂದರೂ ಸುಮಾರು 10 ಖಾಸಗಿ ಮಶಿನ್​ ಬೋಟ್​ಗಳು ಸಂಚರಿಸುತ್ತಿವೆ. ಇವೆಲ್ಲವೂ ಸಿಂಗಲ್​ ಎಂಜಿನ್​ನ ಬೋಟ್​ಗಳಾಗಿವೆ. ಆದರೆ ಇನ್ನು ಮುಂದೆ ಅಂಥ ಏಕ ಎಂಜಿನ್​ ಬೋಟ್​ಗಳ ಸಂಚಾರವನ್ನು ನಿಷೇಧಿಸಲಾಗುವುದು. ಯಾಕೆಂದರೆ ಆ ಎಂಜಿನ್​ಗಳು ಮರಿನ್​ ಎಂಜಿನ್​ಗಳಲ್ಲ. ಇದರಿಂದ ಖಂಡಿತ ಅಪಾಯವಾಗಲಿದೆ. ಹಾಗೊಮ್ಮೆ, ಈ ದೋಣಿಗಳ ಮಾಲೀಕರು ಯಾರಾದರೂ ತಮ್ಮ ಬೋಟ್​ನ ಎಂಜಿನ್​ನ್ನು ಸಾಗರ ಎಂಜಿನ್ ಆಗಿ ಬದಲಿಸಲು ಮುಂದೆ ಬಂದರೆ ಅದಕ್ಕೆ ನಮ್ಮ ಒಪ್ಪಿಗೆಯೂ ಇದೆ. ನಂತರ ಸಂಚಾರಕ್ಕೆ ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಹಿಮಂತ್​ ಬಿಸ್ವಾ ಶರ್ಮಾ ತಿಳಿಸಿದ್ದಾರೆ.  ಈ ಮರಿನ್​ ಎಂಜಿನ್​ಗೆ ಏನಿಲ್ಲವೆಂದರೂ 10 ಲಕ್ಷ ರೂಪಾಯಿ ಇರುತ್ತದೆ. ಯಾವುದೇ ದೋಣಿ ಮಾಲೀಕರು ಅರ್ಜಿ ಸಲ್ಲಿಸಿದರೆ ಸರ್ಕಾರದಿಂದ ನೆರವು ನೀಡಲಾಗುವುದು ಎಂದೂ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಪ್ರತಿಭಟಿಸುತ್ತಿರುವ ಆಫ್ಘನ್ ಮಹಿಳೆಯರ ವಿರುದ್ಧ ತಾಲಿಬಾನ್-ಪರ ಮಹಿಳೆಯರನ್ನೇ ಛೂಬಿಟ್ಟ ತಾಲಿಬಾನಿಗಳು!

Bhabanipur Bypoll ಭವಾನಿಪುರದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಸ್ಪರ್ಧಿಸಲಿದ್ದಾರೆಯೇ ಬಿಜೆಪಿಯ ಪ್ರಿಯಾಂಕಾ ಟಿಬರೆವಾಲ್?

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ