AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್​ ಗಾಂಧಿ ಗಡ್ಡ ಬಿಡುವಾಗ, ಶೇವ್​ ಮಾಡುವಾಗ ನನ್ನ ಮಾತೇ ಕೇಳೋದು: ಹಿಮಂತ ಬಿಸ್ವಾ ಶರ್ಮಾ

ರಾಹುಲ್​ ಗಾಂಧಿ ಗಡ್ಡ ಬಿಡುವಾಗ ಹಾಗೂ ಕತ್ತರಿಸುವಾಗ ನನ್ನ ಮಾತೇ ಕೇಳುತ್ತಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ರಾಹುಲ್​ ಗಾಂಧಿ ಗಡ್ಡ ಬಿಡುವಾಗ, ಶೇವ್​ ಮಾಡುವಾಗ ನನ್ನ ಮಾತೇ ಕೇಳೋದು: ಹಿಮಂತ ಬಿಸ್ವಾ ಶರ್ಮಾ
ಹಿಮಂತ ಬಿಸ್ವಾ ಶರ್ಮಾ
ನಯನಾ ರಾಜೀವ್
|

Updated on: Jun 03, 2024 | 11:39 AM

Share

ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ(Rahul Gandhi) ಗಡ್ಡ ಬಿಡುವಾಗಲೂ ಮತ್ತದನ್ನು ಶೇವ್ ಮಾಡುವಾಗಲೂ ನನ್ನ ಮಾತನ್ನೇ ಕೇಳುತ್ತಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, 2022ರಲ್ಲಿ ಭಾರತ್​ ಜೋಡೋ ಯಾತ್ರೆ ಸಂದರ್ಭದಲ್ಲಿ ನಾನು ರಾಹುಲ್​ ಗಾಂಧಿಯ ಉದ್ದನೆಯ ಗಡ್ಡದ ಬಗ್ಗೆ ಕಮೆಂಟ್​ ಮಾಡಿ ಅವರು ಇರಾಕ್​ನ ಮಾಜಿ ಸರ್ವಾಧಿಕಾರಿ ಸದ್ದಾಂ ಹುಸೇನ್​ರಂತೆ ಕಾಣುತ್ತಾರೆ ಎಂದು ಹೇಳಿದ ಬಳಿಕ ಅವರು ಕ್ಲೀನ್​ ಶೇವ್ ಮಾಡಿದ್ದರು.

ರಾಹುಲ್ ಗಾಂಧಿ ಕ್ಲೀನ್​ ಶೇವ್​ ಮಾಡಿದ ಬಳಿಕ ಅಮುಲ್​ ಬೇಬಿಯಂತೆ ಕಾಣುತ್ತಿದ್ದರು ಎಂದು ನಾನು ಹೇಳಿದಾಗ ಅವರು ಗಡ್ಡ ಬೆಳಸಿದ್ದಾರೆ.

ಟೀ ಶರ್ಟ್ ಧರಿಸುವುದು ದೊಡ್ಡ ವಿಷಯ ಎಂದು ರಾಹುಲ್ ಗಾಂಧಿ ಭಾವಿಸಿದ್ದಾರೆ. ವಯನಾಡ್ ಸಂಸದರು ತಮ್ಮ ಸಾರ್ವಜನಿಕ ರ್ಯಾಲಿಗಳಲ್ಲಿ ಪ್ರದರ್ಶಿಸುತ್ತಿರುವ ಸಂವಿಧಾನದ ಪುಸ್ತಕವು ಭಾರತೀಯ ಸಂವಿಧಾನವಲ್ಲ ಎಂದು ಹೇಳುವ ಮೂಲಕ ಬಿಜೆಪಿ ನಾಯಕ ಅವರನ್ನು ಮತ್ತಷ್ಟು ತರಾಟೆಗೆ ತೆಗೆದುಕೊಂಡರು.

ಮತ್ತಷ್ಟು ಓದಿ:Rahul Gandhi Horoscope: ಅಧಿಕಾರವಿರಲಿ ಇರುವುದನ್ನು ಉಳಿಸಿಕೊಂಡರೆ ರಾಹುಲ್ ಗಾಂಧಿ ಗೆದ್ದಂತೆಯೇ ಸರಿ

ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮಥುರಾದಲ್ಲಿ ಕೃಷ್ಣ ಜನ್ಮಭೂಮಿ ದೇವಸ್ಥಾನ ಮತ್ತು ವಾರಾಣಸಿಯ ಜ್ಞಾನವಾಪಿ ಮಸೀದಿಯ ಜಾಗದಲ್ಲಿ ಕಾಶಿ ವಿಶ್ವನಾಥ ದೇವಸ್ಥಾನವನ್ನು ನಿರ್ಮಿಸುವಂತಹ ಹಲವಾರು ಕಾರ್ಯಗಳನ್ನು ಕೈಗೊಳ್ಳಲಿದೆ ಎಂದರು.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ 400 ಸ್ಥಾನಗಳನ್ನು ಗೆದ್ದರೆ ಭಾರತವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯನ್ನಾಗಿ ಮಾಡುತ್ತದೆ. 2024ರ ಲೋಕಸಭಾ ಚುನಾವಣೆಯ ಫಲಿತಾಂಶವನ್ನು ಮತ ಎಣಿಕೆಯ ನಂತರ ಜೂನ್​ 4ರಂದು ಪ್ರಕಟಗೊಳ್ಳಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ