Assam Earthquake: ಅಸ್ಸಾಂನ ಗುವಾಹಟಿಯಲ್ಲಿ 3.5 ತೀವ್ರತೆಯ ಭೂಕಂಪ

ಅಸ್ಸಾಂನ ಗುವಾಹಟಿಯಲ್ಲಿ ಇಂದು 3.5 ತೀವ್ರತೆಯ ಭೂಕಂಪ(Earthquake) ಸಂಭವಿಸಿದೆ. ಬೆಳಗ್ಗೆ 5:42ರ ಸುಮಾರಿಗೆ ಕಂಪನ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಭೂಕಂಪದಿಂದ ಯಾವುದೇ ಹಾನಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆದರೆ ಮುಂಜಾನೆ ಸಂಭವಿಸಿದ ಈ ಕಂಪನದಿಂದ ಜನರು ಭಯಭೀತರಾಗಿದ್ದರು, ಅನೇಕ ಮಂದಿ ಮನೆಗಳಿಂದ ಹೊರಗೆ ಬಂದಿದ್ದಾರೆ. ಕಳೆದ ತಿಂಗಳಿನಿಂದ ಭೂಕಂಪದ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ.

Assam Earthquake: ಅಸ್ಸಾಂನ ಗುವಾಹಟಿಯಲ್ಲಿ 3.5 ತೀವ್ರತೆಯ ಭೂಕಂಪ
ಭೂಕಂಪImage Credit source: Hindustan Times
Follow us
|

Updated on: Dec 07, 2023 | 8:53 AM

ಅಸ್ಸಾಂನ ಗುವಾಹಟಿಯಲ್ಲಿ ಇಂದು 3.5 ತೀವ್ರತೆಯ ಭೂಕಂಪ(Earthquake) ಸಂಭವಿಸಿದೆ. ಬೆಳಗ್ಗೆ 5:42ರ ಸುಮಾರಿಗೆ ಕಂಪನ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಭೂಕಂಪದಿಂದ ಯಾವುದೇ ಹಾನಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆದರೆ ಮುಂಜಾನೆ ಸಂಭವಿಸಿದ ಈ ಕಂಪನದಿಂದ ಜನರು ಭಯಭೀತರಾಗಿದ್ದರು, ಅನೇಕ ಮಂದಿ ಮನೆಗಳಿಂದ ಹೊರಗೆ ಬಂದಿದ್ದಾರೆ. ಕಳೆದ ತಿಂಗಳಿನಿಂದ ಭೂಕಂಪದ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ.

ಭೂಮಿಯೊಳಗೆ ಏಳು ಪ್ಲೇಟ್​ಗಳಿರುತ್ತವೆ ಅದು ನಿರಂತರವಾಗಿ ತಿರುಗುತ್ತಿರುತ್ತವೆ, ಈ ಫಲಕಗಳು ಕೆಲವು ಸ್ಥಳದಲ್ಲಿ ಘರ್ಷಣೆಗೊಂಡಾಗ ಅಲ್ಲಿ ದೋಷ ರೇಖೆಯ ವಲಯವು ರೂಪುಗೊಳ್ಳುತ್ತದೆ.

ರಿಕ್ಟರ್ ಮಾಪಕದಲ್ಲಿ 2.0ಕ್ಕಿಂತ ಕಡಿಮೆ ತೀವ್ರತೆ ಭೂಕಂಪಗಳನ್ನು ಸೂಕ್ಷ್ಮ ವರ್ಗದಲ್ಲಿ ಇರಿಸಲಾಗುತ್ತದೆ. ರಿಕ್ಟರ್ ಮಾಪಕದಲ್ಲಿ ಮೈಕ್ರೋ ವರ್ಗದ 8,000 ಭೂಕಂಪಗಳು ಪ್ರಪಂಚದಾದ್ಯಂತ ನಿತ್ಯ ವರದಿಯಾಗುತ್ತದೆ.

ಮತ್ತಷ್ಟು ಓದಿ: ಫಿಲಿಪೈನ್ಸ್‌ನಲ್ಲಿ 7.5 ತೀವ್ರತೆಯ ಭೂಕಂಪನ, ಸುನಾಮಿ ಎಚ್ಚರಿಕೆ ನೀಡಿದ ಯುಎಸ್ ಏಜೆನ್ಸಿ

ಹಾಗೆಯೇ 2.0 ರಿಂದ 2.9ರ ತೀವ್ರತೆಯ ಭೂಕಂಪಗಳನ್ನು ಸಣ್ಣ ವರ್ಗದಲ್ಲಿ ಇರಿಸಲಾಗುತ್ತದೆ. ಇಂತಹ 1000 ಭೂಕಂಪಗಳು ನಿತ್ಯ ಸಂಭವಿಸುತ್ತವೆ. ಲಘು ಭೂಕಂಪಗಳು 3.0 ರಿಂದ 3.9ರ ತೀವ್ರತೆಯನ್ನು ಹೊಂದಿರುತ್ತವೆ. ಇದು ವರ್ಷದಲ್ಲಿ 49,000 ಬಾರಿ ಸಂಭವಿಸುತ್ತದೆ. ಯಾವುದೇ ಹಾನಿಯುಂಟು ಮಾಡುವುದಿಲ್ಲ. ಬಳಿಕ ತೀವ್ರತೆಯ ಭೂಕಂಪಗಳು ಸಂಭವಿಸುತ್ತವೆ.

ಭೂಕಂಪದ ಸಂದರ್ಭದಲ್ಲಿ ಏನು ಮಾಡಬೇಕು ಕಂಪನವನ್ನು ಅನುಭವಿಸಿದಾಕ್ಷಣ ಮನೆಯಿಂದ ಹೊರಗೆ ಬರಬೇಕು. ಹೊರಗೆ ಹೋಗಲು ಲಿಫ್ಟ್​ ಅನ್ನು ಎಂದೂ ಬಳಸಬೇಡಿ ಟೇಬಲ್, ಹಾಸಿಗೆ, ಮೇಜಿನಂತಹ ಪೀಠೋಪಕರಣಗಳ ಕೆಳಗೆ ಇರಿ ಹಾಗೂ ಅದರ ಕಾಲುಗಳನ್ನು ಬಿಗಿಯಾಗಿ ಹಿಡಿದುಕೊಳ್ಳಿ. ನೀವು ವಾಹನದಲ್ಲಿದ್ದರೆ ಕಟ್ಟಡ, ಹೋರ್ಡಿಂಗ್​ಗಳು, ಫ್ಲೈಓವರ್​ಗಳಿಂದ ದೂರವಿರಿ

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ಕೊಲೆ ಕೇಸ್​ನಲ್ಲಿ ದರ್ಶನ್ ಪಾತ್ರದ ಬಗ್ಗೆ ಸಿಕ್ಕಿವೆ 30ಕ್ಕೂ ಅಧಿಕ ಸಾಕ್ಷಿ
ಕೊಲೆ ಕೇಸ್​ನಲ್ಲಿ ದರ್ಶನ್ ಪಾತ್ರದ ಬಗ್ಗೆ ಸಿಕ್ಕಿವೆ 30ಕ್ಕೂ ಅಧಿಕ ಸಾಕ್ಷಿ
Daily Devotional: ವಾಹನ ಯೋಗ ಹೇಗೆ ಪಡೆದುಕೊಳ್ಳುವುದು? ಈ ವಿಡಿಯೋ ನೋಡಿ
Daily Devotional: ವಾಹನ ಯೋಗ ಹೇಗೆ ಪಡೆದುಕೊಳ್ಳುವುದು? ಈ ವಿಡಿಯೋ ನೋಡಿ
ರೆಡ್ಮಿ Note 13 Pro ಸ್ಮಾರ್ಟ್​ಫೋನ್ ಈಗ ಹೊಸ ಬಣ್ಣದಲ್ಲಿ ಲಭ್ಯ
ರೆಡ್ಮಿ Note 13 Pro ಸ್ಮಾರ್ಟ್​ಫೋನ್ ಈಗ ಹೊಸ ಬಣ್ಣದಲ್ಲಿ ಲಭ್ಯ
ಸಂಗಾತಿಯ ಜೊತೆಗಿನ‌ ಮನಸ್ತಾಪವು ಉದ್ಯೋಗದ ಸ್ಥಳದಲ್ಲಿ ಪ್ರತಿಫಲಿಸುವುದು
ಸಂಗಾತಿಯ ಜೊತೆಗಿನ‌ ಮನಸ್ತಾಪವು ಉದ್ಯೋಗದ ಸ್ಥಳದಲ್ಲಿ ಪ್ರತಿಫಲಿಸುವುದು
ನನ್ನ ವಿರುದ್ಧ ಸೋತಿದ್ದಕ್ಕೆ ಸೋಮಣ್ಣಗೆ ಮಂತ್ರಿಯಾಗುವ ಯೋಗ! ಸಿದ್ದರಾಮಯ್ಯ
ನನ್ನ ವಿರುದ್ಧ ಸೋತಿದ್ದಕ್ಕೆ ಸೋಮಣ್ಣಗೆ ಮಂತ್ರಿಯಾಗುವ ಯೋಗ! ಸಿದ್ದರಾಮಯ್ಯ
ಬೆಳಗಿನ ಕಾಮೆಂಟ್​ಗೆ ವ್ಯತಿರಿಕ್ತವಾಗಿ ಕುಮಾರಸ್ವಾಮಿ, ಸಿಎಂ ಸಭೆಗೆ ಹಾಜರು!
ಬೆಳಗಿನ ಕಾಮೆಂಟ್​ಗೆ ವ್ಯತಿರಿಕ್ತವಾಗಿ ಕುಮಾರಸ್ವಾಮಿ, ಸಿಎಂ ಸಭೆಗೆ ಹಾಜರು!
ಸಭೆಗೆ ಬಂದ ಕುಮಾರಸ್ವಾಮಿಯನ್ನು ಸ್ವಾಗತಿಸಿದ ಸಿದ್ದರಾಮಯ್ಯ: ವಿಡಿಯೋ ನೋಡಿ
ಸಭೆಗೆ ಬಂದ ಕುಮಾರಸ್ವಾಮಿಯನ್ನು ಸ್ವಾಗತಿಸಿದ ಸಿದ್ದರಾಮಯ್ಯ: ವಿಡಿಯೋ ನೋಡಿ
‘ದರ್ಶನ್​ ಜೈಲಿಗೆ ಹೋದಮೇಲೆ ನನ್ನ ಮಗಳು ಸರಿಯಾಗಿ ಊಟ ಮಾಡುತ್ತಿಲ್ಲ’
‘ದರ್ಶನ್​ ಜೈಲಿಗೆ ಹೋದಮೇಲೆ ನನ್ನ ಮಗಳು ಸರಿಯಾಗಿ ಊಟ ಮಾಡುತ್ತಿಲ್ಲ’
ಶ್ರೀಗಳು ಸ್ಥಾನ ಬಿಟ್ಟುಕೊಡಿ ಅಂದಿದ್ದು ಸಿದ್ದರಾಮಯ್ಯರನ್ನು ವಿಚಲಿತರಾಗಿಸಿದೆ
ಶ್ರೀಗಳು ಸ್ಥಾನ ಬಿಟ್ಟುಕೊಡಿ ಅಂದಿದ್ದು ಸಿದ್ದರಾಮಯ್ಯರನ್ನು ವಿಚಲಿತರಾಗಿಸಿದೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ