Assam Earthquake: ಅಸ್ಸಾಂನಲ್ಲಿ 3.7 ತೀವ್ರತೆಯ ಭೂಕಂಪ

ಅಸ್ಸಾಂನ ಕಮ್ರೂಪ್‌ನಲ್ಲಿ 3.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪನದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.

Assam Earthquake: ಅಸ್ಸಾಂನಲ್ಲಿ 3.7 ತೀವ್ರತೆಯ ಭೂಕಂಪ
ಭೂಕಂಪ
Follow us
|

Updated on:Apr 17, 2023 | 6:55 PM

ದಿಸ್ಪುರ್: ಅಸ್ಸಾಂ(Assam) ಕಮ್ರೂಪ್‌ನಲ್ಲಿ 3.7 ತೀವ್ರತೆಯ ಭೂಕಂಪ (Earthquake) ಸಂಭವಿಸಿದೆ ಎಂದು ಭೂಕಂಪನದ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ಇಂದು ಸಂಜೆ 4:52ಕ್ಕೆ ರಿಕ್ಟರ್ ಮಾಪಕದಲ್ಲಿ 3.7 ತೀವ್ರತೆಯ ಭೂಕಂಪ ಪತ್ತೆಯಾಗಿದೆ. ಗುವಾಹಟಿ ಸೇರಿದಂತೆ ಅಸ್ಸಾಂನ ಕೆಲವು ಭಾಗಗಳಲ್ಲಿ ಸೋಮವಾರ ಮಧ್ಯಾಹ್ನ 3.7 ತೀವ್ರತೆಯ ಭೂಕಂಪ ಸಂಭವಿಸಿದೆ. ಪ್ರಾಣ ಮತ್ತು ಆಸ್ತಿಪಾಸ್ತಿ ಹಾನಿಯ ಬಗ್ಗೆ ಇನ್ನೂ ಯಾವುದೇ ವರದಿ ಬಂದಿಲ್ಲ. ನ್ಯಾಷನಲ್ ಸೆಂಟರ್ ಫಾರ್ ಸಿಸ್ಮಾಲಜಿ ವೆಬ್‌ಸೈಟ್ ಪ್ರಕಾರ, 4.52 ಸಂಜೆ ಕಂಪನದ ಅನುಭವಾಗಿದೆ.

ಅತಿದೊಡ್ಡ ನಗರವಾದ ಗುವಾಹಟಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಕಂಪನದ ಅನುಭವವಾಗಿದೆ. ಈಶಾನ್ಯ ಪ್ರದೇಶವು ಹೆಚ್ಚಿನ ಭೂಕಂಪನ ವಲಯವಾಗಿದ್ದು, ಇದರಿಂದಾಗಿ ಈ ಪ್ರದೇಶದಲ್ಲಿ ಭೂಕಂಪಗಳು ಆಗಾಗ್ಗೆ ಸಂಭವಿಸುತ್ತವೆ.

Published On - 5:44 pm, Mon, 17 April 23

‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ