AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assam Earthquake: ಅಸ್ಸಾಂನಲ್ಲಿ 3.4 ತೀವ್ರತೆಯ ಲಘು ಭೂಕಂಪ

ಅಸ್ಸಾಂನಲ್ಲಿ ಇಂದು ಬೆಳಗಿನ ಜಾವ 3.4 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ. ಅಸ್ಸಾಂನ ತೇಜ್​ಪುರ್ ಜಿಲ್ಲೆಯಲ್ಲಿ ಇಂದು ಭೂಕಂಪದ ಅನುಭವವಾಗಿದೆ. ಭೂಕಂಪನದ ರಾಷ್ಟ್ರೀಯ ಕೇಂದ್ರದ ವರದಿ ಪ್ರಕಾರ ಬೆಳಗ್ಗೆ 5.53ಕ್ಕೆ ಭೂಕಂಪ ಸಂಭವಿಸಿದೆ. ಯಾವುದೇ ಆಸ್ತಿಪಾಸ್ತಿ ಅಥವಾ ಪ್ರಾಣಹಾನಿ ಕುರಿತು ಮಾಹಿತಿ ಲಭ್ಯವಾಗಿಲ್ಲ.

Assam Earthquake: ಅಸ್ಸಾಂನಲ್ಲಿ 3.4 ತೀವ್ರತೆಯ ಲಘು ಭೂಕಂಪ
ಅಸ್ಸಾಂ
ನಯನಾ ರಾಜೀವ್
|

Updated on: Dec 27, 2023 | 9:03 AM

Share

ಅಸ್ಸಾಂನಲ್ಲಿ ಇಂದು ಬೆಳಗಿನ ಜಾವ 3.4 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ. ಅಸ್ಸಾಂನ ತೇಜ್​ಪುರ್ ಜಿಲ್ಲೆಯಲ್ಲಿ ಇಂದು ಭೂಕಂಪದ ಅನುಭವವಾಗಿದೆ. ಭೂಕಂಪನದ ರಾಷ್ಟ್ರೀಯ ಕೇಂದ್ರದ ವರದಿ ಪ್ರಕಾರ ಬೆಳಗ್ಗೆ 5.53ಕ್ಕೆ ಭೂಕಂಪ ಸಂಭವಿಸಿದೆ. ಯಾವುದೇ ಆಸ್ತಿಪಾಸ್ತಿ ಅಥವಾ ಪ್ರಾಣಹಾನಿ ಕುರಿತು ಮಾಹಿತಿ ಲಭ್ಯವಾಗಿಲ್ಲ.

ಭೂಕಂಪದ ಕೇಂದ್ರ ಬಿಂದು ನೆಲದ ಮೇಲ್ಮೈಯಿಂದ 20 ಕಿ.ಮೀ ಆಳದಲ್ಲಿದೆ ಎಂದು ತಿಳಿದುಬಂದಿದೆ. ಡಿಸೆಂಬರ್ 7 ರಂದು ಗುವಾಹಟಿಯಲ್ಲಿ ಬೆಳಗ್ಗೆ 5.42ರ ಸುಮಾರಿಗೆ 3.5 ತೀವ್ರತೆಯ ಭೂಕಂಪ ಸಂಭವಿಸಿತ್ತು.

ಮತ್ತಷ್ಟು ಓದಿ: Ladakh Earthquake: ಲಡಾಖ್​ನಲ್ಲಿ 4.5 ತೀವ್ರತೆಯ ಭೂಕಂಪ

ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಹಲವು ಬಾರಿ ಭೂಕಂಪಗಳ ಅನುಭವವಾಗಿದೆ. ಡಿಸೆಂಬರ್ 26 ರಂದು ಲಡಾಖ್​ನಲ್ಲಿ4.5 ತೀವ್ರತೆಯ ಭೂಕಂಪ ಸಂಭವಿಸಿತ್ತು.

ಭೂಕಂಪದ ಕೇಂದ್ರಬಿಂದು ಐದು ಕಿಲೋಮೀಟರ್ ಆಳದಲ್ಲಿದೆ ಎಂದು ಹೇಳಲಾಗಿದೆ. ಹಿಮಾಲಯ ಶ್ರೇಣಿಯಲ್ಲಿನ ಟೆಕ್ಟೋನಿಕ್ ಪ್ಲೇಟ್ ಅಸ್ಥಿರವಾಗಿದೆ, ಈ ಕಾರಣದಿಂದಾಗಿ, ಅಂತಹ ಭೂಕಂಪಗಳು ದೀರ್ಘಕಾಲದವರೆಗೆ ಸಂಭವಿಸುತ್ತಲೇ ಇರುತ್ತವೆ ಎಂದು ನಾವು ಐಐಟಿ ಕಾನ್ಪುರದ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಹಿರಿಯ ಪ್ರೊಫೆಸರ್ ಜಾವೇದ್ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರ, ಲಡಾಖ್, ನೇಪಾಳ, ಉತ್ತರಾಖಂಡ, ಹಿಮಾಚಲ ಪ್ರದೇಶದಲ್ಲಿ ಸಂಭವಿಸುವ ಭೂಕಂಪಗಳ ಪರಿಣಾಮವು ಕೆಲವೊಮ್ಮೆ ದೆಹಲಿ NCR ಮತ್ತು ಸುತ್ತಮುತ್ತಲಿನ ರಾಜ್ಯಗಳಲ್ಲಿಯೂ ಕಂಡುಬರುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್