AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assam Earthquake: ಅಸ್ಸಾಂನಲ್ಲಿ 3.4 ತೀವ್ರತೆಯ ಲಘು ಭೂಕಂಪ

ಅಸ್ಸಾಂನಲ್ಲಿ ಇಂದು ಬೆಳಗಿನ ಜಾವ 3.4 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ. ಅಸ್ಸಾಂನ ತೇಜ್​ಪುರ್ ಜಿಲ್ಲೆಯಲ್ಲಿ ಇಂದು ಭೂಕಂಪದ ಅನುಭವವಾಗಿದೆ. ಭೂಕಂಪನದ ರಾಷ್ಟ್ರೀಯ ಕೇಂದ್ರದ ವರದಿ ಪ್ರಕಾರ ಬೆಳಗ್ಗೆ 5.53ಕ್ಕೆ ಭೂಕಂಪ ಸಂಭವಿಸಿದೆ. ಯಾವುದೇ ಆಸ್ತಿಪಾಸ್ತಿ ಅಥವಾ ಪ್ರಾಣಹಾನಿ ಕುರಿತು ಮಾಹಿತಿ ಲಭ್ಯವಾಗಿಲ್ಲ.

Assam Earthquake: ಅಸ್ಸಾಂನಲ್ಲಿ 3.4 ತೀವ್ರತೆಯ ಲಘು ಭೂಕಂಪ
ಅಸ್ಸಾಂ
ನಯನಾ ರಾಜೀವ್
|

Updated on: Dec 27, 2023 | 9:03 AM

Share

ಅಸ್ಸಾಂನಲ್ಲಿ ಇಂದು ಬೆಳಗಿನ ಜಾವ 3.4 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ. ಅಸ್ಸಾಂನ ತೇಜ್​ಪುರ್ ಜಿಲ್ಲೆಯಲ್ಲಿ ಇಂದು ಭೂಕಂಪದ ಅನುಭವವಾಗಿದೆ. ಭೂಕಂಪನದ ರಾಷ್ಟ್ರೀಯ ಕೇಂದ್ರದ ವರದಿ ಪ್ರಕಾರ ಬೆಳಗ್ಗೆ 5.53ಕ್ಕೆ ಭೂಕಂಪ ಸಂಭವಿಸಿದೆ. ಯಾವುದೇ ಆಸ್ತಿಪಾಸ್ತಿ ಅಥವಾ ಪ್ರಾಣಹಾನಿ ಕುರಿತು ಮಾಹಿತಿ ಲಭ್ಯವಾಗಿಲ್ಲ.

ಭೂಕಂಪದ ಕೇಂದ್ರ ಬಿಂದು ನೆಲದ ಮೇಲ್ಮೈಯಿಂದ 20 ಕಿ.ಮೀ ಆಳದಲ್ಲಿದೆ ಎಂದು ತಿಳಿದುಬಂದಿದೆ. ಡಿಸೆಂಬರ್ 7 ರಂದು ಗುವಾಹಟಿಯಲ್ಲಿ ಬೆಳಗ್ಗೆ 5.42ರ ಸುಮಾರಿಗೆ 3.5 ತೀವ್ರತೆಯ ಭೂಕಂಪ ಸಂಭವಿಸಿತ್ತು.

ಮತ್ತಷ್ಟು ಓದಿ: Ladakh Earthquake: ಲಡಾಖ್​ನಲ್ಲಿ 4.5 ತೀವ್ರತೆಯ ಭೂಕಂಪ

ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಹಲವು ಬಾರಿ ಭೂಕಂಪಗಳ ಅನುಭವವಾಗಿದೆ. ಡಿಸೆಂಬರ್ 26 ರಂದು ಲಡಾಖ್​ನಲ್ಲಿ4.5 ತೀವ್ರತೆಯ ಭೂಕಂಪ ಸಂಭವಿಸಿತ್ತು.

ಭೂಕಂಪದ ಕೇಂದ್ರಬಿಂದು ಐದು ಕಿಲೋಮೀಟರ್ ಆಳದಲ್ಲಿದೆ ಎಂದು ಹೇಳಲಾಗಿದೆ. ಹಿಮಾಲಯ ಶ್ರೇಣಿಯಲ್ಲಿನ ಟೆಕ್ಟೋನಿಕ್ ಪ್ಲೇಟ್ ಅಸ್ಥಿರವಾಗಿದೆ, ಈ ಕಾರಣದಿಂದಾಗಿ, ಅಂತಹ ಭೂಕಂಪಗಳು ದೀರ್ಘಕಾಲದವರೆಗೆ ಸಂಭವಿಸುತ್ತಲೇ ಇರುತ್ತವೆ ಎಂದು ನಾವು ಐಐಟಿ ಕಾನ್ಪುರದ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಹಿರಿಯ ಪ್ರೊಫೆಸರ್ ಜಾವೇದ್ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರ, ಲಡಾಖ್, ನೇಪಾಳ, ಉತ್ತರಾಖಂಡ, ಹಿಮಾಚಲ ಪ್ರದೇಶದಲ್ಲಿ ಸಂಭವಿಸುವ ಭೂಕಂಪಗಳ ಪರಿಣಾಮವು ಕೆಲವೊಮ್ಮೆ ದೆಹಲಿ NCR ಮತ್ತು ಸುತ್ತಮುತ್ತಲಿನ ರಾಜ್ಯಗಳಲ್ಲಿಯೂ ಕಂಡುಬರುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ