AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​​ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ ಸುಷ್ಮಿತಾ ದೇವ್

ನವದೆಹಲಿ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರೆ ಬರೆದು ಪಕ್ಷಕ್ಕೆ ತಾವು ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಅಸ್ಸಾಂನ ಕಾಂಗ್ರೆಸ್ ನಾಯಕಿಯಾಗಿರುವ ಸುಷ್ಮಿತಾ ದೇವ್ ಪ್ರಕಟಿಸಿದ್ದಾರೆ. 48 ವರ್ಷದ ಸುಷ್ಮಿತಾ ದೇವ್ ಈ ಹಿಂದೆ ಅಖಿಲ ಭಾರತ ಮಹಿಳಾ ಕಾಂಗ್ರೆಸ್​ (All India Mahila Congress)​ ಅಧ್ಯಕ್ಷೆಯಾಗಿದ್ದರು.  ಸುಷ್ಮಿತಾ ದೇವ್ ಅವರ ತಂದೆ ಸಂತೋಷ್​ ಮೋಹನ್ ದೇವ್​ ಈ ಹಿಂದೆ ಕೇಂದ್ರ ಮಂತ್ರಿಮಂಡಲದಲ್ಲಿ ಸಚಿವರಾಗಿದ್ದರು. ಮತ್ತು ತಾಯಿ ಬಿತಿಕಾ ದೇವ್​ ಅವರು ಅಸ್ಸಾಂನಲ್ಲಿ ಶಾಸಕಿಯಾಗಿದ್ದರು. ಈ ಬೆಳವಣಿಗೆಯ ಮಧ್ಯೆ, ಕಾಂಗ್ರೆಸ್​​ […]

ಕಾಂಗ್ರೆಸ್​​ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ ಸುಷ್ಮಿತಾ ದೇವ್
ಕಾಂಗ್ರೆಸ್​​ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ ಸುಷ್ಮಿತಾ ದೇವ್
TV9 Web
| Edited By: ಸಾಧು ಶ್ರೀನಾಥ್​|

Updated on:Aug 16, 2021 | 10:00 AM

Share

ನವದೆಹಲಿ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರೆ ಬರೆದು ಪಕ್ಷಕ್ಕೆ ತಾವು ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಅಸ್ಸಾಂನ ಕಾಂಗ್ರೆಸ್ ನಾಯಕಿಯಾಗಿರುವ ಸುಷ್ಮಿತಾ ದೇವ್ ಪ್ರಕಟಿಸಿದ್ದಾರೆ. 48 ವರ್ಷದ ಸುಷ್ಮಿತಾ ದೇವ್ ಈ ಹಿಂದೆ ಅಖಿಲ ಭಾರತ ಮಹಿಳಾ ಕಾಂಗ್ರೆಸ್​ (All India Mahila Congress)​ ಅಧ್ಯಕ್ಷೆಯಾಗಿದ್ದರು.  ಸುಷ್ಮಿತಾ ದೇವ್ ಅವರ ತಂದೆ ಸಂತೋಷ್​ ಮೋಹನ್ ದೇವ್​ ಈ ಹಿಂದೆ ಕೇಂದ್ರ ಮಂತ್ರಿಮಂಡಲದಲ್ಲಿ ಸಚಿವರಾಗಿದ್ದರು. ಮತ್ತು ತಾಯಿ ಬಿತಿಕಾ ದೇವ್​ ಅವರು ಅಸ್ಸಾಂನಲ್ಲಿ ಶಾಸಕಿಯಾಗಿದ್ದರು.

ಈ ಬೆಳವಣಿಗೆಯ ಮಧ್ಯೆ, ಕಾಂಗ್ರೆಸ್​​ ಪಕ್ಷದ ಮಾಜಿ ಸಂಸದೆ ಸುಷ್ಮಿತಾ ದೇವ್ ತಮ್ಮ ಟ್ವಿಟರ್ ಖಾತೆಯಲ್ಲಿ ಪ್ರೊಫೈಲ್ ಬದಲಿಸಿದ್ದು, ಕಾಂಗ್ರೆಸ್‌ನ ಮಾಜಿ ಸದಸ್ಯೆ ಎಂದಿದ್ದಾರೆ. ಮೂರು ದಶಕಗಳ ಕಾಲ ಕಾಂಗ್ರೆಸ್​​ ಪಕ್ಷಕ್ಕೆ ದುಡಿದಿದ್ದ ಸುಷ್ಮಿತಾ ದೇವ್ ತಾವು ಕಾಂಗ್ರೆಸ್​​ ತೊರೆಯುತ್ತಿರುವುದಕ್ಕೆ ಕಾರಣವನ್ನೇನೂ ನೀಡಿಲ್ಲ. ಕೇವಲ ತಮ್ಮ ಸಾರ್ವಜನಿಕ ಜೀವನದಲ್ಲಿ ಹೊಸ ಅಧ್ಯಾಯಕ್ಕೆ ತೆರೆದುಕೊಳ್ಳುತ್ತಿರುವುದಾಗಿ ಹೇಳಿದ್ದಾರೆ.

(Assam ex Congress MP Sushmita Dev Quits Party Sends Letter To Sonia Gandhi)

Published On - 9:53 am, Mon, 16 August 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!