AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​​ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ ಸುಷ್ಮಿತಾ ದೇವ್

ನವದೆಹಲಿ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರೆ ಬರೆದು ಪಕ್ಷಕ್ಕೆ ತಾವು ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಅಸ್ಸಾಂನ ಕಾಂಗ್ರೆಸ್ ನಾಯಕಿಯಾಗಿರುವ ಸುಷ್ಮಿತಾ ದೇವ್ ಪ್ರಕಟಿಸಿದ್ದಾರೆ. 48 ವರ್ಷದ ಸುಷ್ಮಿತಾ ದೇವ್ ಈ ಹಿಂದೆ ಅಖಿಲ ಭಾರತ ಮಹಿಳಾ ಕಾಂಗ್ರೆಸ್​ (All India Mahila Congress)​ ಅಧ್ಯಕ್ಷೆಯಾಗಿದ್ದರು.  ಸುಷ್ಮಿತಾ ದೇವ್ ಅವರ ತಂದೆ ಸಂತೋಷ್​ ಮೋಹನ್ ದೇವ್​ ಈ ಹಿಂದೆ ಕೇಂದ್ರ ಮಂತ್ರಿಮಂಡಲದಲ್ಲಿ ಸಚಿವರಾಗಿದ್ದರು. ಮತ್ತು ತಾಯಿ ಬಿತಿಕಾ ದೇವ್​ ಅವರು ಅಸ್ಸಾಂನಲ್ಲಿ ಶಾಸಕಿಯಾಗಿದ್ದರು. ಈ ಬೆಳವಣಿಗೆಯ ಮಧ್ಯೆ, ಕಾಂಗ್ರೆಸ್​​ […]

ಕಾಂಗ್ರೆಸ್​​ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ ಸುಷ್ಮಿತಾ ದೇವ್
ಕಾಂಗ್ರೆಸ್​​ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ ಸುಷ್ಮಿತಾ ದೇವ್
TV9 Web
| Edited By: ಸಾಧು ಶ್ರೀನಾಥ್​|

Updated on:Aug 16, 2021 | 10:00 AM

Share

ನವದೆಹಲಿ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರೆ ಬರೆದು ಪಕ್ಷಕ್ಕೆ ತಾವು ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಅಸ್ಸಾಂನ ಕಾಂಗ್ರೆಸ್ ನಾಯಕಿಯಾಗಿರುವ ಸುಷ್ಮಿತಾ ದೇವ್ ಪ್ರಕಟಿಸಿದ್ದಾರೆ. 48 ವರ್ಷದ ಸುಷ್ಮಿತಾ ದೇವ್ ಈ ಹಿಂದೆ ಅಖಿಲ ಭಾರತ ಮಹಿಳಾ ಕಾಂಗ್ರೆಸ್​ (All India Mahila Congress)​ ಅಧ್ಯಕ್ಷೆಯಾಗಿದ್ದರು.  ಸುಷ್ಮಿತಾ ದೇವ್ ಅವರ ತಂದೆ ಸಂತೋಷ್​ ಮೋಹನ್ ದೇವ್​ ಈ ಹಿಂದೆ ಕೇಂದ್ರ ಮಂತ್ರಿಮಂಡಲದಲ್ಲಿ ಸಚಿವರಾಗಿದ್ದರು. ಮತ್ತು ತಾಯಿ ಬಿತಿಕಾ ದೇವ್​ ಅವರು ಅಸ್ಸಾಂನಲ್ಲಿ ಶಾಸಕಿಯಾಗಿದ್ದರು.

ಈ ಬೆಳವಣಿಗೆಯ ಮಧ್ಯೆ, ಕಾಂಗ್ರೆಸ್​​ ಪಕ್ಷದ ಮಾಜಿ ಸಂಸದೆ ಸುಷ್ಮಿತಾ ದೇವ್ ತಮ್ಮ ಟ್ವಿಟರ್ ಖಾತೆಯಲ್ಲಿ ಪ್ರೊಫೈಲ್ ಬದಲಿಸಿದ್ದು, ಕಾಂಗ್ರೆಸ್‌ನ ಮಾಜಿ ಸದಸ್ಯೆ ಎಂದಿದ್ದಾರೆ. ಮೂರು ದಶಕಗಳ ಕಾಲ ಕಾಂಗ್ರೆಸ್​​ ಪಕ್ಷಕ್ಕೆ ದುಡಿದಿದ್ದ ಸುಷ್ಮಿತಾ ದೇವ್ ತಾವು ಕಾಂಗ್ರೆಸ್​​ ತೊರೆಯುತ್ತಿರುವುದಕ್ಕೆ ಕಾರಣವನ್ನೇನೂ ನೀಡಿಲ್ಲ. ಕೇವಲ ತಮ್ಮ ಸಾರ್ವಜನಿಕ ಜೀವನದಲ್ಲಿ ಹೊಸ ಅಧ್ಯಾಯಕ್ಕೆ ತೆರೆದುಕೊಳ್ಳುತ್ತಿರುವುದಾಗಿ ಹೇಳಿದ್ದಾರೆ.

(Assam ex Congress MP Sushmita Dev Quits Party Sends Letter To Sonia Gandhi)

Published On - 9:53 am, Mon, 16 August 21

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು