AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​​ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ ಸುಷ್ಮಿತಾ ದೇವ್

ನವದೆಹಲಿ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರೆ ಬರೆದು ಪಕ್ಷಕ್ಕೆ ತಾವು ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಅಸ್ಸಾಂನ ಕಾಂಗ್ರೆಸ್ ನಾಯಕಿಯಾಗಿರುವ ಸುಷ್ಮಿತಾ ದೇವ್ ಪ್ರಕಟಿಸಿದ್ದಾರೆ. 48 ವರ್ಷದ ಸುಷ್ಮಿತಾ ದೇವ್ ಈ ಹಿಂದೆ ಅಖಿಲ ಭಾರತ ಮಹಿಳಾ ಕಾಂಗ್ರೆಸ್​ (All India Mahila Congress)​ ಅಧ್ಯಕ್ಷೆಯಾಗಿದ್ದರು.  ಸುಷ್ಮಿತಾ ದೇವ್ ಅವರ ತಂದೆ ಸಂತೋಷ್​ ಮೋಹನ್ ದೇವ್​ ಈ ಹಿಂದೆ ಕೇಂದ್ರ ಮಂತ್ರಿಮಂಡಲದಲ್ಲಿ ಸಚಿವರಾಗಿದ್ದರು. ಮತ್ತು ತಾಯಿ ಬಿತಿಕಾ ದೇವ್​ ಅವರು ಅಸ್ಸಾಂನಲ್ಲಿ ಶಾಸಕಿಯಾಗಿದ್ದರು. ಈ ಬೆಳವಣಿಗೆಯ ಮಧ್ಯೆ, ಕಾಂಗ್ರೆಸ್​​ […]

ಕಾಂಗ್ರೆಸ್​​ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ ಸುಷ್ಮಿತಾ ದೇವ್
ಕಾಂಗ್ರೆಸ್​​ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ ಸುಷ್ಮಿತಾ ದೇವ್
TV9 Web
| Edited By: |

Updated on:Aug 16, 2021 | 10:00 AM

Share

ನವದೆಹಲಿ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರೆ ಬರೆದು ಪಕ್ಷಕ್ಕೆ ತಾವು ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಅಸ್ಸಾಂನ ಕಾಂಗ್ರೆಸ್ ನಾಯಕಿಯಾಗಿರುವ ಸುಷ್ಮಿತಾ ದೇವ್ ಪ್ರಕಟಿಸಿದ್ದಾರೆ. 48 ವರ್ಷದ ಸುಷ್ಮಿತಾ ದೇವ್ ಈ ಹಿಂದೆ ಅಖಿಲ ಭಾರತ ಮಹಿಳಾ ಕಾಂಗ್ರೆಸ್​ (All India Mahila Congress)​ ಅಧ್ಯಕ್ಷೆಯಾಗಿದ್ದರು.  ಸುಷ್ಮಿತಾ ದೇವ್ ಅವರ ತಂದೆ ಸಂತೋಷ್​ ಮೋಹನ್ ದೇವ್​ ಈ ಹಿಂದೆ ಕೇಂದ್ರ ಮಂತ್ರಿಮಂಡಲದಲ್ಲಿ ಸಚಿವರಾಗಿದ್ದರು. ಮತ್ತು ತಾಯಿ ಬಿತಿಕಾ ದೇವ್​ ಅವರು ಅಸ್ಸಾಂನಲ್ಲಿ ಶಾಸಕಿಯಾಗಿದ್ದರು.

ಈ ಬೆಳವಣಿಗೆಯ ಮಧ್ಯೆ, ಕಾಂಗ್ರೆಸ್​​ ಪಕ್ಷದ ಮಾಜಿ ಸಂಸದೆ ಸುಷ್ಮಿತಾ ದೇವ್ ತಮ್ಮ ಟ್ವಿಟರ್ ಖಾತೆಯಲ್ಲಿ ಪ್ರೊಫೈಲ್ ಬದಲಿಸಿದ್ದು, ಕಾಂಗ್ರೆಸ್‌ನ ಮಾಜಿ ಸದಸ್ಯೆ ಎಂದಿದ್ದಾರೆ. ಮೂರು ದಶಕಗಳ ಕಾಲ ಕಾಂಗ್ರೆಸ್​​ ಪಕ್ಷಕ್ಕೆ ದುಡಿದಿದ್ದ ಸುಷ್ಮಿತಾ ದೇವ್ ತಾವು ಕಾಂಗ್ರೆಸ್​​ ತೊರೆಯುತ್ತಿರುವುದಕ್ಕೆ ಕಾರಣವನ್ನೇನೂ ನೀಡಿಲ್ಲ. ಕೇವಲ ತಮ್ಮ ಸಾರ್ವಜನಿಕ ಜೀವನದಲ್ಲಿ ಹೊಸ ಅಧ್ಯಾಯಕ್ಕೆ ತೆರೆದುಕೊಳ್ಳುತ್ತಿರುವುದಾಗಿ ಹೇಳಿದ್ದಾರೆ.

(Assam ex Congress MP Sushmita Dev Quits Party Sends Letter To Sonia Gandhi)

Published On - 9:53 am, Mon, 16 August 21

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?