AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫರ್ಸ್ಟ್‌ ಕ್ಲಾಸ್‌ ಪಾಸಾಗಿರುವ ಬಾಲಕಿಯರಿಗೆ ಸ್ಕೂಟರ್‌ ಗಿಫ್ಟ್‌ ನೀಡಲಿದೆ ಸರ್ಕಾರ!

ಗುವಾಹಟಿ: ಆಸ್ಸಾಂ ಸರ್ಕಾರ ರಾಜ್ಯದಲ್ಲಿನ ಹೆಣ್ಣುಮಕ್ಕಳನ್ನು ಉನ್ನತ ಶಿಕ್ಷಣಕ್ಕಾಗಿ ಪ್ರೊತ್ಸಾಹಿಸಲು ನೂತನ ಯೋಜನೆಯನ್ನು ಜಾರಿ ಮಾಡಲು ಮುಂದಾಗಿದೆ. ಇದರ ಪ್ರಕಾರ 12ನೇ ಕ್ಲಾಸ್‌ನಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾಗಿರುವ ಸುಮಾರು 22,000 ಸಾವಿರ ಬಾಲಕಿಯರಿಗೆ ಸ್ಕೂಟರ್‌ ನೀಡಲು ಮುಂದಾಗಿದೆ. ಕಲರ್ ಕಲರ್ ವಿಚ್ ಕಲರ್ ಡು ಯು ಚೂಸ್! ಹೌದು, ಆಸ್ಸಾಂ ಸರ್ಕಾರ 12ನೇ ಕ್ಲಾಸ್‌ನಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾಗಿರುವ ಸುಮಾರು 12 ಸಾವಿರ ಹೆಣ್ಣುಮಕ್ಕಳಿಗೆ ಸ್ಕೂಟರ್‌ ನೀಡಲಿದೆ. ಈ ಸಂಬಂಧ ಅದು ವೆಬ್‌ಸೈಟ್‌ ಒಂದನ್ನು ತೆರೆದಿದ್ದು, ಅರ್ಹ […]

ಫರ್ಸ್ಟ್‌ ಕ್ಲಾಸ್‌ ಪಾಸಾಗಿರುವ ಬಾಲಕಿಯರಿಗೆ ಸ್ಕೂಟರ್‌ ಗಿಫ್ಟ್‌ ನೀಡಲಿದೆ ಸರ್ಕಾರ!
Guru
Guru| Edited By: ಸಾಧು ಶ್ರೀನಾಥ್​|

Updated on: Aug 19, 2020 | 2:01 PM

Share

ಗುವಾಹಟಿ: ಆಸ್ಸಾಂ ಸರ್ಕಾರ ರಾಜ್ಯದಲ್ಲಿನ ಹೆಣ್ಣುಮಕ್ಕಳನ್ನು ಉನ್ನತ ಶಿಕ್ಷಣಕ್ಕಾಗಿ ಪ್ರೊತ್ಸಾಹಿಸಲು ನೂತನ ಯೋಜನೆಯನ್ನು ಜಾರಿ ಮಾಡಲು ಮುಂದಾಗಿದೆ. ಇದರ ಪ್ರಕಾರ 12ನೇ ಕ್ಲಾಸ್‌ನಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾಗಿರುವ ಸುಮಾರು 22,000 ಸಾವಿರ ಬಾಲಕಿಯರಿಗೆ ಸ್ಕೂಟರ್‌ ನೀಡಲು ಮುಂದಾಗಿದೆ.

ಕಲರ್ ಕಲರ್ ವಿಚ್ ಕಲರ್ ಡು ಯು ಚೂಸ್! ಹೌದು, ಆಸ್ಸಾಂ ಸರ್ಕಾರ 12ನೇ ಕ್ಲಾಸ್‌ನಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾಗಿರುವ ಸುಮಾರು 12 ಸಾವಿರ ಹೆಣ್ಣುಮಕ್ಕಳಿಗೆ ಸ್ಕೂಟರ್‌ ನೀಡಲಿದೆ. ಈ ಸಂಬಂಧ ಅದು ವೆಬ್‌ಸೈಟ್‌ ಒಂದನ್ನು ತೆರೆದಿದ್ದು, ಅರ್ಹ ಬಾಲಕಿಯರು ಈ ವೆಬ್‌ಸೈಟ್‌ನಲ್ಲಿ ತಮಗಿಷ್ಟದ ಕಲರ್‌ನ ಸ್ಕೂಟರ್‌ ಸೆಲೆಕ್ಟ್‌ ಮಾಡಲು ಅವಕಾಶ ನೀಡಿದೆ. ಹೀಗೆ ಬಾಲಕಿಯರು ಆಯ್ಕೆ ಮಾಡಿಕೊಂಡ ಸ್ಕೂಟರ್‌ ಅನ್ನು ಸರ್ಕಾರ ಅವರ ಮನೆಗೆ ತಲುಪಿಸಲಿದೆ.

ಆದ್ರೆ ಇದಕ್ಕಾಗಿ ಒಂದು ಷರತ್ತನ್ನು ಕೂಡಾ ಆಸ್ಸಾಂ ಸರ್ಕಾರ ಮುಂದಿಟ್ಟಿದೆ. ಸುಮಾರು 50ರಿಂದ 55 ಸಾವಿರ ಬೆಲೆ ಬಾಳುವ ಎಲೆಕ್ಟ್ರಿಕ್‌ ಸ್ಕೂಟರ್‌ ನೀಡ್ತಿರೋದ್ರಿಂದ, ಸ್ಕೂಟರ್‌ ಪಡೆದ ಬಾಲಕಿ ಕನಿಷ್ಠ ಮೂರು ವರ್ಷ ಆ ಸ್ಕೂಟರ್‌ ಅನ್ನು ಮಾರುವಂತಿಲ್ಲ. ಇದೇನೆ ಇರಲಿ ಬಾಲಕಿಯರಿಗೆ ಉನ್ನತ ಶಿಕ್ಷಣಕ್ಕಾಗಿ ಪ್ರೊತ್ಸಾಹಿಸಲು ಆಸ್ಸಾಂ ಸರ್ಕಾರದ ಈ ನಿರ್ಧಾರ ನಿಜವಾಗಲೂ ಸ್ವಾಗತಾರ್ಹವೆ.

ಅಂದ ಹಾಗೆ ಕರ್ನಾಟಕ ಸರ್ಕಾರ ಈಗಾಗಲೇ ಹೈಸ್ಕೂಲ್​ನಲ್ಲಿ ವ್ಯಾಸಂಗ ಮಾಡುತ್ತಿರುವ ಬಾಲಕಿಯರಿಗೆ ರಾಜ್ಯದಲ್ಲಿ ಮಧ್ಯಾಹ್ನದ ಊಟದ ಜೊತೆಗೆ, ಶಾಲೆಗೆ ಹೋಗಿ ಬರಲು ಸೈಕಲ್‌ ನೀಡುತ್ತಿರೋದನ್ನು ಸ್ಮರಿಸಬಹುದು.

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್