AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂ-ಮಿಜೋರಾಂ ಗಡಿ ವಿವಾದ; ಅಸ್ಸಾಂ ಮುಖ್ಯಮಂತ್ರಿ ಹಿಮಂತ್​ ಬಿಸ್ವಾ ಶರ್ಮಾ ವಿರುದ್ಧ ಎಫ್​ಐಆರ್​ ದಾಖಲು

ಗಡಿ ವಿವಾದಕ್ಕೆ ಸಂಬಂಧಪಟ್ಟಂತೆ ಅಸ್ಸಾಂ ಪೊಲೀಸರು, ಮಿಜೋರಾಂನ ರಾಜ್ಯ ಸಭಾ ಸದಸ್ಯ ಸೇರಿ ಆರು ಮಂದಿ ಅಧಿಕಾರಿಗಳಿಗೆ ಸಮನ್ಸ್​ ನೀಡಿದ ಬೆನ್ನಲ್ಲೇ ಈ ಎಲ್ಲ ಬೆಳವಣಿಗೆಗಳೂ ನಡೆದಿವೆ.

ಅಸ್ಸಾಂ-ಮಿಜೋರಾಂ ಗಡಿ ವಿವಾದ; ಅಸ್ಸಾಂ ಮುಖ್ಯಮಂತ್ರಿ ಹಿಮಂತ್​ ಬಿಸ್ವಾ ಶರ್ಮಾ ವಿರುದ್ಧ ಎಫ್​ಐಆರ್​ ದಾಖಲು
ಹಿಮಂತ ಬಿಸ್ವಾ ಶರ್ಮಾ
TV9 Web
| Edited By: |

Updated on: Jul 31, 2021 | 10:48 AM

Share

ನವದೆಹಲಿ: ಜುಲೈ 26ರಂದು ಅಸ್ಸಾಂ-ಮಿಜೋರಾಂ ಗಡಿಯಲ್ಲಿ ನಡೆದ ಸಂಘರ್ಷ(Assam-Mizoram Border Dispute)ದಲ್ಲಿ 6 ಜನರು ಮೃತಪಟ್ಟು, ಎರಡೂ ರಾಜ್ಯಗಳ 100ಕ್ಕೂ ಹೆಚ್ಚು ಮಂದಿ ಗಾಯಗೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಿಝೋರಾಂ ಪೊಲೀಸರು, ಅಸ್ಸಾಂ ಮುಖ್ಯಮಂತ್ರಿ ಹಿಮಂತ್​ ಬಿಸ್ವಾ ಶರ್ಮಾ ಮತ್ತು ಅಸ್ಸಾಂನ ಐಜಿ, ಡಿಐಜಿ, ಡಿಸಿ ಸೇರಿ ಆರು ಅಧಿಕಾರಿಗಳ ವಿರುದ್ಧ ಎಫ್​ಐಆರ್​ (FIR) ದಾಖಲಿಸಿದ್ದಾರೆ. ಇದು ಕೊಲೆ ಯತ್ನ ಮತ್ತು ಕ್ರಿಮಿನಲ್ ಪಿತೂರಿ ಎಂದು ಆರೋಪಿಸಿರುವ ಮಿಜೋರಾಂ ಪೊಲೀಸರು, ಅಪರಿಚಿತ ಎರಡುನೂರು ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾಗಿ, ಇಂಡಿಯಾ ಟುಡೆ ವರದಿ ಮಾಡಿದೆ.

ಮುಖ್ಯಮಂತ್ರಿ ಮತ್ತು ಪೊಲೀಸರ ವಿರುದ್ಧ ದಾಖಲಾದ ಎಫ್​ಐಆರ್​ ಪ್ರತಿ ಇಂಡಿಯಾ ಟುಡೆಗೆ ಲಭ್ಯವಾಗಿದೆ ಎಂದೂ ಹೇಳಿದೆ. ಇಷ್ಟೆಲ್ಲ ಬೆಳವಣಿಗೆಗಳ ಮಧ್ಯೆ ಮಾಧ್ಯಮಗಳೊಂದಿಗೆ ಮಾತನಾಡಿದ ಅಸ್ಸಾಂ ಮುಖ್ಯಮಂತ್ರಿ ಹಿಮಂತ್​ ಬಿಸ್ವಾ ಶರ್ಮಾ, ಅಸ್ಸಾಂನ ಭೂಮಿ, ಪ್ರಾದೇಶಿಕತೆ ರಕ್ಷಣೆಗೆ ನಾನು ನನ್ನ ಜೀವವನ್ನೇ ತ್ಯಾಗ ಮಾಡಲು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.

ಗಡಿ ವಿವಾದಕ್ಕೆ ಸಂಬಂಧಪಟ್ಟಂತೆ ಅಸ್ಸಾಂ ಪೊಲೀಸರು, ಮಿಜೋರಾಂನ ರಾಜ್ಯ ಸಭಾ ಸದಸ್ಯ ಸೇರಿ ಆರು ಮಂದಿ ಅಧಿಕಾರಿಗಳಿಗೆ ಸಮನ್ಸ್​ ನೀಡಿದ ಬೆನ್ನಲ್ಲೇ ಈ ಎಲ್ಲ ಬೆಳವಣಿಗೆಗಳೂ ನಡೆದಿವೆ. ಇನ್ನೊಂದೆಡೆ ಮಿಜೋರಾಂ ಮುಖ್ಯಮಂತ್ರಿ ಜೋರಾಮ್ತಂಗಾ ಶಾಂತಿ ಕಾಪಾಡುವಂತೆ ಕರೆ ನೀಡುತ್ತಿದ್ದಾರೆ. ಗಡಿ ವಿವಾದವನ್ನು ಸೌಹಾರ್ದಯುತವಾಗಿ ಪರಿಹರಿಸಿಕೊಳ್ಳಬೇಕು ಎನ್ನುತ್ತಿದ್ದಾರೆ.

ಇದನ್ನೂ ಓದಿ: ಆಲೂರು ಗ್ರಾಮದ ಬಳಿ ಕಲ್ಲಿನ ಕ್ವಾರೆಗಳಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ಭಾರೀ ಪ್ರಮಾಣದ ಸ್ಪೋಟಕಗಳ ವಶ

Assam-Mizoram Border Dispute FIR registered against Chief Minister Himanta Biswa Sarma

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?