AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assam News: ಅಲ್​ಖೈದಾ ಜೊತೆ ಸಂಪರ್ಕ ಹೊಂದಿದ್ದ ಅಸ್ಸಾಂನ 34 ಜನರ ಬಂಧನ

ಅಸ್ಸಾಂ ರಾಜ್ಯದಲ್ಲಿ ಕೆಲವು ಹೊಸ ಉಗ್ರರ ಗುಂಪುಗಳು ಹುಟ್ಟಿಕೊಳ್ಳುತ್ತಿದ್ದು, ಯುವಕರನ್ನು ಬಳಸಿಕೊಂಡು ತಮ್ಮ ಲಾಭ ಪಡೆಯುತ್ತಿವೆ ಎಂದು ಅಸ್ಸಾಂ ಡಿಜಿಪಿ ಹೇಳಿದ್ದಾರೆ.

Assam News: ಅಲ್​ಖೈದಾ ಜೊತೆ ಸಂಪರ್ಕ ಹೊಂದಿದ್ದ ಅಸ್ಸಾಂನ 34 ಜನರ ಬಂಧನ
Image Credit source: India Today
TV9 Web
| Edited By: |

Updated on: Aug 26, 2022 | 1:48 PM

Share

ನವದೆಹಲಿ: ಅಸ್ಸಾಂನಲ್ಲಿ ಅಲ್-ಖೈದಾದೊಂದಿಗೆ (Al-Qaeda) ಸಂಪರ್ಕ ಹೊಂದಿರುವ 34ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅಸ್ಸಾಂ (Assam) ಡಿಜಿಪಿ ಭಾಸ್ಕರ್ ಜ್ಯೋತಿ ಮಹಂತ, ಅಲ್-ಖೈದಾದೊಂದಿಗೆ ಸಂಬಂಧ ಹೊಂದಿರುವ 34ಕ್ಕೂ ಹೆಚ್ಚು ಜನರನ್ನು ಈಗಾಗಲೇ ಬಂಧಿಸಲಾಗಿದೆ. ಅಸ್ಸಾಂ ಪೊಲೀಸರು ಈ ರೀತಿಯ ಪಿತೂರಿಗಳನ್ನು ಸಹಿಸುವುದಿಲ್ಲ. ಉಗ್ರರ ನಂಟಿರುವವರ ಈ ಕೆಲಸ ಯಶಸ್ವಿಯಾಗಲು ನಾವು ಬಿಡುವುದಿಲ್ಲ ಎಂದಿದ್ದಾರೆ.

ಅಸ್ಸಾಂ ಪೊಲೀಸ್‌ನ ಹಿರಿಯ ಅಧಿಕಾರಿಯ ಪ್ರಕಾರ, ಕೆಲವು ಸೇನಾ ತರಬೇತಿ ಶಿಬಿರಗಳನ್ನು ಬಾಂಗ್ಲಾದೇಶಿಗಳು ಸ್ಥಾಪಿಸಿದ್ದಾರೆ. ಅಸ್ಸಾಂ ರಾಜ್ಯದಲ್ಲಿ ಕೆಲವು ಹೊಸ ಉಗ್ರರ ಗುಂಪುಗಳು ಹುಟ್ಟಿಕೊಳ್ಳುತ್ತಿದ್ದು, ಯುವಕರನ್ನು ಬಳಸಿಕೊಂಡು ತಮ್ಮ ಲಾಭ ಪಡೆಯುತ್ತಿವೆ ಎಂದು ಅಸ್ಸಾಂ ಡಿಜಿಪಿ ಹೇಳಿದ್ದಾರೆ.

ಇದನ್ನೂ ಓದಿ: Jammu Kashmir: ಕಾಶ್ಮೀರದಲ್ಲಿ ಉಗ್ರನ ಬಂಧನ; ಹೊರಬಿತ್ತು ಆಘಾತಕಾರಿ ಸತ್ಯ, ಪಾಕ್ ಸೇನೆಯ ಹಸ್ತಕ್ಷೇಪಕ್ಕೆ ದೊರಕಿತು ಸಾಕ್ಷ್ಯ

ಅಸ್ಸಾಂನಲ್ಲಿ ವಿವಿಧ ರೀತಿಯ ಮದರಸಾಗಳ ಗುಂಪುಗಳಿವೆ. ಕೆಲವು ಹೊಸ ಗುಂಪುಗಳು ಚಿಗುರೊಡೆದು ಪರಿಸ್ಥಿತಿಯ ಲಾಭ ಪಡೆಯುತ್ತಿವೆ. ಅಸ್ಸಾಂನ ಹೊರಗಿನಿಂದ ಸಂಚು ರೂಪಿಸಲಾಗುತ್ತಿದೆ ಎಂದು ಡಿಜಿಪಿ ಬಿಜೆ ಮಹಂತ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ