AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assam News: ಅಲ್​ಖೈದಾ ಜೊತೆ ಸಂಪರ್ಕ ಹೊಂದಿದ್ದ ಅಸ್ಸಾಂನ 34 ಜನರ ಬಂಧನ

ಅಸ್ಸಾಂ ರಾಜ್ಯದಲ್ಲಿ ಕೆಲವು ಹೊಸ ಉಗ್ರರ ಗುಂಪುಗಳು ಹುಟ್ಟಿಕೊಳ್ಳುತ್ತಿದ್ದು, ಯುವಕರನ್ನು ಬಳಸಿಕೊಂಡು ತಮ್ಮ ಲಾಭ ಪಡೆಯುತ್ತಿವೆ ಎಂದು ಅಸ್ಸಾಂ ಡಿಜಿಪಿ ಹೇಳಿದ್ದಾರೆ.

Assam News: ಅಲ್​ಖೈದಾ ಜೊತೆ ಸಂಪರ್ಕ ಹೊಂದಿದ್ದ ಅಸ್ಸಾಂನ 34 ಜನರ ಬಂಧನ
Image Credit source: India Today
TV9 Web
| Updated By: ಸುಷ್ಮಾ ಚಕ್ರೆ|

Updated on: Aug 26, 2022 | 1:48 PM

Share

ನವದೆಹಲಿ: ಅಸ್ಸಾಂನಲ್ಲಿ ಅಲ್-ಖೈದಾದೊಂದಿಗೆ (Al-Qaeda) ಸಂಪರ್ಕ ಹೊಂದಿರುವ 34ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅಸ್ಸಾಂ (Assam) ಡಿಜಿಪಿ ಭಾಸ್ಕರ್ ಜ್ಯೋತಿ ಮಹಂತ, ಅಲ್-ಖೈದಾದೊಂದಿಗೆ ಸಂಬಂಧ ಹೊಂದಿರುವ 34ಕ್ಕೂ ಹೆಚ್ಚು ಜನರನ್ನು ಈಗಾಗಲೇ ಬಂಧಿಸಲಾಗಿದೆ. ಅಸ್ಸಾಂ ಪೊಲೀಸರು ಈ ರೀತಿಯ ಪಿತೂರಿಗಳನ್ನು ಸಹಿಸುವುದಿಲ್ಲ. ಉಗ್ರರ ನಂಟಿರುವವರ ಈ ಕೆಲಸ ಯಶಸ್ವಿಯಾಗಲು ನಾವು ಬಿಡುವುದಿಲ್ಲ ಎಂದಿದ್ದಾರೆ.

ಅಸ್ಸಾಂ ಪೊಲೀಸ್‌ನ ಹಿರಿಯ ಅಧಿಕಾರಿಯ ಪ್ರಕಾರ, ಕೆಲವು ಸೇನಾ ತರಬೇತಿ ಶಿಬಿರಗಳನ್ನು ಬಾಂಗ್ಲಾದೇಶಿಗಳು ಸ್ಥಾಪಿಸಿದ್ದಾರೆ. ಅಸ್ಸಾಂ ರಾಜ್ಯದಲ್ಲಿ ಕೆಲವು ಹೊಸ ಉಗ್ರರ ಗುಂಪುಗಳು ಹುಟ್ಟಿಕೊಳ್ಳುತ್ತಿದ್ದು, ಯುವಕರನ್ನು ಬಳಸಿಕೊಂಡು ತಮ್ಮ ಲಾಭ ಪಡೆಯುತ್ತಿವೆ ಎಂದು ಅಸ್ಸಾಂ ಡಿಜಿಪಿ ಹೇಳಿದ್ದಾರೆ.

ಇದನ್ನೂ ಓದಿ: Jammu Kashmir: ಕಾಶ್ಮೀರದಲ್ಲಿ ಉಗ್ರನ ಬಂಧನ; ಹೊರಬಿತ್ತು ಆಘಾತಕಾರಿ ಸತ್ಯ, ಪಾಕ್ ಸೇನೆಯ ಹಸ್ತಕ್ಷೇಪಕ್ಕೆ ದೊರಕಿತು ಸಾಕ್ಷ್ಯ

ಅಸ್ಸಾಂನಲ್ಲಿ ವಿವಿಧ ರೀತಿಯ ಮದರಸಾಗಳ ಗುಂಪುಗಳಿವೆ. ಕೆಲವು ಹೊಸ ಗುಂಪುಗಳು ಚಿಗುರೊಡೆದು ಪರಿಸ್ಥಿತಿಯ ಲಾಭ ಪಡೆಯುತ್ತಿವೆ. ಅಸ್ಸಾಂನ ಹೊರಗಿನಿಂದ ಸಂಚು ರೂಪಿಸಲಾಗುತ್ತಿದೆ ಎಂದು ಡಿಜಿಪಿ ಬಿಜೆ ಮಹಂತ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?