AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಕೊರೊನಾ ಸ್ಫೋಟ, ಒಂದೇ ದಿನ 288 ಸಾವು, 11,111 ಜನರಿಗೆ ಸೋಂಕು

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾದಿಂದಾಗಿ ಇವತ್ತು ಒಂದೇ ದಿನ 288 ಜನರು ಸಾವನ್ನಪ್ಪಿರುವ ಆಘಾತಕಾರಿ ಬೆಳವಣಿಗೆ ಸಂಭವಿಸಿದೆ. ಭಾರತದಲ್ಲಿಯೇ ಅತ್ಯಂತ ಹೆಚ್ಚು ಕೊರೊನಾ ಸೋಂಕಿನ ತೊಂದರೆ ಅನುಭವಿಸುತ್ತಿದೆ ಮಹಾರಾಷ್ಟ್ರ. ಅದರಲ್ಲೂ ಮಾಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಂತೂ ಕೊರೊನಾ ರುದ್ರನರ್ತನಕ್ಕೆ ಅಂತ್ಯವೇ ಇಲ್ಲದಂತಾಗಿದೆ. ಇವತ್ತು ಒಂದೇ ದಿನ ಮಹಾರಾಷ್ಟ್ರದಲ್ಲಿ 288 ಜನರು ಸತ್ತಿದ್ದಲ್ಲದೇ, 11,111 ಜನರಿಗೆ ಹೊಸದಾಗಿ ಕೊರೊನಾ ಸೋಂಕು ವಕ್ಕರಿಸಿರೋದು ದೃಡಪಟ್ಟಿದೆ. ಇವತ್ತಿನ ಕೊರೊನಾ ಸೋಂಕಿತರೊಂದಿಗೆ ಮಹಾರಾಷ್ಟ್ರದಲ್ಲಿ ಇದುವರೆಗೆ ಕೊರೊನಾ ಸೋಂಕಿತರ ಸಂಖ್ಯೆ 5,95,865 ರಷ್ಟಾಗಿದೆ. ಹಾಗೇನೆ ಕೊರೊನಾದಿಂದ ಸತ್ತವರ […]

ಮಹಾರಾಷ್ಟ್ರದಲ್ಲಿ ಕೊರೊನಾ ಸ್ಫೋಟ, ಒಂದೇ ದಿನ 288 ಸಾವು, 11,111 ಜನರಿಗೆ ಸೋಂಕು
Guru
Guru|

Updated on: Aug 16, 2020 | 8:48 PM

Share

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾದಿಂದಾಗಿ ಇವತ್ತು ಒಂದೇ ದಿನ 288 ಜನರು ಸಾವನ್ನಪ್ಪಿರುವ ಆಘಾತಕಾರಿ ಬೆಳವಣಿಗೆ ಸಂಭವಿಸಿದೆ.

ಭಾರತದಲ್ಲಿಯೇ ಅತ್ಯಂತ ಹೆಚ್ಚು ಕೊರೊನಾ ಸೋಂಕಿನ ತೊಂದರೆ ಅನುಭವಿಸುತ್ತಿದೆ ಮಹಾರಾಷ್ಟ್ರ. ಅದರಲ್ಲೂ ಮಾಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಂತೂ ಕೊರೊನಾ ರುದ್ರನರ್ತನಕ್ಕೆ ಅಂತ್ಯವೇ ಇಲ್ಲದಂತಾಗಿದೆ. ಇವತ್ತು ಒಂದೇ ದಿನ ಮಹಾರಾಷ್ಟ್ರದಲ್ಲಿ 288 ಜನರು ಸತ್ತಿದ್ದಲ್ಲದೇ, 11,111 ಜನರಿಗೆ ಹೊಸದಾಗಿ ಕೊರೊನಾ ಸೋಂಕು ವಕ್ಕರಿಸಿರೋದು ದೃಡಪಟ್ಟಿದೆ.

ಇವತ್ತಿನ ಕೊರೊನಾ ಸೋಂಕಿತರೊಂದಿಗೆ ಮಹಾರಾಷ್ಟ್ರದಲ್ಲಿ ಇದುವರೆಗೆ ಕೊರೊನಾ ಸೋಂಕಿತರ ಸಂಖ್ಯೆ 5,95,865 ರಷ್ಟಾಗಿದೆ. ಹಾಗೇನೆ ಕೊರೊನಾದಿಂದ ಸತ್ತವರ ಸಂಖ್ಯೆ ಈಗ 20,037ಕ್ಕೇರಿದೆ ಎಂದು ಮಹಾರಾಷ್ಟ್ರ ಸಾರ್ವಜನಿಕ ಆರೋಗ್ಯ ಇಲಾಖೆ ತಿಳಿಸಿದೆ.

Follow Us
Guru
Guru
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ