AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಕೊರೊನಾ ಸ್ಫೋಟ, ಒಂದೇ ದಿನ 288 ಸಾವು, 11,111 ಜನರಿಗೆ ಸೋಂಕು

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾದಿಂದಾಗಿ ಇವತ್ತು ಒಂದೇ ದಿನ 288 ಜನರು ಸಾವನ್ನಪ್ಪಿರುವ ಆಘಾತಕಾರಿ ಬೆಳವಣಿಗೆ ಸಂಭವಿಸಿದೆ. ಭಾರತದಲ್ಲಿಯೇ ಅತ್ಯಂತ ಹೆಚ್ಚು ಕೊರೊನಾ ಸೋಂಕಿನ ತೊಂದರೆ ಅನುಭವಿಸುತ್ತಿದೆ ಮಹಾರಾಷ್ಟ್ರ. ಅದರಲ್ಲೂ ಮಾಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಂತೂ ಕೊರೊನಾ ರುದ್ರನರ್ತನಕ್ಕೆ ಅಂತ್ಯವೇ ಇಲ್ಲದಂತಾಗಿದೆ. ಇವತ್ತು ಒಂದೇ ದಿನ ಮಹಾರಾಷ್ಟ್ರದಲ್ಲಿ 288 ಜನರು ಸತ್ತಿದ್ದಲ್ಲದೇ, 11,111 ಜನರಿಗೆ ಹೊಸದಾಗಿ ಕೊರೊನಾ ಸೋಂಕು ವಕ್ಕರಿಸಿರೋದು ದೃಡಪಟ್ಟಿದೆ. ಇವತ್ತಿನ ಕೊರೊನಾ ಸೋಂಕಿತರೊಂದಿಗೆ ಮಹಾರಾಷ್ಟ್ರದಲ್ಲಿ ಇದುವರೆಗೆ ಕೊರೊನಾ ಸೋಂಕಿತರ ಸಂಖ್ಯೆ 5,95,865 ರಷ್ಟಾಗಿದೆ. ಹಾಗೇನೆ ಕೊರೊನಾದಿಂದ ಸತ್ತವರ […]

ಮಹಾರಾಷ್ಟ್ರದಲ್ಲಿ ಕೊರೊನಾ ಸ್ಫೋಟ, ಒಂದೇ ದಿನ 288 ಸಾವು, 11,111 ಜನರಿಗೆ ಸೋಂಕು
Guru
Guru|

Updated on: Aug 16, 2020 | 8:48 PM

Share

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾದಿಂದಾಗಿ ಇವತ್ತು ಒಂದೇ ದಿನ 288 ಜನರು ಸಾವನ್ನಪ್ಪಿರುವ ಆಘಾತಕಾರಿ ಬೆಳವಣಿಗೆ ಸಂಭವಿಸಿದೆ.

ಭಾರತದಲ್ಲಿಯೇ ಅತ್ಯಂತ ಹೆಚ್ಚು ಕೊರೊನಾ ಸೋಂಕಿನ ತೊಂದರೆ ಅನುಭವಿಸುತ್ತಿದೆ ಮಹಾರಾಷ್ಟ್ರ. ಅದರಲ್ಲೂ ಮಾಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಂತೂ ಕೊರೊನಾ ರುದ್ರನರ್ತನಕ್ಕೆ ಅಂತ್ಯವೇ ಇಲ್ಲದಂತಾಗಿದೆ. ಇವತ್ತು ಒಂದೇ ದಿನ ಮಹಾರಾಷ್ಟ್ರದಲ್ಲಿ 288 ಜನರು ಸತ್ತಿದ್ದಲ್ಲದೇ, 11,111 ಜನರಿಗೆ ಹೊಸದಾಗಿ ಕೊರೊನಾ ಸೋಂಕು ವಕ್ಕರಿಸಿರೋದು ದೃಡಪಟ್ಟಿದೆ.

ಇವತ್ತಿನ ಕೊರೊನಾ ಸೋಂಕಿತರೊಂದಿಗೆ ಮಹಾರಾಷ್ಟ್ರದಲ್ಲಿ ಇದುವರೆಗೆ ಕೊರೊನಾ ಸೋಂಕಿತರ ಸಂಖ್ಯೆ 5,95,865 ರಷ್ಟಾಗಿದೆ. ಹಾಗೇನೆ ಕೊರೊನಾದಿಂದ ಸತ್ತವರ ಸಂಖ್ಯೆ ಈಗ 20,037ಕ್ಕೇರಿದೆ ಎಂದು ಮಹಾರಾಷ್ಟ್ರ ಸಾರ್ವಜನಿಕ ಆರೋಗ್ಯ ಇಲಾಖೆ ತಿಳಿಸಿದೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ