AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಮೇಶ್​ ಪಾಲ್ ಹತ್ಯೆ ಪ್ರಕರಣದ ಆರೋಪಿ ಅತೀಕ್ ಅಹ್ಮದ್​ ಪುತ್ರ ಅಸದ್ ಪೊಲೀಸ್​ ಎನ್​ಕೌಂಟರ್​ನಲ್ಲಿ ಸಾವು

ಉಮೇಶ್​ ಪಾಲ್​ ಹತ್ಯೆ ಪ್ರಕರಣದ ಆರೋಪಿ ಅತೀಕ್ ಅಹ್ಮದ್ ಪುತ್ರ ಅಸದ್ ಪೊಲೀಸ್ ಎನ್​ಕೌಂಟರ್​ನಲ್ಲಿ ಸಾವನ್ನಪ್ಪಿದ್ದಾನೆ.

ಉಮೇಶ್​ ಪಾಲ್ ಹತ್ಯೆ ಪ್ರಕರಣದ ಆರೋಪಿ ಅತೀಕ್ ಅಹ್ಮದ್​ ಪುತ್ರ ಅಸದ್ ಪೊಲೀಸ್​ ಎನ್​ಕೌಂಟರ್​ನಲ್ಲಿ ಸಾವು
ಅತೀಕ್ ಅಹ್ಮದ್
ನಯನಾ ರಾಜೀವ್
|

Updated on:Apr 13, 2023 | 1:27 PM

Share

ಉಮೇಶ್​ ಪಾಲ್​ ಹತ್ಯೆ(Umesh Pal)  ಪ್ರಕರಣದ ಆರೋಪಿ ಅತೀಕ್ ಅಹ್ಮದ್ ಪುತ್ರ ಅಸದ್ ಪೊಲೀಸ್ ಎನ್​ಕೌಂಟರ್​ನಲ್ಲಿ ಸಾವನ್ನಪ್ಪಿದ್ದಾನೆ. ಉತ್ತರಪ್ರದೇಶದ ಝಾನ್ಸಿಯಲ್ಲಿ ಪೊಲೀಸರಿಂದ ಎನ್​ಕೌಂಟರ್ ನಡೆದಿದ್ದು, ಎನ್​ಕೌಂಟರ್​ನಲ್ಲಿ ಗುಲಾಮ್ ಮೊಹಮ್ಮದ್​ನನ್ನು ಕೂಡ ಹತ್ಯೆಗೈಯಲಾಗಿದೆ. ಅತೀಕ್ ಅಹ್ಮದ್​ ಸೇರಿ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ, ಪ್ರಯಾಗರಾಜ್​ ವಿಶೇಷ ಕೋರ್ಟ್​ನಿಂದ ಜೀವಾವಧಿ ಶಿಕ್ಷೆ ಇತ್ತೀಚೆಗೆ ಪ್ರಕಟವಾಗಿತ್ತು.

ಅತೀಕ್ ಅಹ್ಮದ್​, ಹನೀಫ್​, ದಿನೇಶ್ ಪಾಸಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದ ಕೋರ್ಟ್​ ಅಪರಾಧಿಗಳಿಗೆ ತಲಾ 1 ಲಕ್ಷ ದಂಡ ವಿಧಿಸಿತ್ತು. ಅತೀಕ್ ಸುಪಾರಿ ನೀಡಿ ಬಿಎಸ್​ಪಿ ಶಾಸಕ ರಾಜು ಪಾಲ್​ರನ್ನು ಹತ್ಯೆ ಮಾಡಿದ್ದರು. 2005ರಲ್ಲಿ BSP ಶಾಸಕ ರಾಜು ಪಾಲ್​ರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು.

ರಾಜು ಪಾಲ್‌ ಹತ್ಯೆ ಪ್ರಕರಣದ ಸಾಕ್ಷಿಯಾಗಿದ್ದ ಉಮೇಶ್​ ಪಾಲ್​ರನ್ನು ಹಾಡಹಗಲೇ ಪೊಲೀಸರ ಎದುರೇ ಹತ್ಯೆ ಮಾಡಲಾಗಿತ್ತು. ಅಸದ್​ನ ಸುಳಿವು ಕೊಟ್ಟವರಿಗೆ 5 ಲಕ್ಷ ರೂ ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:19 pm, Thu, 13 April 23

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ