AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CM ಯಡಿಯೂರಪ್ಪ ಮೇಲೆ ಹಲ್ಲೆಗೆ ಭಾರಿ ಯತ್ನ: 5 ಮಂದಿ ಅರೆಸ್ಟ್

ತಿರುವನಂತಪುರಂ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೇರಳ ಪ್ರವಾಸಕ್ಕೆ ಹೋಗಿದ್ದಾಗ ಪ್ರತಿಭಟನಾಕಾರರು ನಿನ್ನೆ ಯಡಿಯೂರಪ್ಪ ಮೇಲೆ ಹಲ್ಲೆಗೆ ಭಾರಿ ಯತ್ನ ನಡೆಸಿದ್ದರು, ಬಿಎಸ್​ವೈ ಸ್ವಲ್ಪದರಲ್ಲಿ ಬಚಾವ್ ಆಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಐವರನ್ನು ವಶಕ್ಕೆ ಪಡೆದಿದ್ದಾರೆ. DYFIನ ಮೂವರು ಮತ್ತು ಯುವ ಕಾಂಗ್ರೆಸ್‌ನ ಇಬ್ಬರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

CM ಯಡಿಯೂರಪ್ಪ ಮೇಲೆ ಹಲ್ಲೆಗೆ ಭಾರಿ ಯತ್ನ: 5 ಮಂದಿ ಅರೆಸ್ಟ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 25, 2019 | 3:53 PM

Share

ತಿರುವನಂತಪುರಂ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೇರಳ ಪ್ರವಾಸಕ್ಕೆ ಹೋಗಿದ್ದಾಗ ಪ್ರತಿಭಟನಾಕಾರರು ನಿನ್ನೆ ಯಡಿಯೂರಪ್ಪ ಮೇಲೆ ಹಲ್ಲೆಗೆ ಭಾರಿ ಯತ್ನ ನಡೆಸಿದ್ದರು, ಬಿಎಸ್​ವೈ ಸ್ವಲ್ಪದರಲ್ಲಿ ಬಚಾವ್ ಆಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಐವರನ್ನು ವಶಕ್ಕೆ ಪಡೆದಿದ್ದಾರೆ. DYFIನ ಮೂವರು ಮತ್ತು ಯುವ ಕಾಂಗ್ರೆಸ್‌ನ ಇಬ್ಬರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು