AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ರನ್ನು ಹೊಗಳಿ, ಸಹಾಯ ಕೋರಿದ ಆಸ್ಟ್ರೇಲಿಯಾ ಸಂಸದ ಕ್ರೇಗ್​ ಕೆಲ್ಲಿ

ಹಿರಿಯ ನಾಗರಿಕರಿಗೆ ಅನುಕೂಲವಾಗಲೆಂದು ಯೋಗಿ ಆದಿತ್ಯನಾಥ್​ ಪ್ರಾರಂಭಿಸಿದ ಆರೋಗ್ಯ ಮತ್ತು ಕಾನೂನು ಸಹಾಯವಾಣಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಪ್ರಧಾನಿ ನರೇಂದ್ರ ಮೋದಿ ಕೂಡ ಕಳೆದ ತಿಂಗಳು ಟ್ವೀಟ್ ಮಾಡಿದ್ದರು.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ರನ್ನು ಹೊಗಳಿ, ಸಹಾಯ ಕೋರಿದ ಆಸ್ಟ್ರೇಲಿಯಾ ಸಂಸದ ಕ್ರೇಗ್​ ಕೆಲ್ಲಿ
ಕ್ರೇಗ್​ ಕೆಲ್ಲಿ
TV9 Web
| Edited By: |

Updated on:Jul 14, 2021 | 10:09 AM

Share

ಉತ್ತರಪ್ರದೇಶದಲ್ಲಿ ಕೊರೊನಾ ಸೋಂಕಿನ ಸನ್ನಿವೇಶವನ್ನು ಯಶಸ್ವಿಯಾಗಿ ನಿಭಾಯಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರನ್ನು ಆಸ್ಟ್ರೇಲಿಯಾದ ಸಂಸದ ಕ್ರೇಗ್ ಕೆಲ್ಲಿ ಶ್ಲಾಘಿಸಿದ್ದಾರೆ. ಅಲ್ಲದೆ, ನಮ್ಮ ಆಸ್ಟ್ರೇಲಿಯಾದಲ್ಲೂ ಕೊರೊನಾ ಸಾಂಕ್ರಾಮಿಕ ನಿಯಂತ್ರಿಸಲು ನೀವು ಸಹಾಯ ಮಾಡಬಹುದಾ ಎಂದು ಕೇಳಿದ್ದಾರೆ.

ಟ್ವೀಟ್ ಮಾಡಿರುವ ಆಸ್ಟ್ರೇಲಿಯಾ ಎಂಪಿ ಕ್ರೇಗ್​ ಕೆಲ್ಲಿ, ಭಾರತದ ಉತ್ತರಪ್ರದೇಶ ರಾಜ್ಯದಲ್ಲಿ ಕೊರೊನಾ 2ನೇ ಅಲೆಯನ್ನು ನಿಯಂತ್ರಿಸುವಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಸರ್ಕಾರ ತುಂಬ ಪರಿಣಾಮಕಾರಿಯಾಗಿ ಶ್ರಮಿಸಿದೆ. ಕೊರೊನಾ ಸೋಂಕನ್ನು ತಡೆಗಟ್ಟಲು ಉತ್ತರ ಪ್ರದೇಶ ಐವರ್ಮೆಕ್ಟಿನ್​​ನ್ನು ಪರಿಚಯಿಸಿದ್ದು ನಿಜಕ್ಕೂ ಅತ್ಯುತ್ತಮ ಕೆಲಸ ಎಂದು ಹೇಳಿದ್ದಾರೆ. ಹಾಗೇ ಇನ್ನೊಂದು ಟ್ವೀಟ್​ನಲ್ಲಿ, ನಮ್ಮಲ್ಲಿ ಮೊದಲಿದ್ದವರು ಸೃಷ್ಟಿಸಿದ ಅವ್ಯವಸ್ಥೆಯನ್ನು ಹೋಗಲಾಡಿಸಿ, ಕೊರೊನಾ ಸೋಂಕನ್ನು ಹಿಮ್ಮೆಟ್ಟಿಸಲು ಉತ್ತರ ಪ್ರದೇಶದ ಜನರು ಅವರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ರನ್ನು ನಮಗೆ ಸಾಲ ಕೊಡಬಹುದಾ ಎಂದು ಹೊಗಳಿಕೆ ರೂಪದಲ್ಲಿ ಪ್ರಶ್ನಿಸಿದ್ದಾರೆ.

ಕಳೆದ ತಿಂಗಳು ಪ್ರಧಾನಮಂತ್ರಿ ನರೇಂದ್ರ ಮೋದಿಯವರೂ ಸಹ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರನ್ನು ಶ್ಲಾಘಿಸಿದ್ದರು. ಹಿರಿಯ ನಾಗರಿಕರಿಗೆ ಅನುಕೂಲವಾಗಲೆಂದು ಯೋಗಿ ಆದಿತ್ಯನಾಥ್​ ಪ್ರಾರಂಭಿಸಿದ ಆರೋಗ್ಯ ಮತ್ತು ಕಾನೂನು ಸಹಾಯವಾಣಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: Accident; ಕ್ಯಾಂಟರ್‌ಗೆ ಬೈಕ್ ಡಿಕ್ಕಿ ಸ್ಥಳದಲ್ಲೇ ಸವಾರ ಸಾವು, ಹಿಂಬದಿ ಸವಾರನಿಗೆ ಗಂಭೀರ ಗಾಯ

Australian MP Craig Kelly has asked Yogi Adityanath to help his country in tackling the Corona pandemic

Published On - 10:07 am, Wed, 14 July 21

Follow Us
ಚೆನ್ನಮ್ಮ ಸಮಾಧಿ ಮುಂದೆಯೇ ಕುಳಿತು ದೇವೇಗೌಡರ ಕಣ್ಣೀರು
ಚೆನ್ನಮ್ಮ ಸಮಾಧಿ ಮುಂದೆಯೇ ಕುಳಿತು ದೇವೇಗೌಡರ ಕಣ್ಣೀರು
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್