AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶಾಖಪಟ್ಟಣಂ: ಲಾರಿಗೆ ಡಿಕ್ಕಿ ಹೊಡೆದ ಆಟೋ, 8 ಮಕ್ಕಳಿಗೆ ಗಂಭೀರ ಗಾಯ, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಆಟೋವೊಂದು ಬಸ್​ಗೆ ಡಿಕ್ಕಿ ಹೊಡೆದ ಪರಿಣಾಮ 8 ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಶಾಖಪಟ್ಟಣಂನಲ್ಲಿ ನಡೆದಿದೆ. ವಿಶಾಖಪಟ್ಟಣಂನ ಸಂಗಮ್ ಶರತ್ ಥಿಯೇಟರ್ ಬಳಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೆಥನಿ ಶಾಲೆಯ ಎಂಟು ಮಕ್ಕಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಸುದ್ದಿ ಸಂಸ್ಥೆ ANI ಗೆ ತಿಳಿಸಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ವಿಶಾಖಪಟ್ಟಣಂ: ಲಾರಿಗೆ ಡಿಕ್ಕಿ ಹೊಡೆದ ಆಟೋ, 8 ಮಕ್ಕಳಿಗೆ ಗಂಭೀರ ಗಾಯ, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಆಟೋImage Credit source: Hindustan Times
ನಯನಾ ರಾಜೀವ್
|

Updated on: Nov 22, 2023 | 2:14 PM

Share

ಆಟೋವೊಂದು ಬಸ್​ಗೆ ಡಿಕ್ಕಿ ಹೊಡೆದ ಪರಿಣಾಮ 8 ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಶಾಖಪಟ್ಟಣಂನಲ್ಲಿ ನಡೆದಿದೆ. ವಿಶಾಖಪಟ್ಟಣಂನ ಸಂಗಮ್ ಶರತ್ ಥಿಯೇಟರ್ ಬಳಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೆಥನಿ ಶಾಲೆಯ ಎಂಟು ಮಕ್ಕಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಸುದ್ದಿ ಸಂಸ್ಥೆ ANI ಗೆ ತಿಳಿಸಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ವೇಗವಾಗಿ ಬರುತ್ತಿದ್ದ ಲಾರಿಗೆ ಆಟೋ ನೇರವಾಗಿ ಡಿಕ್ಕಿ ಹೊಡೆಯುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಘಾತ ಸಂಭವಿಸಿದ ತಕ್ಷಣ, ಪಲ್ಟಿಯಾಗಿ 2-3 ಮಕ್ಕಳು ವಾಹನದಿಂದ ಹೊರಗೆ ಬಿದ್ದಿದ್ದರು, ಇನ್ನೂ ಕೆಲವರು ಆಟೋದಲ್ಲೇ ಸಿಲುಕಿದ್ದರು. ಅಪಘಾತ ಸಂಭವಿಸಿದ ಸ್ಥಳದಿಂದ 100 ಮೀಟರ್ ಮುಂದೆ ಲಾರಿ ಚಾಲಕ ತನ್ನ ವಾಹನವನ್ನು ನಿಲ್ಲಿಸಿದ್ದಾನೆ ಎಂದು ವರದಿಯಾಗಿದೆ.

ಮತ್ತಷ್ಟು ಓದಿ: ತಮಿಳುನಾಡು: ಕಾರಿಗೆ ಟ್ರಕ್ ಡಿಕ್ಕಿ ಹೊಡೆದು ಐವರು ಸಾವು

ಡಿಸಿಪಿ ಶ್ರೀನಿವಾಸ ರಾವ್ ಪ್ರಕಾರ, ಗಾಯಗೊಂಡ ನಾಲ್ವರು ಡಿಸ್ಚಾರ್ಜ್ ಆಗಿದ್ದು, ಮೂವರು ವಿದ್ಯಾರ್ಥಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಎಂಟು ಶಾಲಾ ಮಕ್ಕಳು ಗಾಯಗೊಂಡಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಅವರಲ್ಲಿ ನಾಲ್ವರು ಡಿಸ್ಚಾರ್ಜ್ ಆಗಿದ್ದಾರೆ. ಮೂವರು ವಿದ್ಯಾರ್ಥಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಒಬ್ಬ ವಿದ್ಯಾರ್ಥಿಯ ಸ್ಥಿತಿ ಚಿಂತಾಜನಕವಾಗಿದೆ, ಎಂದು ಡಿಸಿಪಿ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ