AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬದರಿನಾಥದ ಬಳಿ ಹಿಮಪಾತ; ಯಾವುದೇ ಪ್ರಾಣಹಾನಿಯಿಲ್ಲ

ಬದರಿನಾಥಕ್ಕೆ ಹಿಮಪಾತ ಅಪ್ಪಳಿಸಿದೆ. ಸ್ಥಳೀಯರು ಹೇಳುವ ಪ್ರಕಾರ ಕುಬೇರ್ ಭಂಡಾರ್ ಹಿಮನದಿಯ ಒಂದು ಭಾಗವು ದೊಡ್ಡ ಶಬ್ದದೊಂದಿಗೆ ಕುಸಿದಿದೆ. ಇದು ಈ ಪ್ರದೇಶದಲ್ಲಿ ಬಹಳ ಸಾಮಾನ್ಯ ನೈಸರ್ಗಿಕ ವಿದ್ಯಮಾನವಾಗಿದೆ. ಹಿಮನದಿ ಹರಿಯುವ ಶಬ್ದ ಮತ್ತು ದೃಶ್ಯವು ಅಲ್ಲಿದ್ದ ಭಕ್ತರನ್ನು ರೋಮಾಂಚನಗೊಳಿಸಿದೆ. ಇದು ಆತಂಕವನ್ನೂ ಸೃಷ್ಟಿಸಿದೆ. ಸದ್ಯಕ್ಕೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಬದರಿನಾಥದ ಬಳಿ ಹಿಮಪಾತ; ಯಾವುದೇ ಪ್ರಾಣಹಾನಿಯಿಲ್ಲ
Avalanche
ಸುಷ್ಮಾ ಚಕ್ರೆ
|

Updated on:Oct 17, 2025 | 8:03 PM

Share

ಡೆಹ್ರಾಡೂನ್, ಅಕ್ಟೋಬರ್ 17: ಉತ್ತರಾಖಂಡದ ಚಮೋಲಿ ಜಿಲ್ಲೆಯ ಬದರಿನಾಥ ಬಳಿಯ ಕುಬೇರ್ ಭಂಡಾರ್ ಹಿಮನದಿಯಲ್ಲಿ ಭಾರಿ ಹಿಮಪಾತ (Avalanche) ಸಂಭವಿಸಿದೆ. ಇದು ಕಾಂಚನಜುಂಗಾ ನದಿಯ ಮೇಲ್ಭಾಗವನ್ನು ತಲುಪಿದೆ. ಆದರೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ ಎಂದು ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಈ ಬಗ್ಗೆ ವಿವರಗಳನ್ನು ನೀಡಿರುವ ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ನಂದ ಕಿಶೋರ್ ಜೋಶಿ, ಬದರಿನಾಥ ರಾಷ್ಟ್ರೀಯ ಹೆದ್ದಾರಿಯಿಂದ ನೂರಾರು ಮೀಟರ್ ಎತ್ತರದಲ್ಲಿ ಹಿಮಪಾತ ಸಂಭವಿಸಿದೆ ಎಂದು ವರದಿಯಾಗಿದೆ. ಇದು ಈ ಪ್ರದೇಶದಲ್ಲಿ ಬಹಳ ಸಾಮಾನ್ಯ ನೈಸರ್ಗಿಕ ವಿದ್ಯಮಾನವಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರಾಖಂಡದ ಹಿಮಪಾತ; ಕೊನೆಯ ಶವ ಪತ್ತೆಯಾಗುವ ಮೂಲಕ ಸಾವಿನ ಸಂಖ್ಯೆ 8ಕ್ಕೆ ಏರಿಕೆ

ಕುಬೇರ್ ಭಂಡಾರ್ ಹಿಮನದಿಯ ಒಂದು ಭಾಗವು ದೊಡ್ಡ ಶಬ್ದದೊಂದಿಗೆ ಕುಸಿದಿದೆ ಎಂದು ಸ್ಥಳೀಯರು ತಿಳಸಿದ್ದಾರೆ. ಕಾಂಚನಜುಂಗಾದ ಬಲ ಮತ್ತು ಎಡ ಬದಿಗಳಲ್ಲಿ ಹಿಮನದಿ ಕರಗುವಿಕೆಯ ಘಟನೆಗಳು ಆಗಾಗ ಸಂಭವಿಸುತ್ತವೆ. ಪ್ರವಾಸಿಗರು ಸಹ ಅವುಗಳನ್ನು ವೀಕ್ಷಿಸುತ್ತಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:02 pm, Fri, 17 October 25

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!