Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳು ತಮ್ಮ ಪೋಷಕರ ಬಳಿಯೇ ಕುಳಿತುಕೊಳ್ಳಬೇಕು: ಡಿಜಿಸಿಎ

ಇನ್ನುಮುಂದೆ ವಿಮಾನದಲ್ಲಿ 12ವರ್ಷದೊಳಗಿನ ಮಕ್ಕಳು ಪೋಷಕರ ಬಳಿಯ ಆಸನದಲ್ಲೇ ಕುಳಿತುಕೊಳ್ಳಬೇಕು ಎಂದು ಡಿಜಿಸಿಎ ಆದೇಶಿಸಿದೆ.

ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳು ತಮ್ಮ ಪೋಷಕರ ಬಳಿಯೇ ಕುಳಿತುಕೊಳ್ಳಬೇಕು: ಡಿಜಿಸಿಎ
ಮಕ್ಕಳು, ಪೋಷಕರು
Follow us
ನಯನಾ ರಾಜೀವ್
|

Updated on:Apr 23, 2024 | 2:17 PM

ವಿಮಾನ(Flight)ದಲ್ಲಿ 12 ವರ್ಷದೊಳಗಿನ ಮಕ್ಕಳು(Children) ತಮ್ಮ ಪೋಷಕರ ಬಳಿಯೇ ಕುಳಿತುಕೊಳ್ಳಬೇಕು ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ ಸೂಚನೆ ನೀಡಿದೆ. 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ವಿಮಾನಗಳಲ್ಲಿ ತಮ್ಮ ಪೋಷಕರೊಂದಿಗೆ ಕುಳಿತುಕೊಳ್ಳಲು ಅನುಮತಿಸದ ಘಟನೆಗಳ ನಂತರ ಬಳಿಕ ಈ ನಿರ್ದೇಶನ ನೀಡಲಾಗಿದೆ. ನಾಗರಿಕ ವಿಮಾನಯಾನ ನಿರ್ದೇಶನಾಲಯವು ವಾಯು ಸಾರಿಗೆ ಸುತ್ತೋಲೆಗೆ ತಿದ್ದುಪಡಿ ತಂದಿದೆ.

ಝೀರೋ ಬ್ಯಾಗೇಜ್, ಪ್ರಾಶಸ್ತ್ಯದ ಆಸನ, ಊಟ / ತಿಂಡಿ / ಪಾನೀಯ ಶುಲ್ಕಗಳು, ಸಂಗೀತ ವಾದ್ಯಗಳ ಸಾಗಣೆಗೆ ಶುಲ್ಕಗಳು ಇತ್ಯಾದಿಗಳಂತಹ ಕೆಲವು ಸೇವೆಗಳು. ಇದಕ್ಕೆ ಪ್ರತ್ಯೇಕ ಶುಲ್ಕವನ್ನು ಮಾತ್ರ ತೆಗೆದುಕೊಳ್ಳಲಾಗುವುದು. ಭಾರತವು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಾಗರಿಕ ವಿಮಾನಯಾನ ಮಾರುಕಟ್ಟೆಗಳಲ್ಲಿ ಒಂದಾಗಿದೆ ಮತ್ತು ದೇಶೀಯ ವಿಮಾನ ಸಂಚಾರ ಹೆಚ್ಚುತ್ತಿದೆ.

ಮತ್ತಷ್ಟು ಓದಿ: Air India: ದೆಹಲಿಯಿಂದ ಅಮೆರಿಕಕ್ಕೆ ಹೊರಟಿದ್ದ ಏರ್​ ಇಂಡಿಯಾ ವಿಮಾನ ಸ್ವೀಡನ್​ನಲ್ಲಿ ತುರ್ತು ಭೂಸ್ಪರ್ಶ

ಎಲ್ಲಾ ಏರ್​ಲೈನ್ಸ್​ನಲ್ಲಿ ಅಧಿಕಾರಿಗಳು ಮಕ್ಕಳನ್ನು ಅವರ ಪೋಷಕರ ಜತೆಗೇ ಕೂರಿಸಲು ಪ್ರಯತ್ನಿಸುತ್ತೇವೆ ಎಂದು ಹೇಳಿದರೂ ಯಾರೂ ಲಿಖಿತವಾಗಿ ಬದ್ಧರಿರಲಿಲ್ಲ. ಹಲವು ಪ್ರಯಾಣಿಕರು ತಮ್ಮೊಟ್ಟಿಗೆ ಮಕ್ಕಳನ್ನು ಕೂರಿಸುತ್ತಿಲ್ಲ ಎಂದು ದೂರಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:11 pm, Tue, 23 April 24

ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?
Daily Horoscope: ಈ ರಾಶಿಯವರಿಗೆ ಇಂದು ಸಾಲ ಮಾಡುವ ಸಂದರ್ಭ ಬರಬಹುದು
Daily Horoscope: ಈ ರಾಶಿಯವರಿಗೆ ಇಂದು ಸಾಲ ಮಾಡುವ ಸಂದರ್ಭ ಬರಬಹುದು
ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ
ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ