AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ಜಗಮಗಿಸುತ್ತಿದೆ.. ನೋಡಲೆರಡು ಕಣ್ಣುಗಳು ಸಾಲದಪ್ಪಾ ಅನ್ತಿದ್ದಾರೆ ರಾಮಭಕ್ತರು!

ಪವಿತ್ರ ಅಯೋಧ್ಯೆಯಲ್ಲಿ ಶ್ರೀರಾಮ ಚಂದ್ರನ ಮಂದಿರ ನಿರ್ಮಾಣಕ್ಕಾಗಿ ಶಬರಿಯಂತೆ ಕಾದಿದ್ದ ಭಕ್ತರಿಗೆ ನಾಳೆ ಬುಧವಾರ ಆ ಐತಿಹಾಸಿಕ ಕ್ಷಣ ಬಂದೇ ಬಿಟ್ಟಿದೆ. ಕಣ ಕಣದಲ್ಲೂ ರಾಮನಾಮ ಜಪಿಸುವ ಭಕ್ತರಿಗೆ ಇದಕ್ಕಿಂತ ಸಂಭ್ರಮದ ಕ್ಷಣ ಮತ್ತೊಂದು ಇರಲಾರದು. ಈ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಎಲ್ಲೆಡೆ ಸಂಭ್ರಮ ಸಡಗರ ಮುಗಿಲುಮುಟ್ಟಿದೆ. ಅಯೋಧ್ಯೆಯಂತೂ ಸಕಲ ರೀತಿಯಲ್ಲಿ ಶೃಂಗಾರಗೊಂಡಿದೆ. ನೋಡಲೆರಡು ಕಣ್ಣುಗಳು ಸಾಲದಪ್ಪಾ ಅನ್ನುತ್ತಿದ್ದಾರೆ ಅಯೋಧ್ಯೆಯಲ್ಲಿ ಈಗಾಗಲೇ ಜಮಾಯಿಸಿರುವ ರಾಮಭಕ್ತರು! ನೀವೂ ಕಣ್ತುಂಬಿಕೊಳ್ಳಿ ಅಯೋಧ್ಯೆಯಲ್ಲಿನ ದೀಪಾಲಂಕಾರವನ್ನು.

ಅಯೋಧ್ಯೆ ಜಗಮಗಿಸುತ್ತಿದೆ.. ನೋಡಲೆರಡು ಕಣ್ಣುಗಳು ಸಾಲದಪ್ಪಾ ಅನ್ತಿದ್ದಾರೆ ರಾಮಭಕ್ತರು!
ಸಾಧು ಶ್ರೀನಾಥ್​
|

Updated on:Aug 04, 2020 | 9:59 PM

Share

ಪವಿತ್ರ ಅಯೋಧ್ಯೆಯಲ್ಲಿ ಶ್ರೀರಾಮ ಚಂದ್ರನ ಮಂದಿರ ನಿರ್ಮಾಣಕ್ಕಾಗಿ ಶಬರಿಯಂತೆ ಕಾದಿದ್ದ ಭಕ್ತರಿಗೆ ನಾಳೆ ಬುಧವಾರ ಆ ಐತಿಹಾಸಿಕ ಕ್ಷಣ ಬಂದೇ ಬಿಟ್ಟಿದೆ. ಕಣ ಕಣದಲ್ಲೂ ರಾಮನಾಮ ಜಪಿಸುವ ಭಕ್ತರಿಗೆ ಇದಕ್ಕಿಂತ ಸಂಭ್ರಮದ ಕ್ಷಣ ಮತ್ತೊಂದು ಇರಲಾರದು.

ಈ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಎಲ್ಲೆಡೆ ಸಂಭ್ರಮ ಸಡಗರ ಮುಗಿಲುಮುಟ್ಟಿದೆ. ಅಯೋಧ್ಯೆಯಂತೂ ಸಕಲ ರೀತಿಯಲ್ಲಿ ಶೃಂಗಾರಗೊಂಡಿದೆ. ನೋಡಲೆರಡು ಕಣ್ಣುಗಳು ಸಾಲದಪ್ಪಾ ಅನ್ನುತ್ತಿದ್ದಾರೆ ಅಯೋಧ್ಯೆಯಲ್ಲಿ ಈಗಾಗಲೇ ಜಮಾಯಿಸಿರುವ ರಾಮಭಕ್ತರು! ನೀವೂ ಕಣ್ತುಂಬಿಕೊಳ್ಳಿ ಅಯೋಧ್ಯೆಯಲ್ಲಿನ ದೀಪಾಲಂಕಾರವನ್ನು.

Published On - 9:39 pm, Tue, 4 August 20

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?