ಅಯೋಧ್ಯೆ ಜಗಮಗಿಸುತ್ತಿದೆ.. ನೋಡಲೆರಡು ಕಣ್ಣುಗಳು ಸಾಲದಪ್ಪಾ ಅನ್ತಿದ್ದಾರೆ ರಾಮಭಕ್ತರು!

ಪವಿತ್ರ ಅಯೋಧ್ಯೆಯಲ್ಲಿ ಶ್ರೀರಾಮ ಚಂದ್ರನ ಮಂದಿರ ನಿರ್ಮಾಣಕ್ಕಾಗಿ ಶಬರಿಯಂತೆ ಕಾದಿದ್ದ ಭಕ್ತರಿಗೆ ನಾಳೆ ಬುಧವಾರ ಆ ಐತಿಹಾಸಿಕ ಕ್ಷಣ ಬಂದೇ ಬಿಟ್ಟಿದೆ. ಕಣ ಕಣದಲ್ಲೂ ರಾಮನಾಮ ಜಪಿಸುವ ಭಕ್ತರಿಗೆ ಇದಕ್ಕಿಂತ ಸಂಭ್ರಮದ ಕ್ಷಣ ಮತ್ತೊಂದು ಇರಲಾರದು. ಈ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಎಲ್ಲೆಡೆ ಸಂಭ್ರಮ ಸಡಗರ ಮುಗಿಲುಮುಟ್ಟಿದೆ. ಅಯೋಧ್ಯೆಯಂತೂ ಸಕಲ ರೀತಿಯಲ್ಲಿ ಶೃಂಗಾರಗೊಂಡಿದೆ. ನೋಡಲೆರಡು ಕಣ್ಣುಗಳು ಸಾಲದಪ್ಪಾ ಅನ್ನುತ್ತಿದ್ದಾರೆ ಅಯೋಧ್ಯೆಯಲ್ಲಿ ಈಗಾಗಲೇ ಜಮಾಯಿಸಿರುವ ರಾಮಭಕ್ತರು! ನೀವೂ ಕಣ್ತುಂಬಿಕೊಳ್ಳಿ ಅಯೋಧ್ಯೆಯಲ್ಲಿನ ದೀಪಾಲಂಕಾರವನ್ನು.

ಅಯೋಧ್ಯೆ ಜಗಮಗಿಸುತ್ತಿದೆ.. ನೋಡಲೆರಡು ಕಣ್ಣುಗಳು ಸಾಲದಪ್ಪಾ ಅನ್ತಿದ್ದಾರೆ ರಾಮಭಕ್ತರು!

Updated on: Aug 04, 2020 | 9:59 PM

ಪವಿತ್ರ ಅಯೋಧ್ಯೆಯಲ್ಲಿ ಶ್ರೀರಾಮ ಚಂದ್ರನ ಮಂದಿರ ನಿರ್ಮಾಣಕ್ಕಾಗಿ ಶಬರಿಯಂತೆ ಕಾದಿದ್ದ ಭಕ್ತರಿಗೆ ನಾಳೆ ಬುಧವಾರ ಆ ಐತಿಹಾಸಿಕ ಕ್ಷಣ ಬಂದೇ ಬಿಟ್ಟಿದೆ. ಕಣ ಕಣದಲ್ಲೂ ರಾಮನಾಮ ಜಪಿಸುವ ಭಕ್ತರಿಗೆ ಇದಕ್ಕಿಂತ ಸಂಭ್ರಮದ ಕ್ಷಣ ಮತ್ತೊಂದು ಇರಲಾರದು.

ಈ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಎಲ್ಲೆಡೆ ಸಂಭ್ರಮ ಸಡಗರ ಮುಗಿಲುಮುಟ್ಟಿದೆ. ಅಯೋಧ್ಯೆಯಂತೂ ಸಕಲ ರೀತಿಯಲ್ಲಿ ಶೃಂಗಾರಗೊಂಡಿದೆ. ನೋಡಲೆರಡು ಕಣ್ಣುಗಳು ಸಾಲದಪ್ಪಾ ಅನ್ನುತ್ತಿದ್ದಾರೆ ಅಯೋಧ್ಯೆಯಲ್ಲಿ ಈಗಾಗಲೇ ಜಮಾಯಿಸಿರುವ ರಾಮಭಕ್ತರು! ನೀವೂ ಕಣ್ತುಂಬಿಕೊಳ್ಳಿ ಅಯೋಧ್ಯೆಯಲ್ಲಿನ ದೀಪಾಲಂಕಾರವನ್ನು.

Published On - 9:39 pm, Tue, 4 August 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us