AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಬಿಡುಗಡೆಯಾಗಲಿದೆ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ನೂತನ ಮಸೀದಿಯ ಬ್ಲ್ಯೂಪ್ರಿಂಟ್

ಇಂದು ಉತ್ತರ ಪ್ರದೇಶ ಸುನ್ನಿ ವಕ್ಫ್ ಬೋರ್ಡ್ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ನೂತನ ಮಸೀದಿಯ ನೀಲನಕ್ಷೆಯನ್ನು ಬಿಡುಗಡೆಗೊಳಿಸಲಿದೆ.

ಇಂದು ಬಿಡುಗಡೆಯಾಗಲಿದೆ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ನೂತನ ಮಸೀದಿಯ ಬ್ಲ್ಯೂಪ್ರಿಂಟ್
ಪ್ರಾತಿನಿಧಿಕ ಚಿತ್ರ
Follow us
guruganesh bhat
|

Updated on:Dec 19, 2020 | 2:49 PM

ಅಯೋಧ್ಯಾ: ಅಯೋಧ್ಯೆಯಲ್ಲಿ ಏಕ ಕಾಲಕ್ಕೆ ರಾಮ ಮಂದಿರ ಮತ್ತು ಮಸೀದಿ ನಿರ್ಮಾಣಗಳು ಆರಂಭವಾಗುವ ನಿರೀಕ್ಷೆ ದಟ್ಟವಾಗಿದೆ. ನೂತನ ರಾಮ ಮಂದಿರ ನಿರ್ಮಾಣವಾಗಲಿರುವ 20 ಕಿಮೀ ದೂರದಲ್ಲಿ ಬಾಬ್ರಿ ಮಸೀದಿಗೆ ಪರ್ಯಾಯ ನೂತನ ಮಸೀದಿ ನಿರ್ಮಾಣವಾಗಲಿದೆ. ಇಂದು ಉತ್ತರ ಪ್ರದೇಶ ಸುನ್ನಿ ವಕ್ಫ್ ಬೋರ್ಡ್ ನೂತನ ಮಸೀದಿ ನೀಲನಕ್ಷೆಯನ್ನು ಬಿಡುಗಡೆಗೊಳಿಸಲಿದೆ. ಅಯೋಧ್ಯೆಯ ಧನ್ನಿಪುರ್ ಗ್ರಾಮದಲ್ಲಿ ನೂತನ ಮಸೀದಿ ನಿರ್ಮಾಣವಾಗಲಿದೆ.

5 ಎಕರೆಯಲ್ಲಿ ನಿರ್ಮಾಣವಾಗಲಿರುವ ನೂತನ ಮಸೀದಿ ಏಕಕಾಲಕ್ಕೆ 2 ಸಾವಿರ ಜನರ ಸೇರುವಷ್ಟು ಬೃಹತ್ ಗಾತ್ರದ ಹೊಂದಿರಲಿದೆ. ಅಲ್ಲದೇ, ಗ್ರಂಥಾಲಯ, ಸುಸಜ್ಜಿತ ಅತ್ಯಾಧುನಿಕ ಆಸ್ಪತ್ರೆ, ಸಮುದಾಯ ಭೋಜನ ಶಾಲೆ, ಇಂಡೋ-ಇಸ್ಲಾಮಿಕ್ ಕೇಂದ್ರ ಮತ್ತು ಮ್ಯೂಸಿಯಂಗಳು ಮಸೀದಿಯ ಆವರಣದಲ್ಲಿ ನಿರ್ಮಾಣವಾಗಲಿವೆ.

ಇಸ್ಲಾಂನಲ್ಲಿ ಶಿಲಾನ್ಯಾಸ ಕಾರ್ಯಕ್ರಮದ ಸಂಪ್ರದಾಯ ಇರದಿದ್ದರೂ ನೂತನ ಮಸೀದಿಯ ಶಿಲಾನ್ಯಾಸ ಕಾರ್ಯಕ್ರಮವನ್ನು 2021ರ ಗಣರಾಜ್ಯೋತ್ಸವದಂದು ನಡೆಸಲು ತೀರ್ಮಾನಿಸಲಾಗಿದೆ. ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯದ ವಾಸ್ತುಶಿಲ್ಪ ವಿಭಾಗದ ಸ್ಥಾಪಕ ಡೀನ್ ಪ್ರೊ. ಎಸ್.ಎಂ. ಅಕ್ತರ್ ನೂತನ ಮಸೀದಿಯ ವಿನ್ಯಾಸ ಮಾಡಿದ್ದಾರೆ.

Published On - 2:38 pm, Sat, 19 December 20

ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ