AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಬಿಡುಗಡೆಯಾಗಲಿದೆ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ನೂತನ ಮಸೀದಿಯ ಬ್ಲ್ಯೂಪ್ರಿಂಟ್

ಇಂದು ಉತ್ತರ ಪ್ರದೇಶ ಸುನ್ನಿ ವಕ್ಫ್ ಬೋರ್ಡ್ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ನೂತನ ಮಸೀದಿಯ ನೀಲನಕ್ಷೆಯನ್ನು ಬಿಡುಗಡೆಗೊಳಿಸಲಿದೆ.

ಇಂದು ಬಿಡುಗಡೆಯಾಗಲಿದೆ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ನೂತನ ಮಸೀದಿಯ ಬ್ಲ್ಯೂಪ್ರಿಂಟ್
ಪ್ರಾತಿನಿಧಿಕ ಚಿತ್ರ
guruganesh bhat
|

Updated on:Dec 19, 2020 | 2:49 PM

Share

ಅಯೋಧ್ಯಾ: ಅಯೋಧ್ಯೆಯಲ್ಲಿ ಏಕ ಕಾಲಕ್ಕೆ ರಾಮ ಮಂದಿರ ಮತ್ತು ಮಸೀದಿ ನಿರ್ಮಾಣಗಳು ಆರಂಭವಾಗುವ ನಿರೀಕ್ಷೆ ದಟ್ಟವಾಗಿದೆ. ನೂತನ ರಾಮ ಮಂದಿರ ನಿರ್ಮಾಣವಾಗಲಿರುವ 20 ಕಿಮೀ ದೂರದಲ್ಲಿ ಬಾಬ್ರಿ ಮಸೀದಿಗೆ ಪರ್ಯಾಯ ನೂತನ ಮಸೀದಿ ನಿರ್ಮಾಣವಾಗಲಿದೆ. ಇಂದು ಉತ್ತರ ಪ್ರದೇಶ ಸುನ್ನಿ ವಕ್ಫ್ ಬೋರ್ಡ್ ನೂತನ ಮಸೀದಿ ನೀಲನಕ್ಷೆಯನ್ನು ಬಿಡುಗಡೆಗೊಳಿಸಲಿದೆ. ಅಯೋಧ್ಯೆಯ ಧನ್ನಿಪುರ್ ಗ್ರಾಮದಲ್ಲಿ ನೂತನ ಮಸೀದಿ ನಿರ್ಮಾಣವಾಗಲಿದೆ.

5 ಎಕರೆಯಲ್ಲಿ ನಿರ್ಮಾಣವಾಗಲಿರುವ ನೂತನ ಮಸೀದಿ ಏಕಕಾಲಕ್ಕೆ 2 ಸಾವಿರ ಜನರ ಸೇರುವಷ್ಟು ಬೃಹತ್ ಗಾತ್ರದ ಹೊಂದಿರಲಿದೆ. ಅಲ್ಲದೇ, ಗ್ರಂಥಾಲಯ, ಸುಸಜ್ಜಿತ ಅತ್ಯಾಧುನಿಕ ಆಸ್ಪತ್ರೆ, ಸಮುದಾಯ ಭೋಜನ ಶಾಲೆ, ಇಂಡೋ-ಇಸ್ಲಾಮಿಕ್ ಕೇಂದ್ರ ಮತ್ತು ಮ್ಯೂಸಿಯಂಗಳು ಮಸೀದಿಯ ಆವರಣದಲ್ಲಿ ನಿರ್ಮಾಣವಾಗಲಿವೆ.

ಇಸ್ಲಾಂನಲ್ಲಿ ಶಿಲಾನ್ಯಾಸ ಕಾರ್ಯಕ್ರಮದ ಸಂಪ್ರದಾಯ ಇರದಿದ್ದರೂ ನೂತನ ಮಸೀದಿಯ ಶಿಲಾನ್ಯಾಸ ಕಾರ್ಯಕ್ರಮವನ್ನು 2021ರ ಗಣರಾಜ್ಯೋತ್ಸವದಂದು ನಡೆಸಲು ತೀರ್ಮಾನಿಸಲಾಗಿದೆ. ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯದ ವಾಸ್ತುಶಿಲ್ಪ ವಿಭಾಗದ ಸ್ಥಾಪಕ ಡೀನ್ ಪ್ರೊ. ಎಸ್.ಎಂ. ಅಕ್ತರ್ ನೂತನ ಮಸೀದಿಯ ವಿನ್ಯಾಸ ಮಾಡಿದ್ದಾರೆ.

Published On - 2:38 pm, Sat, 19 December 20

Follow Us
guruganesh bhat
guruganesh bhat
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!