AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Temple Consecration Live Streaming: ರಾಮಮಂದಿರ ಪ್ರಾಣ ಪ್ರತಿಷ್ಠೆಯನ್ನು ನೀವು ಮನೆಯಲ್ಲೇ ಕುಳಿತು ವೀಕ್ಷಿಸಬಹುದು, ಹೇಗೆ? ಇಲ್ಲಿದೆ ಮಾಹಿತಿ

ಅಯೋಧ್ಯೆ(Ayodhya)ಯಲ್ಲಿ ನಿರ್ಮಾಣವಾಗಿರುವ ಭವ್ಯ ರಾಮ ಮಂದಿರದ(Ram Mandir) ಉದ್ಘಾಟನಾ ಕಾರ್ಯಕ್ರಮ ಹಾಗೂ ಪ್ರಾಣ ಪ್ರತಿಷ್ಠೆ ಜನವರಿ 22ರಂದು ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.ಹೀಗಾಗಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹಲವು ನಾಯಕರು, ನಟರು ಆಗಮಿಸಲಿದ್ದಾರೆ. ನೀವು ಕೂಡ ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಬಯಸಿದರೆ, ನಿಮ್ಮ ಮನೆಯಿಂದಲೇ ಕಾಯಕ್ರಮದ ಲೈವ್ ಸ್ಟ್ರೀಮಿಂಗ್ ವೀಕ್ಷಿಸಬಹುದು.

Ram Temple Consecration Live Streaming: ರಾಮಮಂದಿರ ಪ್ರಾಣ ಪ್ರತಿಷ್ಠೆಯನ್ನು ನೀವು ಮನೆಯಲ್ಲೇ ಕುಳಿತು ವೀಕ್ಷಿಸಬಹುದು, ಹೇಗೆ? ಇಲ್ಲಿದೆ ಮಾಹಿತಿ
ರಾಮ ಮಂದಿರImage Credit source: Zee Business
ನಯನಾ ರಾಜೀವ್
|

Updated on: Jan 21, 2024 | 8:54 AM

Share

ಅಯೋಧ್ಯೆ(Ayodhya)ಯಲ್ಲಿ ನಿರ್ಮಾಣವಾಗಿರುವ ಭವ್ಯ ರಾಮ ಮಂದಿರದ(Ram Mandir) ಉದ್ಘಾಟನಾ ಕಾರ್ಯಕ್ರಮ ಹಾಗೂ ಪ್ರಾಣ ಪ್ರತಿಷ್ಠೆ ಜನವರಿ 22ರಂದು ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.ಹೀಗಾಗಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹಲವು ನಾಯಕರು, ನಟರು ಆಗಮಿಸಲಿದ್ದಾರೆ. ನೀವು ಕೂಡ ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಬಯಸಿದರೆ, ನಿಮ್ಮ ಮನೆಯಿಂದಲೇ ಕಾಯಕ್ರಮದ ಲೈವ್ ಸ್ಟ್ರೀಮಿಂಗ್ ವೀಕ್ಷಿಸಬಹುದು.

ರಾಮ ಮಂದಿರ ಲೈವ್ ವೀಕ್ಷಿಸುವುದು ಹೇಗೆ? ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು. ಇದಲ್ಲದೆ ನೀವು ದೂರದರ್ಶನದ ಎಲ್ಲಾ ಚಾನೆಲ್​ಗಳಲ್ಲಿ ನೇರಪ್ರಸಾರವಿರಲಿದೆ. ರಾಮಮಂದಿರದ ಮೆಗಾ ಕವರೇಜ್ ಡಿಡಿ ನ್ಯಾಷನಲ್ ಹಾಗೂ ಡಿಡಿ ನ್ಯೂಸ್​ನಲ್ಲಿ ಪ್ರಸಾರವಾಗಲಿದೆ. ಹಾಗೆಯೇ ಜನವರಿ 23ರಂದು ದೂರದರ್ಶನದಲ್ಲಿ ಶ್ರೀರಾಮ ದೇವಸ್ಥಾನದ ಆರತಿ ಕೂಡ ನೇರಪ್ರಸಾರವಾಗಲಿದೆ.

ದೂರದರ್ಶನದ ಯೂಟ್ಯೂಬ್​ ಲಿಂಕ್​ನಲ್ಲಿಯೂ ನೇರಪ್ರಸಾರ ವೀಕ್ಷಿಸಬಹುದು. ಭಾರತೀಯ ರಾಯಭಾರ ಕಚೇರಿಗಳು ಕೂಡ ಲೈವ್ ತೋರಿಸಲಿವೆ.

ನಿಮ್ಮ ಫೋನ್​ನಲ್ಲಿ ಜಿಯೋ ಸಿನಿಮಾ ಅಪ್ಲಿಕೇಷನ್ ಡೌನ್​ಲೋಡ್​ ಮಾಡಿ ಅದರಲ್ಲಿ ಪ್ರಾಣಪ್ರತಿಷ್ಠೆ ಎಂಬುದನ್ನು ಕ್ಲಿಕ್ ಮಾಡಿ ವೀಕ್ಷಿಸಬಹುದು. ಇಲ್ಲವಾದಲ್ಲಿ ಎಕ್ಸ್​ನಲ್ಲಿ ಅಥವಾ ಫೇಸ್​ಬುಕ್​ನಲ್ಲಿ ರಾಮಜನ್ಮಭೂಮಿ ಟ್ರಸ್ಟ್​ ಹೆಸರಿನ ಖಾತೆಯಲ್ಲಿ ಕೂಡ ವೀಕ್ಷಿಸಬಹುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!