AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರ ಭೂಮಿ ಪೂಜೆಗೆ ಮೊದಲ ಆಮಂತ್ರಣ ಪತ್ರ ಸಿಕ್ಕಿದ್ದು ಇಕ್ಬಾಲ್​ಗೆ

ಲಕ್ನೋ: ಆಗಸ್ಟ್​ 5ರಂದು ನಡೆಯಲಿರುವ ರಾಮ ಮಂದಿರ ಭೂಮಿ ಪೂಜೆ ಸಮಾರಂಭದಲ್ಲಿ ಪ್ರಧಾನಿ ಮೋದಿ ಸೇರಿ ಹಲವಾರು ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದು ತಿಳಿದುಬಂದಿದೆ. ಅಂತೆಯೇ, ಕಾರ್ಯಕ್ರಮಕ್ಕೆ ಬರುವವರಿಗೆ ಆಮಂತ್ರಣ ಪತ್ರವನ್ನು ಸಹ ಕಳುಹಿಸಲಾಗಿದೆ. ಆದರೆ, ಇವರಲ್ಲಿ ಭೂಮಿ ಪೂಜೆಗೆ ಆಗಮಿಸಲು ಪ್ರಪ್ರಥಮ ಆಮಂತ್ರಣ ಪತ್ರ ಸಿಕ್ಕಿರುವುದು ಯಾರಿಗೆ ಗೊತ್ತಾ? ಇಕ್ಬಾಲ್​ ಅನ್ಸಾರಿ. ಹೌದು, ರಾಮಜನ್ಮಭೂಮಿ- ಬಾಬರಿ ಮಸೀದಿ ಭೂ ವಿವಾದದಲ್ಲಿ ಮುಖ್ಯ ಕಕ್ಷಿದಾರರಾದ ಇಕ್ಬಾಲ್​ ಅನ್ಸಾರಿಗೆ ಮೊದಲ ಕಾರ್ಯಕ್ರಮದ ಮೊದಲ ಆಮಂತ್ರಣ ಪತ್ರವನ್ನ ನೀಡಲಾಗಿದೆ. ಇದನ್ನು ಖುದ್ದು […]

ರಾಮ ಮಂದಿರ ಭೂಮಿ ಪೂಜೆಗೆ ಮೊದಲ ಆಮಂತ್ರಣ ಪತ್ರ ಸಿಕ್ಕಿದ್ದು ಇಕ್ಬಾಲ್​ಗೆ
KUSHAL V
| Edited By: |

Updated on: Aug 03, 2020 | 12:53 PM

Share

ಲಕ್ನೋ: ಆಗಸ್ಟ್​ 5ರಂದು ನಡೆಯಲಿರುವ ರಾಮ ಮಂದಿರ ಭೂಮಿ ಪೂಜೆ ಸಮಾರಂಭದಲ್ಲಿ ಪ್ರಧಾನಿ ಮೋದಿ ಸೇರಿ ಹಲವಾರು ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದು ತಿಳಿದುಬಂದಿದೆ. ಅಂತೆಯೇ, ಕಾರ್ಯಕ್ರಮಕ್ಕೆ ಬರುವವರಿಗೆ ಆಮಂತ್ರಣ ಪತ್ರವನ್ನು ಸಹ ಕಳುಹಿಸಲಾಗಿದೆ. ಆದರೆ, ಇವರಲ್ಲಿ ಭೂಮಿ ಪೂಜೆಗೆ ಆಗಮಿಸಲು ಪ್ರಪ್ರಥಮ ಆಮಂತ್ರಣ ಪತ್ರ ಸಿಕ್ಕಿರುವುದು ಯಾರಿಗೆ ಗೊತ್ತಾ? ಇಕ್ಬಾಲ್​ ಅನ್ಸಾರಿ.

ಹೌದು, ರಾಮಜನ್ಮಭೂಮಿ- ಬಾಬರಿ ಮಸೀದಿ ಭೂ ವಿವಾದದಲ್ಲಿ ಮುಖ್ಯ ಕಕ್ಷಿದಾರರಾದ ಇಕ್ಬಾಲ್​ ಅನ್ಸಾರಿಗೆ ಮೊದಲ ಕಾರ್ಯಕ್ರಮದ ಮೊದಲ ಆಮಂತ್ರಣ ಪತ್ರವನ್ನ ನೀಡಲಾಗಿದೆ. ಇದನ್ನು ಖುದ್ದು ಅನ್ಸಾರಿಯವರೇ ಹಂಚಿಕೊಂಡಿದ್ದಾರೆ. ಆಮಂತ್ರಣ ದೊರೆತಿದ್ದಕ್ಕೆ ಸಂತಸ ವ್ಯಕ್ತಪಡಿಸಿರುವ ಅನ್ಸಾರಿ ಮೊದಲ ಆಮಂತ್ರಣ ಪತ್ರವು ನನಗೆ ಸಿಕ್ಕಿರುವುದು ಬಹುಶಃ ಆ ಭಗವಂತ ರಾಮನ ಇಚ್ಛೆ ಅಂತಾ ಅನಿಸುತ್ತದೆ. ಇದನ್ನು ನಾನು ಹೃತ್ಪೂರ್ವಕವಾಗಿ ಸ್ವೀಕರಿಸುತ್ತೇನೆ ಎಂದು ಹೇಳಿಕೊಂಡಿದ್ದಾರೆ.

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ