AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರ ಭೂಮಿ ಪೂಜೆಗೆ ಮೊದಲ ಆಮಂತ್ರಣ ಪತ್ರ ಸಿಕ್ಕಿದ್ದು ಇಕ್ಬಾಲ್​ಗೆ

ಲಕ್ನೋ: ಆಗಸ್ಟ್​ 5ರಂದು ನಡೆಯಲಿರುವ ರಾಮ ಮಂದಿರ ಭೂಮಿ ಪೂಜೆ ಸಮಾರಂಭದಲ್ಲಿ ಪ್ರಧಾನಿ ಮೋದಿ ಸೇರಿ ಹಲವಾರು ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದು ತಿಳಿದುಬಂದಿದೆ. ಅಂತೆಯೇ, ಕಾರ್ಯಕ್ರಮಕ್ಕೆ ಬರುವವರಿಗೆ ಆಮಂತ್ರಣ ಪತ್ರವನ್ನು ಸಹ ಕಳುಹಿಸಲಾಗಿದೆ. ಆದರೆ, ಇವರಲ್ಲಿ ಭೂಮಿ ಪೂಜೆಗೆ ಆಗಮಿಸಲು ಪ್ರಪ್ರಥಮ ಆಮಂತ್ರಣ ಪತ್ರ ಸಿಕ್ಕಿರುವುದು ಯಾರಿಗೆ ಗೊತ್ತಾ? ಇಕ್ಬಾಲ್​ ಅನ್ಸಾರಿ. ಹೌದು, ರಾಮಜನ್ಮಭೂಮಿ- ಬಾಬರಿ ಮಸೀದಿ ಭೂ ವಿವಾದದಲ್ಲಿ ಮುಖ್ಯ ಕಕ್ಷಿದಾರರಾದ ಇಕ್ಬಾಲ್​ ಅನ್ಸಾರಿಗೆ ಮೊದಲ ಕಾರ್ಯಕ್ರಮದ ಮೊದಲ ಆಮಂತ್ರಣ ಪತ್ರವನ್ನ ನೀಡಲಾಗಿದೆ. ಇದನ್ನು ಖುದ್ದು […]

ರಾಮ ಮಂದಿರ ಭೂಮಿ ಪೂಜೆಗೆ ಮೊದಲ ಆಮಂತ್ರಣ ಪತ್ರ ಸಿಕ್ಕಿದ್ದು ಇಕ್ಬಾಲ್​ಗೆ
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Aug 03, 2020 | 12:53 PM

ಲಕ್ನೋ: ಆಗಸ್ಟ್​ 5ರಂದು ನಡೆಯಲಿರುವ ರಾಮ ಮಂದಿರ ಭೂಮಿ ಪೂಜೆ ಸಮಾರಂಭದಲ್ಲಿ ಪ್ರಧಾನಿ ಮೋದಿ ಸೇರಿ ಹಲವಾರು ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದು ತಿಳಿದುಬಂದಿದೆ. ಅಂತೆಯೇ, ಕಾರ್ಯಕ್ರಮಕ್ಕೆ ಬರುವವರಿಗೆ ಆಮಂತ್ರಣ ಪತ್ರವನ್ನು ಸಹ ಕಳುಹಿಸಲಾಗಿದೆ. ಆದರೆ, ಇವರಲ್ಲಿ ಭೂಮಿ ಪೂಜೆಗೆ ಆಗಮಿಸಲು ಪ್ರಪ್ರಥಮ ಆಮಂತ್ರಣ ಪತ್ರ ಸಿಕ್ಕಿರುವುದು ಯಾರಿಗೆ ಗೊತ್ತಾ? ಇಕ್ಬಾಲ್​ ಅನ್ಸಾರಿ.

ಹೌದು, ರಾಮಜನ್ಮಭೂಮಿ- ಬಾಬರಿ ಮಸೀದಿ ಭೂ ವಿವಾದದಲ್ಲಿ ಮುಖ್ಯ ಕಕ್ಷಿದಾರರಾದ ಇಕ್ಬಾಲ್​ ಅನ್ಸಾರಿಗೆ ಮೊದಲ ಕಾರ್ಯಕ್ರಮದ ಮೊದಲ ಆಮಂತ್ರಣ ಪತ್ರವನ್ನ ನೀಡಲಾಗಿದೆ. ಇದನ್ನು ಖುದ್ದು ಅನ್ಸಾರಿಯವರೇ ಹಂಚಿಕೊಂಡಿದ್ದಾರೆ. ಆಮಂತ್ರಣ ದೊರೆತಿದ್ದಕ್ಕೆ ಸಂತಸ ವ್ಯಕ್ತಪಡಿಸಿರುವ ಅನ್ಸಾರಿ ಮೊದಲ ಆಮಂತ್ರಣ ಪತ್ರವು ನನಗೆ ಸಿಕ್ಕಿರುವುದು ಬಹುಶಃ ಆ ಭಗವಂತ ರಾಮನ ಇಚ್ಛೆ ಅಂತಾ ಅನಿಸುತ್ತದೆ. ಇದನ್ನು ನಾನು ಹೃತ್ಪೂರ್ವಕವಾಗಿ ಸ್ವೀಕರಿಸುತ್ತೇನೆ ಎಂದು ಹೇಳಿಕೊಂಡಿದ್ದಾರೆ.

ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?