AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Patanjali Covid medicine ಬಗ್ಗೆ ಯಾವುದೇ ಜಾಹಿರಾತು, ಪ್ರಚಾರ ನಡೆಸಬಾರದು -ಕೇಂದ್ರ ತಾಕೀತು

ದೆಹಲಿ: ಕೊರೊನಾ ಮಹಾಮಾರಿಯನ್ನು ಬಗ್ಗುಬಡಿಯಲು ಸಾಂಪ್ರದಾಯಿಕ ಆಯುರ್ವೇದ ಔಷಧಿಯನ್ನು ಕಂಡುಹಿಡಿದಿರುವುದಾಗಿ ಯೋಗ ಗುರು ಬಾಬಾ ರಾಮ್​ ದೇವ್​ ಅವರ ಪತಂಜಲಿ ಸಂಸ್ಥೆ ಘೋಷಿಸಿದೆ. ಇದರ ಬೆನ್ನಲ್ಲೇ ಕೇಂದ್ರದ ಆಯುಷ್​ ಮಂತ್ರಾಲಯ​ವು ಔಷಧಿ ಸಂಬಂಧಿತ ಸಂಪೂರ್ಣ ಮಾಹಿತಿಯನ್ನು ನೀಡಬೇಕು ಎಂದು ಪತಂಜಲಿ ಸಂಸ್ಥೆಗೆ ಸೂಚನೆ ನೀಡಿದೆ. ಜೊತೆಗೆ ಔಷಧದ ಸಂಪೂರ್ಣ ಪರೀಕ್ಷೆ ನಡೆದು ವರದಿ ಬರುವ ತನಕ ಅದರ ಬಗ್ಗೆ ಯಾವುದೇ ಜಾಹಿರಾತು ನೀಡಬಾರದು ಅಥವಾ ಪ್ರಚಾರ ನಡೆಸಬಾರದು ಎಂದು ತಾಕೀತು ಸಹ ಮಾಡಿದೆ. ಕೊರೊನಾ ವಿರುದ್ಧ ಕೊರೊನಿಲ್​ […]

Patanjali Covid medicine ಬಗ್ಗೆ ಯಾವುದೇ ಜಾಹಿರಾತು, ಪ್ರಚಾರ ನಡೆಸಬಾರದು -ಕೇಂದ್ರ ತಾಕೀತು
KUSHAL V
| Edited By: |

Updated on: Jun 23, 2020 | 7:25 PM

Share

ದೆಹಲಿ: ಕೊರೊನಾ ಮಹಾಮಾರಿಯನ್ನು ಬಗ್ಗುಬಡಿಯಲು ಸಾಂಪ್ರದಾಯಿಕ ಆಯುರ್ವೇದ ಔಷಧಿಯನ್ನು ಕಂಡುಹಿಡಿದಿರುವುದಾಗಿ ಯೋಗ ಗುರು ಬಾಬಾ ರಾಮ್​ ದೇವ್​ ಅವರ ಪತಂಜಲಿ ಸಂಸ್ಥೆ ಘೋಷಿಸಿದೆ. ಇದರ ಬೆನ್ನಲ್ಲೇ ಕೇಂದ್ರದ ಆಯುಷ್​ ಮಂತ್ರಾಲಯ​ವು ಔಷಧಿ ಸಂಬಂಧಿತ ಸಂಪೂರ್ಣ ಮಾಹಿತಿಯನ್ನು ನೀಡಬೇಕು ಎಂದು ಪತಂಜಲಿ ಸಂಸ್ಥೆಗೆ ಸೂಚನೆ ನೀಡಿದೆ. ಜೊತೆಗೆ ಔಷಧದ ಸಂಪೂರ್ಣ ಪರೀಕ್ಷೆ ನಡೆದು ವರದಿ ಬರುವ ತನಕ ಅದರ ಬಗ್ಗೆ ಯಾವುದೇ ಜಾಹಿರಾತು ನೀಡಬಾರದು ಅಥವಾ ಪ್ರಚಾರ ನಡೆಸಬಾರದು ಎಂದು ತಾಕೀತು ಸಹ ಮಾಡಿದೆ.

ಕೊರೊನಾ ವಿರುದ್ಧ ಕೊರೊನಿಲ್​ ಎಂಬ ಹೆಸರಿನ ಆಯುರ್ವೇದಿಕ್​ ಔಷಧ ಕಂಡುಹಿಡಿದಿದ್ದೇವೆ ಎಂದು ಬಾಬಾ ರಾಮ್​ ದೇವ್​ ಹಾಗೂ ಸಂಸ್ಥೆಯ ಆಚಾರ್ಯ ಬಾಲಕೃಷ್ಣ ಇಂದು ಸುದ್ದಿಗೋಷ್ಠಿ ನಡೆಸಿದ್ದರು. 500ಕ್ಕೂ ಹೆಚ್ಚು ತಜ್ಞರ ತಂಡವು ಈ ಔಷಧಿಯನ್ನು ಅಭಿವೃದ್ಧಿಪಡಿಸಿದ್ದು ಇದನ್ನು ಸುಮಾರು 280 ಸೋಂಕಿತರಿಗೆ ಪ್ರಯೋಗವಾಗಿ ನೀಡಿದ್ದೆವು. ಅವರೆಲ್ಲರೂ ಸೋಂಕಿನಿಂದ ಚೇತರಿಸಿಕೊಂಡು ಸಂಪೂರ್ಣವಾಗಿ ಗುಣಮುಖರಾಗಿದ್ದರು ಎಂದೂ ಸಹ ಘೋಷಣೆ ಮಾಡಿದ್ದರು.

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್