AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Patanjali Covid medicine ಬಗ್ಗೆ ಯಾವುದೇ ಜಾಹಿರಾತು, ಪ್ರಚಾರ ನಡೆಸಬಾರದು -ಕೇಂದ್ರ ತಾಕೀತು

ದೆಹಲಿ: ಕೊರೊನಾ ಮಹಾಮಾರಿಯನ್ನು ಬಗ್ಗುಬಡಿಯಲು ಸಾಂಪ್ರದಾಯಿಕ ಆಯುರ್ವೇದ ಔಷಧಿಯನ್ನು ಕಂಡುಹಿಡಿದಿರುವುದಾಗಿ ಯೋಗ ಗುರು ಬಾಬಾ ರಾಮ್​ ದೇವ್​ ಅವರ ಪತಂಜಲಿ ಸಂಸ್ಥೆ ಘೋಷಿಸಿದೆ. ಇದರ ಬೆನ್ನಲ್ಲೇ ಕೇಂದ್ರದ ಆಯುಷ್​ ಮಂತ್ರಾಲಯ​ವು ಔಷಧಿ ಸಂಬಂಧಿತ ಸಂಪೂರ್ಣ ಮಾಹಿತಿಯನ್ನು ನೀಡಬೇಕು ಎಂದು ಪತಂಜಲಿ ಸಂಸ್ಥೆಗೆ ಸೂಚನೆ ನೀಡಿದೆ. ಜೊತೆಗೆ ಔಷಧದ ಸಂಪೂರ್ಣ ಪರೀಕ್ಷೆ ನಡೆದು ವರದಿ ಬರುವ ತನಕ ಅದರ ಬಗ್ಗೆ ಯಾವುದೇ ಜಾಹಿರಾತು ನೀಡಬಾರದು ಅಥವಾ ಪ್ರಚಾರ ನಡೆಸಬಾರದು ಎಂದು ತಾಕೀತು ಸಹ ಮಾಡಿದೆ. ಕೊರೊನಾ ವಿರುದ್ಧ ಕೊರೊನಿಲ್​ […]

Patanjali Covid medicine ಬಗ್ಗೆ ಯಾವುದೇ ಜಾಹಿರಾತು, ಪ್ರಚಾರ ನಡೆಸಬಾರದು -ಕೇಂದ್ರ ತಾಕೀತು
KUSHAL V
| Edited By: |

Updated on: Jun 23, 2020 | 7:25 PM

Share

ದೆಹಲಿ: ಕೊರೊನಾ ಮಹಾಮಾರಿಯನ್ನು ಬಗ್ಗುಬಡಿಯಲು ಸಾಂಪ್ರದಾಯಿಕ ಆಯುರ್ವೇದ ಔಷಧಿಯನ್ನು ಕಂಡುಹಿಡಿದಿರುವುದಾಗಿ ಯೋಗ ಗುರು ಬಾಬಾ ರಾಮ್​ ದೇವ್​ ಅವರ ಪತಂಜಲಿ ಸಂಸ್ಥೆ ಘೋಷಿಸಿದೆ. ಇದರ ಬೆನ್ನಲ್ಲೇ ಕೇಂದ್ರದ ಆಯುಷ್​ ಮಂತ್ರಾಲಯ​ವು ಔಷಧಿ ಸಂಬಂಧಿತ ಸಂಪೂರ್ಣ ಮಾಹಿತಿಯನ್ನು ನೀಡಬೇಕು ಎಂದು ಪತಂಜಲಿ ಸಂಸ್ಥೆಗೆ ಸೂಚನೆ ನೀಡಿದೆ. ಜೊತೆಗೆ ಔಷಧದ ಸಂಪೂರ್ಣ ಪರೀಕ್ಷೆ ನಡೆದು ವರದಿ ಬರುವ ತನಕ ಅದರ ಬಗ್ಗೆ ಯಾವುದೇ ಜಾಹಿರಾತು ನೀಡಬಾರದು ಅಥವಾ ಪ್ರಚಾರ ನಡೆಸಬಾರದು ಎಂದು ತಾಕೀತು ಸಹ ಮಾಡಿದೆ.

ಕೊರೊನಾ ವಿರುದ್ಧ ಕೊರೊನಿಲ್​ ಎಂಬ ಹೆಸರಿನ ಆಯುರ್ವೇದಿಕ್​ ಔಷಧ ಕಂಡುಹಿಡಿದಿದ್ದೇವೆ ಎಂದು ಬಾಬಾ ರಾಮ್​ ದೇವ್​ ಹಾಗೂ ಸಂಸ್ಥೆಯ ಆಚಾರ್ಯ ಬಾಲಕೃಷ್ಣ ಇಂದು ಸುದ್ದಿಗೋಷ್ಠಿ ನಡೆಸಿದ್ದರು. 500ಕ್ಕೂ ಹೆಚ್ಚು ತಜ್ಞರ ತಂಡವು ಈ ಔಷಧಿಯನ್ನು ಅಭಿವೃದ್ಧಿಪಡಿಸಿದ್ದು ಇದನ್ನು ಸುಮಾರು 280 ಸೋಂಕಿತರಿಗೆ ಪ್ರಯೋಗವಾಗಿ ನೀಡಿದ್ದೆವು. ಅವರೆಲ್ಲರೂ ಸೋಂಕಿನಿಂದ ಚೇತರಿಸಿಕೊಂಡು ಸಂಪೂರ್ಣವಾಗಿ ಗುಣಮುಖರಾಗಿದ್ದರು ಎಂದೂ ಸಹ ಘೋಷಣೆ ಮಾಡಿದ್ದರು.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು