AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Patanjali Covid medicine ಬಗ್ಗೆ ಯಾವುದೇ ಜಾಹಿರಾತು, ಪ್ರಚಾರ ನಡೆಸಬಾರದು -ಕೇಂದ್ರ ತಾಕೀತು

ದೆಹಲಿ: ಕೊರೊನಾ ಮಹಾಮಾರಿಯನ್ನು ಬಗ್ಗುಬಡಿಯಲು ಸಾಂಪ್ರದಾಯಿಕ ಆಯುರ್ವೇದ ಔಷಧಿಯನ್ನು ಕಂಡುಹಿಡಿದಿರುವುದಾಗಿ ಯೋಗ ಗುರು ಬಾಬಾ ರಾಮ್​ ದೇವ್​ ಅವರ ಪತಂಜಲಿ ಸಂಸ್ಥೆ ಘೋಷಿಸಿದೆ. ಇದರ ಬೆನ್ನಲ್ಲೇ ಕೇಂದ್ರದ ಆಯುಷ್​ ಮಂತ್ರಾಲಯ​ವು ಔಷಧಿ ಸಂಬಂಧಿತ ಸಂಪೂರ್ಣ ಮಾಹಿತಿಯನ್ನು ನೀಡಬೇಕು ಎಂದು ಪತಂಜಲಿ ಸಂಸ್ಥೆಗೆ ಸೂಚನೆ ನೀಡಿದೆ. ಜೊತೆಗೆ ಔಷಧದ ಸಂಪೂರ್ಣ ಪರೀಕ್ಷೆ ನಡೆದು ವರದಿ ಬರುವ ತನಕ ಅದರ ಬಗ್ಗೆ ಯಾವುದೇ ಜಾಹಿರಾತು ನೀಡಬಾರದು ಅಥವಾ ಪ್ರಚಾರ ನಡೆಸಬಾರದು ಎಂದು ತಾಕೀತು ಸಹ ಮಾಡಿದೆ. ಕೊರೊನಾ ವಿರುದ್ಧ ಕೊರೊನಿಲ್​ […]

Patanjali Covid medicine ಬಗ್ಗೆ ಯಾವುದೇ ಜಾಹಿರಾತು, ಪ್ರಚಾರ ನಡೆಸಬಾರದು -ಕೇಂದ್ರ ತಾಕೀತು
KUSHAL V
| Edited By: ಸಾಧು ಶ್ರೀನಾಥ್​|

Updated on: Jun 23, 2020 | 7:25 PM

Share

ದೆಹಲಿ: ಕೊರೊನಾ ಮಹಾಮಾರಿಯನ್ನು ಬಗ್ಗುಬಡಿಯಲು ಸಾಂಪ್ರದಾಯಿಕ ಆಯುರ್ವೇದ ಔಷಧಿಯನ್ನು ಕಂಡುಹಿಡಿದಿರುವುದಾಗಿ ಯೋಗ ಗುರು ಬಾಬಾ ರಾಮ್​ ದೇವ್​ ಅವರ ಪತಂಜಲಿ ಸಂಸ್ಥೆ ಘೋಷಿಸಿದೆ. ಇದರ ಬೆನ್ನಲ್ಲೇ ಕೇಂದ್ರದ ಆಯುಷ್​ ಮಂತ್ರಾಲಯ​ವು ಔಷಧಿ ಸಂಬಂಧಿತ ಸಂಪೂರ್ಣ ಮಾಹಿತಿಯನ್ನು ನೀಡಬೇಕು ಎಂದು ಪತಂಜಲಿ ಸಂಸ್ಥೆಗೆ ಸೂಚನೆ ನೀಡಿದೆ. ಜೊತೆಗೆ ಔಷಧದ ಸಂಪೂರ್ಣ ಪರೀಕ್ಷೆ ನಡೆದು ವರದಿ ಬರುವ ತನಕ ಅದರ ಬಗ್ಗೆ ಯಾವುದೇ ಜಾಹಿರಾತು ನೀಡಬಾರದು ಅಥವಾ ಪ್ರಚಾರ ನಡೆಸಬಾರದು ಎಂದು ತಾಕೀತು ಸಹ ಮಾಡಿದೆ.

ಕೊರೊನಾ ವಿರುದ್ಧ ಕೊರೊನಿಲ್​ ಎಂಬ ಹೆಸರಿನ ಆಯುರ್ವೇದಿಕ್​ ಔಷಧ ಕಂಡುಹಿಡಿದಿದ್ದೇವೆ ಎಂದು ಬಾಬಾ ರಾಮ್​ ದೇವ್​ ಹಾಗೂ ಸಂಸ್ಥೆಯ ಆಚಾರ್ಯ ಬಾಲಕೃಷ್ಣ ಇಂದು ಸುದ್ದಿಗೋಷ್ಠಿ ನಡೆಸಿದ್ದರು. 500ಕ್ಕೂ ಹೆಚ್ಚು ತಜ್ಞರ ತಂಡವು ಈ ಔಷಧಿಯನ್ನು ಅಭಿವೃದ್ಧಿಪಡಿಸಿದ್ದು ಇದನ್ನು ಸುಮಾರು 280 ಸೋಂಕಿತರಿಗೆ ಪ್ರಯೋಗವಾಗಿ ನೀಡಿದ್ದೆವು. ಅವರೆಲ್ಲರೂ ಸೋಂಕಿನಿಂದ ಚೇತರಿಸಿಕೊಂಡು ಸಂಪೂರ್ಣವಾಗಿ ಗುಣಮುಖರಾಗಿದ್ದರು ಎಂದೂ ಸಹ ಘೋಷಣೆ ಮಾಡಿದ್ದರು.

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್