AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Azadi Ka Amrit Mahotsav: ಆಂಧ್ರಪ್ರದೇಶದಲ್ಲಿ 300ಮೀ ರಾಷ್ಟ್ರಧ್ವಜವನ್ನು ಹಿಡಿದುಕೊಂಡು ಬೃಹತ್ ರ‍್ಯಾಲಿ

ಶಾಖಪಟ್ಟಣಂನಲ್ಲಿ 300 ಮೀಟರ್ ಉದ್ದದ ರಾಷ್ಟ್ರಧ್ವಜವನ್ನು ಹಿಡಿದು ಭಾನುವಾರ ಬೃಹತ್ ಆಜಾದಿ ಕಾ ಅಮೃತ್ ಮಹೋತ್ಸವ ರ‍್ಯಾಲಿಯನ್ನು ಆಯೋಜಿಸಲಾಗಿತ್ತು. ಹರ್ ಘರ್ ತಿರಂಗಾದ ಏಳನೇ ದಿನವನ್ನು ಗುರುತಿಸಿ, ವಿಕ್ಟರಿ ಅಟ್ ಸೀನಿಂದ ಪಾರ್ಕ್ ಹೋಟೆಲ್ ಜಂಕ್ಷನ್‌ವರೆಗೆ ನಡೆದ ರ್ಯಾಲಿಯಲ್ಲಿ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು

Azadi Ka Amrit Mahotsav: ಆಂಧ್ರಪ್ರದೇಶದಲ್ಲಿ 300ಮೀ ರಾಷ್ಟ್ರಧ್ವಜವನ್ನು ಹಿಡಿದುಕೊಂಡು ಬೃಹತ್ ರ‍್ಯಾಲಿ
National Flag Rall
TV9 Web
| Edited By: |

Updated on: Aug 08, 2022 | 1:07 PM

Share

ಆಂಧ್ರಪ್ರದೇಶ: ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ 300 ಮೀಟರ್ ಉದ್ದದ ರಾಷ್ಟ್ರಧ್ವಜವನ್ನು ಹಿಡಿದು ಭಾನುವಾರ ಬೃಹತ್ ಆಜಾದಿ ಕಾ ಅಮೃತ್ ಮಹೋತ್ಸವ ರ‍್ಯಾಲಿಯನ್ನು ಆಯೋಜಿಸಲಾಗಿತ್ತು. ಹರ್ ಘರ್ ತಿರಂಗಾದ ಏಳನೇ ದಿನವನ್ನು ಗುರುತಿಸಿ, ವಿಕ್ಟರಿ ಅಟ್ ಸೀನಿಂದ ಪಾರ್ಕ್ ಹೋಟೆಲ್ ಜಂಕ್ಷನ್‌ವರೆಗೆ ನಡೆದ ರ್ಯಾಲಿಯಲ್ಲಿ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು ಎಂದು ವರದಿಯಾಗಿದೆ. ಸುದ್ದಿ ಸಂಸ್ಥೆ ANI ಹಂಚಿಕೊಂಡ ಚಿತ್ರಗಳಲ್ಲಿ ಭಾಗವಹಿಸುವವರು ಮಾನವ ಸರಪಳಿಯನ್ನು ರಚಿಸುವುದನ್ನು ಕಾಣಬಹುದು.

ಆಜಾದಿ ಕಾ ಅಮೃತ್ ಮಹೋತ್ಸವದ ಭಾಗವಾಗಿ ಆಗಸ್ಟ್ 15 ಭಾರತದ 75ನೇ ಸ್ವಾತಂತ್ರ್ಯ ದಿನಾಚರಣೆಯ ವರೆಗೆ ಇಂತಹ ಹಲವಾರು ಕಾರ್ಯಕ್ರಮಗಳನ್ನು ದೇಶಾದ್ಯಂತ ನಡೆಸಲಾಗುತ್ತಿದೆ. ಕಳೆದ ತಿಂಗಳು, ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 13 ಮತ್ತು 15 ರ ನಡುವೆ ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವ ಅಥವಾ ಪ್ರದರ್ಶಿಸುವ ಮೂಲಕ ಹರ್ ಘರ್ ತಿರಂಗಾ ಆಂದೋಲನವನ್ನು ಮಾಡುವಂತೆ ನಾಗರಿಕರಿಗೆ ಮನವಿ ಮಾಡಿದ್ದರು. ಜೊತೆಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮುಖಪುಟದ ಚಿತ್ರ (profile picture)ದಲ್ಲಿ ತಿರಂಗಾ ಧ್ವಜದ ಚಿತ್ರವನ್ನು ಹಾಕುವಂತೆ ಹೇಳಿದ್ದಾರೆ.

ಭಾರತದ 75ನೇ ವರ್ಷದ ಆಜಾದಿ ಕಾ ಅಮೃತ್ ಮಹೋತ್ಸವದ ಭಾಗದ ಆಚರಣೆಯನ್ನು ಪರಿಶೀಲಿಸಲು ಮೂರನೇ ರಾಷ್ಟ್ರೀಯ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ ಆಜಾದಿ ಕಾ ಅಮೃತ್ ಮಹೋತ್ಸವ ಆಚರಣೆಗಳು ಯುವಕರಿಗೆ ನೆಲದ ವಾಸ್ತವತೆಯನ್ನು ಪರಿಚಯಿಸುವ ಅವಕಾಶವಾಗಿದೆ ಎಂದು ಹೇಳಿದರು. ಆಜಾದಿ ಕಾ ಅಮೃತ್ ಮಹೋತ್ಸವದ ಯಶಸ್ಸಿಗೆ ದೇಶದ ಪ್ರತಿಯೊಬ್ಬ ನಾಗರಿಕನ ಕೊಡುಗೆ ಕಾರಣ, ರಾಷ್ಟ್ರ, ರಾಜ್ಯ ಮತ್ತು ಜಿಲ್ಲಾ ಮಟ್ಟದ ಸಮಿತಿಗಳು ಆಜಾದಿ ಕಾ ಅಮೃತ್ ಮಹೋತ್ಸವದ ಬಗ್ಗೆ ಜನಸಾಮಾನ್ಯರಿಗೆ ತಿಳಿಸಸಲು ಮತ್ತು ಅದರಲ್ಲಿ ಭಾಗವಹಿಸಲು ಹಗಲಿರುಳು ಶ್ರಮಿಸುತ್ತಿದ್ದಾರೆ.

ಸ್ವಾತಂತ್ರ್ಯದ ಅಮೃತ ಮಹೋತ್ಸವ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ