AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Azadi Ka Amrit Mahotsav: ಬೆಂಗಳೂರಿನಲ್ಲಿ ಸದಾಶಿವನಗರ ಎಂಬ ಹೆಸರು ಹೇಗೆ ಬಂತು? ಮಂಗಳೂರಿನ ಸ್ವಾತಂತ್ರ್ಯ ಹೋರಾಟಗಾರನ 5 ಸಂಗತಿಗಳು ಇಲ್ಲಿದೆ

ಕಾರ್ನಾಡ್ ಸದಾಶಿವ ರಾವ್ ಅವರು ಕರ್ನಾಟಕದ ಮಂಗಳೂರಿನ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಅವರು 1881 ರಲ್ಲಿ ಜನಿಸಿದರು ಮತ್ತು ಕಾಂಗ್ರೆಸ್ ಪಕ್ಷದ ಪ್ರಮುಖ ಸದಸ್ಯರಾಗಿ ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು.

Azadi Ka Amrit Mahotsav: ಬೆಂಗಳೂರಿನಲ್ಲಿ ಸದಾಶಿವನಗರ ಎಂಬ ಹೆಸರು ಹೇಗೆ ಬಂತು? ಮಂಗಳೂರಿನ ಸ್ವಾತಂತ್ರ್ಯ ಹೋರಾಟಗಾರನ 5 ಸಂಗತಿಗಳು ಇಲ್ಲಿದೆ
Karnad Sadashiva Rao
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Aug 10, 2022 | 1:13 PM

Share

ಕಾರ್ನಾಡ್ ಸದಾಶಿವ ರಾವ್ ಅವರು ಕರ್ನಾಟಕದ ಮಂಗಳೂರಿನ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಅವರು 1881 ರಲ್ಲಿ ಜನಿಸಿದರು ಮತ್ತು ಕಾಂಗ್ರೆಸ್ ಪಕ್ಷದ ಪ್ರಮುಖ ಸದಸ್ಯರಾಗಿ ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು. ಅವರ ಬಗ್ಗೆ ಐದು ಸಂಗತಿಗಳು ಇಲ್ಲಿವೆ.

  1. ಕಾರ್ನಾಡ್ ಸದಾಶಿವ ರಾವ್ ಅವರು ವಕೀಲರಾಗಿದ್ದು, ಮಹಿಳೆಯರು, ವಿಶೇಷವಾಗಿ ವಿಧವೆಯರು ಮತ್ತು ಕೆಳವರ್ಗದ ಜನರು, ಮುಖ್ಯವಾಗಿ ಹರಿಜನರನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ ಸಾಮಾಜಿಕ ಕಾರ್ಯದಲ್ಲಿ ತೊಡಗಿದ್ದರು.
  2. ಅವರು ತಮ್ಮ ಪತ್ನಿ ಶಾಂತಾಬಾಯಿಯೊಂದಿಗೆ ಮಹಿಳಾ ಸಭೆಯನ್ನು ಸ್ಥಾಪಿಸಿದರು ಮತ್ತು ವಿಧವೆಯರು ಮತ್ತು ಮಹಿಳೆಯರಿಗೆ ತಮ್ಮ ಸ್ವಂತ ಹಣವನ್ನು ಗಳಿಸಲು ಸಾಧ್ಯವಾಗುವಂತೆ ಹೊಲಿಗೆ ಮತ್ತು ಬುಟ್ಟಿ ತಯಾರಿಕೆಯಂತಹ ಉಪಯುಕ್ತ ಕೌಶಲ್ಯಗಳನ್ನು ಕಲಿಸಿದರು. ಇದರ ಜೊತೆಗೆ ಮಹಿಳೆಯರಿಗೆ ಪ್ರಾಥಮಿಕ ಶಿಕ್ಷಣವನ್ನೂ ನೀಡಿದರು.
  3. ಅಸ್ಪೃಶ್ಯತೆಯನ್ನು ತೊಡೆದುಹಾಕಲು ದಕ್ಷಿಣ ಕನ್ನಡದ ಅಸ್ಪೃಶ್ಯ ವರ್ಗದ ಇನ್ನೊಬ್ಬ ಸಾಮಾಜಿಕ ಕಾರ್ಯಕರ್ತ ಕುದ್ಮುಲ್ ರಂಗ ರಾವ್ ಅವರೊಂದಿಗೆ ಕೆಲಸ ಮಾಡಿದರು.
  4. ಗಾಂಧಿಯವರ ಸತ್ಯಾಗ್ರಹ ಚಳವಳಿಗೆ ಸ್ವಯಂಸೇವಕರಾಗಿ ಕರ್ನಾಟಕದಿಂದ ಇವರು ಮೊದಲಿಗರು. ರಾವ್ ಅವರು ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ವಿಸ್ತರಿಸುವಲ್ಲಿ ಹೆಸರುವಾಸಿಯಾಗಿದ್ದಾರೆ.
  5. ಇದನ್ನೂ ಓದಿ
    Image
    Azadi Ka Amrit Mahotsav: ಸ್ವತಂತ್ರ ಭಾರತದ ರಾಜಕೀಯ ಇತಿಹಾಸದಲ್ಲಿ ಕನ್ನಡಿಗರ ಅಪರೂಪದ ಸಾಧನೆ !
    Image
    ದೇಶಕ್ಕೆ ಸ್ವಾತಂತ್ರ್ಯ ದೊರಕಿಸಲು ರೈಲು ದರೋಡೆ ನಡೆಸಿದ ಅಶ್ಫಾಕ್ ಉಲ್ಲಾ ಖಾನ್ ತಮ್ಮ ಪ್ರಾಣ ಸ್ನೇಹಿತನೊಂದಿಗೆ ಗಲ್ಲಿಗೇರಿದರು!
    Image
    ಆಜಾದಿ ಕಾ ಅಮೃತ್ ಮಹೋತ್ಸವ್: ಇಡೀ ಭಾರತವನ್ನು ಬ್ರಿಟಿಷರು ಆಳುತ್ತಿದ್ದರೂ ಖಾನ್ ಬಹದ್ದೂರ್ ಖಾನ್​ರ ಬರೇಲಿ ಮಾತ್ರ ಸ್ವತಂತ್ರವಾಗಿತ್ತು!
    Image
    ಆಜಾದಿ ಕಾ ಅಮೃತ್ ಮಹೋತ್ಸವ್: ವೀರಮಹಿಳೆ ಪ್ರೀತಿಲತಾ ತಮ್ಮ ಸಹಚರರನ್ನು ಆಂಗ್ಲರಿಂದ ಬಿಡಿಸಿದ ಬಳಿಕವೇ ವಿಷಸೇವಿಸಿ ಪ್ರಾಣತ್ಯಾಗ ಮಾಡಿದರು!
  6. ಅವರು ಶ್ರೀಮಂತ ಕುಟುಂಬದಲ್ಲಿ ಜನಿಸಿದರು, ಆದರೆ ತಮ್ಮ ಉಳಿತಾಯದ ಬಹುಪಾಲು ಸಾಮಾಜಿಕ ಕೆಲಸ ಮತ್ತು ಸ್ವಾತಂತ್ರ್ಯ ಚಳುವಳಿಗಾಗಿ ಖರ್ಚು ಮಾಡಿದರು. ರಾವ್ ಅವರು 1937ರಲ್ಲಿ ತಮ್ಮ 55 ನೇ ವಯಸ್ಸಿನಲ್ಲಿ ಅನಾರೋಗ್ಯದಿಂದ ನಿಧನರಾದ ಕಾರಣ ಸ್ವತಂತ್ರ ಭಾರತವನ್ನು ನೋಡಲು ಬದುಕಲಿಲ್ಲ.

ಬೆಂಗಳೂರಿನ ಸದಾಶಿವನಗರ ಪ್ರದೇಶ, ಮಂಗಳೂರಿನ ಕೆಎಸ್ ರಾವ್ ರಸ್ತೆ ಮತ್ತು ಮಂಗಳೂರಿನ ಕೇಂದ್ರ ಗ್ರಂಥಾಲಯಕ್ಕೆ ಕಾರ್ನಾಡ್ ಸದಾಶಿವ ರಾವ್ ಅವರ ಹೆಸರನ್ನು ಇಡಲಾಗಿದೆ.

Published On - 12:46 pm, Wed, 10 August 22

Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ