AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ಹೋರಾಟದ ಬಗ್ಗೆ ಹೆಮ್ಮೆ ಇದೆ; ನೇಣಿಗೇರಲು ಬಯಸುತ್ತೇನೆ: ಉಮಾಭಾರತಿ

ಲಖನೌ: ಇನ್ನೇನು ಕೆಲವೇ ಕ್ಷಣಗಳಲ್ಲಿ ಮಹತ್ವದ, ದೂರಗಾಮಿ ಪರಿಣಾಮ ಬೀರಬಹುದಾದಂತಹ ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಕುರಿತು ತೀರ್ಪು ಪ್ರಕಟವಾಗಲಿದೆ. ಲಖನೌನ ಹೈಕೋರ್ಟ್ ಹಳೆಯ ಕಟ್ಟಡದಲ್ಲಿರುವ ಸಿಬಿಐ ವಿಶೇಷ ಕೋರ್ಟ್ ನ್ಯಾಯಾಧೀಶ ಎಸ್.ಕೆ.ಯಾದವ್‌ ತೀರ್ಪು ನೀಡಲಿದ್ದಾರೆ. ಈ ಮಧ್ಯೆ, ಪ್ರಕರಣದ ಪ್ರಮುಖ ಆರೋಪಿಯಲ್ಲಿ ಒಬ್ಬರಾದ ಬಿಜೆಪಿ ಹಿರಿಯ ನಾಯಕಿ ಉಮಾಭಾರತಿ ಪ್ರತಿಕ್ರಿಯೆ ನೀಡಿದ್ದು, ಅಯೋಧ್ಯೆ ಹೋರಾಟದಲ್ಲಿ ಭಾಗಿಯಾಗಿದ್ದಕ್ಕೆ ಹೆಮ್ಮೆ ಇದೆ. ಬಾಬ್ರಿ ಮಸೀದಿ ಧ್ವಂಸ ಕೇಸ್ ತೀರ್ಪು ಏನಾಗುತ್ತೆ ಗೊತ್ತಿಲ್ಲ. ಆದ್ರೆ ಈ ಪ್ರಕರಣದಲ್ಲಿ ಜಾಮೀನು ಪಡೆದರೆ […]

ಅಯೋಧ್ಯೆ ಹೋರಾಟದ ಬಗ್ಗೆ ಹೆಮ್ಮೆ ಇದೆ;  ನೇಣಿಗೇರಲು ಬಯಸುತ್ತೇನೆ: ಉಮಾಭಾರತಿ
ಸಾಧು ಶ್ರೀನಾಥ್​
|

Updated on:Sep 30, 2020 | 9:58 AM

Share

ಲಖನೌ: ಇನ್ನೇನು ಕೆಲವೇ ಕ್ಷಣಗಳಲ್ಲಿ ಮಹತ್ವದ, ದೂರಗಾಮಿ ಪರಿಣಾಮ ಬೀರಬಹುದಾದಂತಹ ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಕುರಿತು ತೀರ್ಪು ಪ್ರಕಟವಾಗಲಿದೆ. ಲಖನೌನ ಹೈಕೋರ್ಟ್ ಹಳೆಯ ಕಟ್ಟಡದಲ್ಲಿರುವ ಸಿಬಿಐ ವಿಶೇಷ ಕೋರ್ಟ್ ನ್ಯಾಯಾಧೀಶ ಎಸ್.ಕೆ.ಯಾದವ್‌ ತೀರ್ಪು ನೀಡಲಿದ್ದಾರೆ.

ಈ ಮಧ್ಯೆ, ಪ್ರಕರಣದ ಪ್ರಮುಖ ಆರೋಪಿಯಲ್ಲಿ ಒಬ್ಬರಾದ ಬಿಜೆಪಿ ಹಿರಿಯ ನಾಯಕಿ ಉಮಾಭಾರತಿ ಪ್ರತಿಕ್ರಿಯೆ ನೀಡಿದ್ದು, ಅಯೋಧ್ಯೆ ಹೋರಾಟದಲ್ಲಿ ಭಾಗಿಯಾಗಿದ್ದಕ್ಕೆ ಹೆಮ್ಮೆ ಇದೆ. ಬಾಬ್ರಿ ಮಸೀದಿ ಧ್ವಂಸ ಕೇಸ್ ತೀರ್ಪು ಏನಾಗುತ್ತೆ ಗೊತ್ತಿಲ್ಲ. ಆದ್ರೆ ಈ ಪ್ರಕರಣದಲ್ಲಿ ಜಾಮೀನು ಪಡೆದರೆ ನನ್ನ ಘನತೆಗೆ ಧಕ್ಕೆ. ಹೀಗಾಗಿ ಜಾಮೀನಿನ ಬದಲು ನಾನು ನೇಣಿಗೇರಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಈ ಸಂಬಂಧ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾಗೆ ಉಮಾಭಾರತಿ ಪತ್ರ ಬರೆದಿದ್ದಾರೆ. ಪ್ರಸ್ತುತ ಉಮಾಭಾರತಿ ಋಷಿಕೇಶದ ಏಮ್ಸ್‌ ಆಸ್ಪತ್ರೆಯಲ್ಲಿ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಬಾಬ್ರಿ ಮಸೀದಿ ಧ್ವಂಸ ಕೇಸ್​ನ ಫೈನಲ್ ತೀರ್ಪು!

Published On - 9:46 am, Wed, 30 September 20

ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ