AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ಹೋರಾಟದ ಬಗ್ಗೆ ಹೆಮ್ಮೆ ಇದೆ; ನೇಣಿಗೇರಲು ಬಯಸುತ್ತೇನೆ: ಉಮಾಭಾರತಿ

ಲಖನೌ: ಇನ್ನೇನು ಕೆಲವೇ ಕ್ಷಣಗಳಲ್ಲಿ ಮಹತ್ವದ, ದೂರಗಾಮಿ ಪರಿಣಾಮ ಬೀರಬಹುದಾದಂತಹ ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಕುರಿತು ತೀರ್ಪು ಪ್ರಕಟವಾಗಲಿದೆ. ಲಖನೌನ ಹೈಕೋರ್ಟ್ ಹಳೆಯ ಕಟ್ಟಡದಲ್ಲಿರುವ ಸಿಬಿಐ ವಿಶೇಷ ಕೋರ್ಟ್ ನ್ಯಾಯಾಧೀಶ ಎಸ್.ಕೆ.ಯಾದವ್‌ ತೀರ್ಪು ನೀಡಲಿದ್ದಾರೆ. ಈ ಮಧ್ಯೆ, ಪ್ರಕರಣದ ಪ್ರಮುಖ ಆರೋಪಿಯಲ್ಲಿ ಒಬ್ಬರಾದ ಬಿಜೆಪಿ ಹಿರಿಯ ನಾಯಕಿ ಉಮಾಭಾರತಿ ಪ್ರತಿಕ್ರಿಯೆ ನೀಡಿದ್ದು, ಅಯೋಧ್ಯೆ ಹೋರಾಟದಲ್ಲಿ ಭಾಗಿಯಾಗಿದ್ದಕ್ಕೆ ಹೆಮ್ಮೆ ಇದೆ. ಬಾಬ್ರಿ ಮಸೀದಿ ಧ್ವಂಸ ಕೇಸ್ ತೀರ್ಪು ಏನಾಗುತ್ತೆ ಗೊತ್ತಿಲ್ಲ. ಆದ್ರೆ ಈ ಪ್ರಕರಣದಲ್ಲಿ ಜಾಮೀನು ಪಡೆದರೆ […]

ಅಯೋಧ್ಯೆ ಹೋರಾಟದ ಬಗ್ಗೆ ಹೆಮ್ಮೆ ಇದೆ;  ನೇಣಿಗೇರಲು ಬಯಸುತ್ತೇನೆ: ಉಮಾಭಾರತಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 30, 2020 | 9:58 AM

Share

ಲಖನೌ: ಇನ್ನೇನು ಕೆಲವೇ ಕ್ಷಣಗಳಲ್ಲಿ ಮಹತ್ವದ, ದೂರಗಾಮಿ ಪರಿಣಾಮ ಬೀರಬಹುದಾದಂತಹ ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಕುರಿತು ತೀರ್ಪು ಪ್ರಕಟವಾಗಲಿದೆ. ಲಖನೌನ ಹೈಕೋರ್ಟ್ ಹಳೆಯ ಕಟ್ಟಡದಲ್ಲಿರುವ ಸಿಬಿಐ ವಿಶೇಷ ಕೋರ್ಟ್ ನ್ಯಾಯಾಧೀಶ ಎಸ್.ಕೆ.ಯಾದವ್‌ ತೀರ್ಪು ನೀಡಲಿದ್ದಾರೆ.

ಈ ಮಧ್ಯೆ, ಪ್ರಕರಣದ ಪ್ರಮುಖ ಆರೋಪಿಯಲ್ಲಿ ಒಬ್ಬರಾದ ಬಿಜೆಪಿ ಹಿರಿಯ ನಾಯಕಿ ಉಮಾಭಾರತಿ ಪ್ರತಿಕ್ರಿಯೆ ನೀಡಿದ್ದು, ಅಯೋಧ್ಯೆ ಹೋರಾಟದಲ್ಲಿ ಭಾಗಿಯಾಗಿದ್ದಕ್ಕೆ ಹೆಮ್ಮೆ ಇದೆ. ಬಾಬ್ರಿ ಮಸೀದಿ ಧ್ವಂಸ ಕೇಸ್ ತೀರ್ಪು ಏನಾಗುತ್ತೆ ಗೊತ್ತಿಲ್ಲ. ಆದ್ರೆ ಈ ಪ್ರಕರಣದಲ್ಲಿ ಜಾಮೀನು ಪಡೆದರೆ ನನ್ನ ಘನತೆಗೆ ಧಕ್ಕೆ. ಹೀಗಾಗಿ ಜಾಮೀನಿನ ಬದಲು ನಾನು ನೇಣಿಗೇರಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಈ ಸಂಬಂಧ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾಗೆ ಉಮಾಭಾರತಿ ಪತ್ರ ಬರೆದಿದ್ದಾರೆ. ಪ್ರಸ್ತುತ ಉಮಾಭಾರತಿ ಋಷಿಕೇಶದ ಏಮ್ಸ್‌ ಆಸ್ಪತ್ರೆಯಲ್ಲಿ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಬಾಬ್ರಿ ಮಸೀದಿ ಧ್ವಂಸ ಕೇಸ್​ನ ಫೈನಲ್ ತೀರ್ಪು!

Published On - 9:46 am, Wed, 30 September 20

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!