AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Baby Berth! ಇನ್ಮುಂದೆ ಚಿಕ್ಕ ಮಕ್ಕಳಿಗೆ ಟ್ರೈನ್​​ನಲ್ಲಿ ಪ್ರತ್ಯೇಕ ಸೀಟ್​ ಕೊಡಲಿದೆ ಭಾರತೀಯ ರೈಲ್ವೆ!

ಭಾರತೀಯ ರೈಲ್ವೆಯು ನವಜಾತ ಶಿಶುಗಳಿಗೆ ಭರ್ಜರಿ ಕೊಡುಗೆ ನೀಡಲು ಮುಂದಾಗಿದೆ. ನವಜಾತ ಶಿಶುಗಳ ಜೊತೆಗೆ ಪೋಷಕರು ರೈಲುಗಳಲ್ಲಿ ಸಂಚರಿಸುವಾಗ ಪಡುತ್ತಿರುವ ಪಡಿಪಾಟಲನ್ನು ಮನಗಂಡು ರೈಲ್ವೆ ಇಲಾಖೆಯು ಇನ್ನು ಮುಂದೆ ಹೊಸ ಸೌಕರ್ಯ ಕಲ್ಪಿಸಲಿದೆ. ಅದೇ ನವಜಾತ ಶಿಶುಗಳಿಗೆ ಟ್ರೈನ್​​ನಲ್ಲಿ ಪ್ರತ್ಯೇಕ ಸೀಟ್​ ಕಲ್ಪಿಸಿಕೊಡುವ ಯೋಜನೆ

Baby Berth! ಇನ್ಮುಂದೆ ಚಿಕ್ಕ ಮಕ್ಕಳಿಗೆ ಟ್ರೈನ್​​ನಲ್ಲಿ ಪ್ರತ್ಯೇಕ ಸೀಟ್​ ಕೊಡಲಿದೆ ಭಾರತೀಯ ರೈಲ್ವೆ!
ಭಾರತೀಯ ರೈಲ್ವೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on:May 11, 2022 | 6:06 PM

ನವದೆಹಲಿ: ಭಾರತೀಯ ರೈಲ್ವೆಯು ನವಜಾತ ಶಿಶುಗಳಿಗೆ ಭರ್ಜರಿ ಕೊಡುಗೆ ನೀಡಲು ಮುಂದಾಗಿದೆ. ನವಜಾತ ಶಿಶುಗಳ ಜೊತೆಗೆ ಪೋಷಕರು ರೈಲುಗಳಲ್ಲಿ ಸಂಚರಿಸುವಾಗ ಪಡುತ್ತಿರುವ ಪಡಿಪಾಟಲನ್ನು ಮನಗಂಡು ರೈಲ್ವೆ ಇಲಾಖೆಯು ಇನ್ನು ಮುಂದೆ ಹೊಸ ಸೌಕರ್ಯ ಕಲ್ಪಿಸಲಿದೆ. ಅದೇ ನವಜಾತ ಶಿಶುಗಳಿಗೆ ಟ್ರೈನ್​​ನಲ್ಲಿ ಪ್ರತ್ಯೇಕ ಸೀಟ್​ (baby berth) ಕಲ್ಪಿಸಿಕೊಡುವ ಯೋಜನೆ.

@RailMinIndiaIndian ರೈಲ್ವೆ ಇಲಾಖೆಯು ಶಿಶುಗಳಿಗಾಗಿ ತನ್ನ ರೈಲುಗಳಲ್ಲಿ ಪ್ರತ್ಯೇಕ ಸೀಟ್​ ವ್ಯವಸ್ಥೆ ಕಲ್ಪಿಸಲಿದೆ. ಆದರೆ ಇದು ಸದ್ಯಕ್ಕೆ ಉತ್ತರ ರೈಲ್ವೆ ವಿಭಾಗದಲ್ಲಿ (Northern Railways) ಪ್ರಯೋಗಾರ್ಥವಾಗಿ ಸಂಚರಿಸಲಿದೆ. ಲಖ್ನೋ – ನವದೆಹಲಿ ಮೈಲ್ (Lucknow- New Delhi Mail) ಟ್ರೈನ್​​ನಲ್ಲಿ ಮಾತ್ರ ಈ ವ್ಯವಸ್ಥೆ ಲಭಿಸಲಿದೆ. ಈಗಾಗಲೇ ಮಹಿಳೆಯರಿಗೆ ಮೀಸಲಿಟ್ಟಿರುವ ಸೀಟ್​ ಪಕ್ಕದಲ್ಲಿಯೇ (ಕೆಳಗಿನ ಸೀಟ್​) ಬೇಬಿ ಬರ್ತ್​​ ಸಿದ್ಧಪಡಿಸಲಾಗಿದೆ. ಇದರೊಂದಿಗೆ ಯಾವುದೇ ತೊಂದರೆ ಪಡದೆ ತಾಯಂದಿರು ತಮ್ಮ ಮಕ್ಕಳ ಜೊತೆ ರೈಲ್ವೆಯಲ್ಲಿ ಆರಾಮವಾಗಿ ಸಂಚರಿಸಬಹುದಾಗಿದೆ. ಇದು ಎಸಿ ಕೋಚ್​ಗಳಲ್ಲಿ ಮಾತ್ರ ಲಭ್ಯವಿದ್ದು, ಎರಡು ಬರ್ಥ್​​ಗಳ ಮಧ್ಯೆ ಶಿಶುವಿನ ಬರ್ತ್​​ ಅಳವಡಿಸಲಾಗಿದೆ. ಗಮನಾರ್ಹವೆಂದರೆ ಭಾರತೀಯ ರೈಲ್ವೆ ಮಕ್ಕಳ ಈ ವಿಶೇಷ ಸೌಲಭ್ಯಕ್ಕಾಗಿ ಯಾವುದೇ ಶುಲ್ಕ ವಿಧಿಸುವುದಿಲ್ಲ. ಈ ಸೌಲಭ್ಯಕ್ಕೆ ಜನರಿಂದ ಬರುವ ಪ್ರತಿಕ್ರಿಯೆಗಳನ್ನು ಆಧರಿಸಿ, ಈ ವ್ಯವಸ್ಥೆಯನ್ನು ಇತರೆ ವಿಭಾಗಗಳ ಟ್ರೈನ್​​ನಲ್ಲಿಯೂ ಕೊಡಮಾಡಲಾಗುವುದು ಎಂದು ಉತ್ತರ ವಿಭಾಗದ ರೈಲ್ವೆ ಸಾರ್ವಜನಿಕ ಸಂಪರ್ಕಾಧಿಕಾರಿ ದೀಪಕ್ ಕುಮಾರ್​ ತಿಳಿಸಿದ್ದಾರೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 5:59 pm, Wed, 11 May 22

ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ