AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Balaghat: ಬಾಲಘಾಟ್​​ನಲ್ಲಿ ಇಬ್ಬರು ನಕ್ಸಲ್ ಮಹಿಳೆಯರ ಎನ್‌ಕೌಂಟರ್‌

ಭಾರತೀಯ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳಾ ನಕ್ಸಲೀಯರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಬಾಲಘಾಟ್ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.

Balaghat: ಬಾಲಘಾಟ್​​ನಲ್ಲಿ ಇಬ್ಬರು ನಕ್ಸಲ್ ಮಹಿಳೆಯರ ಎನ್‌ಕೌಂಟರ್‌
ಇಬ್ಬರು ನಕ್ಸಲ್ ಮಹಿಳೆಯರ ಎನ್‌ಕೌಂಟರ್‌
TV9 Web
| Edited By: |

Updated on: Apr 22, 2023 | 1:32 PM

Share

ಬಾಲಘಾಟ್: ಭಾರತೀಯ ಭದ್ರತಾ ಪಡೆಗಳು (Indian Security Force) ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲ್ ಮಹಿಳೆಯರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಬಾಲಘಾಟ್ ಜಿಲ್ಲೆಯಲ್ಲಿ ಶನಿವಾರ ನಡೆದಿದೆ. ಇವರನ್ನು ಪತ್ತೆ ಮಾಡಿದವರಿಗೆ ಹಾಗೂ ಇವರ ತಲೆಗೆ ಒಟ್ಟು 28 ಲಕ್ಷ ರೂ.ಗಳ ಬಹುಮಾನ ಎಂದು ಘೋಷಣೆ ಮಾಡಲಾಗಿತ್ತು. ಶನಿವಾರ ಬೆಳಿಗ್ಗೆ ಗರ್ಹಿ ಪೊಲೀಸ್ ಠಾಣಾ ವ್ಯಾಪ್ತಿಯ ಕಡ್ಲಾ ಅರಣ್ಯ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದಿದೆ.

ಸಾವನ್ನಪ್ಪಿರುವ ನಕ್ಸಲ್ ಮಹಿಳೆಯರು ಸುನೀತಾ, ಪ್ರದೇಶ ಸಮಿತಿ ಸದಸ್ಯೆ (ACM) ಮತ್ತು ಮಾವೋವಾದಿಗಳ ವಿಭಾಗವಾದ ಭೋರಮ್‌ದೇವ್ ಸಮಿತಿಯ ಕಮಾಂಡರ್ ಎಂದು ಗುರುತಿಸಲಾಗಿದೆ ಹಾಗೂ ವಿಸ್ತಾರ್ ದಲಂನಲ್ಲಿ ಸಕ್ರಿಯವಾಗಿರುವ ಎಸಿಎಂ ಸರಿತಾ ಖತಿಯಾ ಮೋಚಾ ಎಂದು ಹೇಳಲಾಗಿದೆ. ಇಬ್ಬರ ಪತ್ತೆಗೆ ತಲಾ 14 ಲಕ್ಷ ರೂಪಾಯಿ ಬಹುಮಾನ ಎಂದು ಹೇಳಲಾಗಿತ್ತು.

ಇದನ್ನೂ ಓದಿ: ಶರಣಾಗಿದ್ದ ನಕ್ಸಲ್ ಮಹಿಳೆ ಪೊಲೀಸ್ ಮೆಸ್​ನಲ್ಲಿ ಅನುಮಾನಾಸ್ಪದವಾಗಿ ಸಾವು; ಆತ್ಮಹತ್ಯೆಯ ಶಂಕೆ

ಬಾಲಘಾಟ್ ಪೊಲೀಸರು ಇಬ್ಬರು ಮಹಿಳಾ ನಕ್ಸಲೀಯರಿಂದ ಬಂದೂಕುಗಳು, ಕಾಟ್ರಿಡ್ಜ್‌ಗಳು, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಅರಣ್ಯದಲ್ಲಿ ಪೊಲೀಸರು ತೀವ್ರ ಶೋಧ ಕಾರ್ಯ ಆರಂಭಿಸಿದ್ದಾರೆ.

ದಶಕಗಳಿಂದ ನಕ್ಸಲ್  ಸಮಸ್ಯೆಗಳನ್ನು ಎದುರಿಸುತ್ತಿದ್ದ ಬಾಲಾಘಾಟ್ ಪೊಲೀಸರು, ಕಳೆದ ವರ್ಷ ಆರು ಕುಖ್ಯಾತ ನಕ್ಸಲೀಯರನ್ನು ಯಶಸ್ವಿಯಾಗಿ ಹತ್ಯೆಗೈದಿದ್ದರು. ನಕ್ಸಲೀಯರ ಎನ್‌ಕೌಂಟರ್ ಬಗ್ಗೆ ಮಾಹಿತಿ ಪಡೆದ ಬಾಲಾಘಾಟ್ ವಲಯದ ಪೊಲೀಸ್ ಮಹಾನಿರೀಕ್ಷಕ ಸಂಜಯ್ ಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಸಮೀರ್ ಸೌರಭ್ ಮತ್ತು ಹಾಕ್‌ಫೋರ್ಸ್ ಸಿಒ ಸ್ಥಳಕ್ಕೆ ಆಗಮಿಸಿದರು.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!