AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಹಮದಾಬಾದ್‌ನಲ್ಲಿ ರಥಯಾತ್ರೆ ವೀಕ್ಷಿಸುತ್ತಿದ್ದವರ ಮೇಲೆ ಕುಸಿದ ಬಾಲ್ಕನಿ; 8 ಮಂದಿಗೆ ಗಾಯ

ಭಗವಾನ್ ಜಗನ್ನಾಥನ 146 ನೇ ರಥಯಾತ್ರೆಯು ಮಂಗಳವಾರ ಅಹಮದಾಬಾದ್‌ನಲ್ಲಿ ಪ್ರಾರಂಭವಾಗುತ್ತಿದ್ದಂತೆ, ದೇವರ ದರ್ಶನಕ್ಕಾಗಿ ಭವ್ಯವಾದ ಮೆರವಣಿಗೆಯ 18 ಕಿಮೀ ಮಾರ್ಗದಲ್ಲಿ ಲಕ್ಷಾಂತರ ಭಕ್ತರು ಸೇರಿದ್ದರು.

ಅಹಮದಾಬಾದ್‌ನಲ್ಲಿ ರಥಯಾತ್ರೆ ವೀಕ್ಷಿಸುತ್ತಿದ್ದವರ ಮೇಲೆ ಕುಸಿದ ಬಾಲ್ಕನಿ; 8 ಮಂದಿಗೆ ಗಾಯ
ಕಟ್ಟಡ ಕುಸಿತ
ರಶ್ಮಿ ಕಲ್ಲಕಟ್ಟ
|

Updated on: Jun 20, 2023 | 6:56 PM

Share

ಗುಜರಾತ್‌ನಲ್ಲಿ (Gujarat) ಮಂಗಳವಾರ ಎರಡು ಅಂತಸ್ತಿನ ಕಟ್ಟಡದ ಬಾಲ್ಕನಿ ಕುಸಿದು (building collapses) ಎಂಟು ಜನರು ಗಾಯಗೊಂಡಿದ್ದಾರೆ. ಅಹಮದಾಬಾದ್‌ನ (Ahmedabad) ದರಿಯಾಪುರದಲ್ಲಿ ಜಗನ್ನಾಥ ದೇವರ ರಥಯಾತ್ರೆ ವೇಳೆ ಈ ಘಟನೆ ನಡೆದಿದೆ. ರಥಯಾತ್ರೆಯ ಮೆರವಣಿಗೆಯನ್ನು ನೋಡುತ್ತಿದ್ದಂತೆ ಕಟ್ಟಡದ ಒಂದು ಭಾಗ ಕುಸಿದಿದೆ. ಭಗವಾನ್ ಜಗನ್ನಾಥನ 146 ನೇ ರಥಯಾತ್ರೆಯು ಮಂಗಳವಾರ ಅಹಮದಾಬಾದ್‌ನಲ್ಲಿ ಪ್ರಾರಂಭವಾಗುತ್ತಿದ್ದಂತೆ, ದೇವರ ದರ್ಶನಕ್ಕಾಗಿ ಭವ್ಯವಾದ ಮೆರವಣಿಗೆಯ 18 ಕಿಮೀ ಮಾರ್ಗದಲ್ಲಿ ಲಕ್ಷಾಂತರ ಭಕ್ತರು ಸೇರಿದ್ದರು.

ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಬೆಳಿಗ್ಗೆ ಚಿನ್ನದ ಪೊರಕೆಯನ್ನು ಬಳಸಿ ರಥಗಳ ಮಾರ್ಗವನ್ನು ಸ್ವಚ್ಛಗೊಳಿಸುವ ಸಾಂಕೇತಿಕ ಆಚರಣೆಯಾದ ‘ಪಹಿಂದ್ ವಿಧಿ’ ಮಾಡಿದರು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಬೆಳಗ್ಗೆ ದೇವಸ್ಥಾನದಲ್ಲಿ ನಡೆದ ಮಂಗಳ ಆರತಿಯಲ್ಲಿ ಪಾಲ್ಗೊಂಡಿದ್ದರು.

ಈ ಬಗ್ಗೆ ಟ್ವೀಟ್ ಮಾಡಿದ ಅವರು ರಥಯಾತ್ರೆಯನ್ನು “ನಂಬಿಕೆ ಮತ್ತು ಭಕ್ತಿಯ ಸಂಗಮ” ಎಂದು ಕರೆದಿದ್ದು, ಭಗವಂತನ ದರ್ಶನ ಅನುಭವವನ್ನು ದೈವಿಕ ಮತ್ತು ಮರೆಯಲಾಗದ್ದು ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ