AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜೈಪುರ ವಿಮಾನ ನಿಲ್ದಾಣದಲ್ಲಿ ಕಲಾವಿದರ ಜೊತೆ ಡ್ಯಾನ್ಸ್​ ಮಾಡಿದ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ; ವಿಡಿಯೋ ವೈರಲ್

Bangladesh PM Sheikh Hasina: ಜೈಪುರ ಏರ್​ಪೋರ್ಟ್​​ನಲ್ಲಿ ಸ್ಥಳೀಯ ನೃತ್ಯ ಕಲಾವಿದರು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರೆದುರು ನೃತ್ಯ ಪ್ರದರ್ಶನ ನೀಡಿದರು. ಈ ವೇಳೆ ಪ್ರಧಾನಿ ಶೇಖ್ ಹಸೀನಾ ಕೂಡ ಡ್ಯಾನ್ಸ್ ಮಾಡಿರುವ ವಿಡಿಯೋ ವೈರಲ್ ಆಗಿದೆ.

Viral Video: ಜೈಪುರ ವಿಮಾನ ನಿಲ್ದಾಣದಲ್ಲಿ ಕಲಾವಿದರ ಜೊತೆ ಡ್ಯಾನ್ಸ್​ ಮಾಡಿದ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ; ವಿಡಿಯೋ ವೈರಲ್
ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ನೃತ್ಯ
TV9 Web
| Edited By: |

Updated on: Sep 09, 2022 | 11:52 AM

Share

ಜೈಪುರ: ಭಾರತಕ್ಕೆ 4 ದಿನಗಳ ಪ್ರವಾಸದಲ್ಲಿರುವ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ (Sheikh Hasina) ಸೆಪ್ಟೆಂಬರ್ 8ರಂದು ಜೈಪುರಕ್ಕೆ (Jaipur) ಬಂದಿಳಿದಿದ್ದಾರೆ. ಜೈಪುರ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಂತರ ಅವರನ್ನು ಸ್ವಾಗತಿಸಲು ಹಲವಾರು ರಾಜಸ್ಥಾನಿ ಕಲಾವಿದರು ಪ್ರಧಾನಿ ಶೇಖ್ ಹಸೀನಾ ಅವರಿಗೆ ಆತ್ಮೀಯ ಸ್ವಾಗತ ನೀಡಲಾಯಿತು. ಸ್ಥಳೀಯ ನೃತ್ಯ ಕಲಾವಿದರು ಪ್ರಧಾನಿ ಶೇಖ್ ಹಸೀನಾ ಅವರೆದುರು ನೃತ್ಯ ಪ್ರದರ್ಶನ ನೀಡಿದರು. ಈ ವೇಳೆ ಪ್ರಧಾನಿ ಶೇಖ್ ಹಸೀನಾ ಕೂಡ ನೃತ್ಯ ಕಲಾವಿದರೊಂದಿಗೆ ಸೇರಿಕೊಂಡು ಡ್ಯಾನ್ಸ್ ಮಾಡಿರುವ ವಿಡಿಯೋ ವೈರಲ್ ಆಗಿದೆ.

ಜೈಪುರ ಏರ್​ಪೋರ್ಟ್​​ನಲ್ಲಿ ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್ ಹಸೀನಾ ನೃತ್ಯ ಮಾಡಿರುವ ವಿಡಿಯೋ ವೈರಲ್ ಆಗಿದೆ. ಟ್ವಿಟ್ಟರ್​​ನಲ್ಲಿ ಅಪ್​ಲೋಡ್ ಆಗಿರುವ ಈ ವಿಡಿಯೋ ವೇಗವಾಗಿ ವೈರಲ್ ಆಗುತ್ತಿದೆ.

ಇದನ್ನೂ ಓದಿ: Viral Video: ವೇದಿಕೆಯಲ್ಲಿ ನೃತ್ಯ ಮಾಡುವಾಗಲೇ ಹೃದಯಾಘಾತದಿಂದ ಕುಸಿದು ಬಿದ್ದ ಕಲಾವಿದ; ವಿಡಿಯೋ ವೈರಲ್

ಭಾರತ ಪ್ರವಾಸಕ್ಕೆಂದು ಬಂದ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ವಿಮಾನದಿಂದ ಇಳಿದ ನಂತರ ಅಧಿಕಾರಿಗಳು ಮತ್ತು ಸ್ಥಳೀಯ ಕಲಾವಿದರು ಅವರನ್ನು ಸ್ವಾಗತಿಸಿದರು. ನಂತರ ಪ್ರಧಾನಿ ಶೇಖ್ ಹಸೀನಾ ಕೂಡ ನೃತ್ಯಗಾರರೊಂದಿಗೆ ಸೇರಿಕೊಂಡು ಡ್ಯಾನ್ಸ್ ಮಾಡಿದರು. ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಸೆಪ್ಟೆಂಬರ್ 6, ಮಂಗಳವಾರ ಭಾರತಕ್ಕೆ ಭೇಟಿ ನೀಡಿದರು. ಅವರನ್ನು ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ