AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Oath Taking Ceremony: ಮೋದಿ ಪ್ರಮಾಣ ವಚನ ಸಮಾರಂಭಕ್ಕೆ ದೆಹಲಿಗೆ ಆಗಮಿಸಿದ ಬಾಂಗ್ಲಾ ಪ್ರಧಾನಿ ಶೇಖಾ ಹಸೀನಾ

ಪ್ರಧಾನಿ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭ: ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಬಾಂಗ್ಲಾ ಪ್ರಧಾನಿ ಶೇಖಾ ಹಸೀನಾ ದೆಹಲಿಗೆ ಆಗಮಿಸಿದ್ದಾರೆ. ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

PM Modi Oath Taking Ceremony: ಮೋದಿ ಪ್ರಮಾಣ ವಚನ ಸಮಾರಂಭಕ್ಕೆ ದೆಹಲಿಗೆ ಆಗಮಿಸಿದ ಬಾಂಗ್ಲಾ ಪ್ರಧಾನಿ ಶೇಖಾ ಹಸೀನಾ
ಅಕ್ಷಯ್​ ಪಲ್ಲಮಜಲು​​
|

Updated on:Jun 08, 2024 | 1:03 PM

Share

ದೆಹಲಿ, ಜೂ.8: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನಾಳೆ ಸಂಜೆ 6 ಗಂಟೆಗೆ ಮೂರನೇ ಬಾರಿ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ದೇಶ ನಾಯಕರು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ. ಈಗಾಗಲೇ ಬಾಂಗ್ಲಾದೇಶ ಪ್ರಧಾನಿ ಸೇರಿದಂತೆ ಅನೇಕರಿಗೆ ಪ್ರಮಾಣ ವಚನದ ಆಹ್ವಾನ ಹೋಗಿದೆ. ಇದೀಗ ಬಾಂಗ್ಲಾದೇಶ ಪ್ರಧಾನಿ ಶೇಖಾ ಹಸೀನಾ ಅವರು ದೆಹಲಿ ಬಂದಿದ್ದಾರೆ ಎಂದು ಹೇಳಲಾಗಿದೆ. ಭಾರತದ ನೆರೆಯ ರಾಷ್ಟ್ರ ಬಾಂಗ್ಲಾ, ಅನೇಕ ವಿಚಾರಗಳಿಗೆ ಭಾರತ ಜತೆಗೆ ರಾಜತಾಂತ್ರಿಕ ಉತ್ತಮ ಸಂಬಂಧವನ್ನು ಇಟ್ಟುಕೊಂಡಿದೆ.

ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಹಿಂದೆ ಚೀನಾದ ಮಾತು ಕೇಳಿ ಭಾರತದ ಜತೆಗೆ ಸಂಬಂಧವನ್ನು ಮುರಿದುಕೊಂಡಿತ್ತು. ಇದರಿಂದ ಹೇಳಿಕೊಳ್ಳಲಾಗಷ್ಟು ನಷ್ಟವನ್ನು ಮಾಲ್ಡೀವ್ಸ್ ಅನುಭವಿಸಿತ್ತು. ಇದೀಗ ಇದನ್ನು ಸರಿಪಡಿಸಿಕೊಳ್ಳಲು ಪ್ರಯತ್ನವನ್ನು ಮಾಡುತ್ತಿದೆ. ಈ ಸಮಾರಂಭ ಮುನ್ನಡಿಯನ್ನು ಹಾಕಲಿದೆ ಎಂದು ಹೇಳಲಾಗಿದೆ. ಮಾಲ್ಡೀವ್ಸ್ ಅಧ್ಯಕ್ಷ ಆದ ನಂತರ ಮೊಹಮ್ಮದ್ ಮುಯಿಝು ಭಾರತದ ಮೊದಲು ಭೇಟಿಯಾಗಿದೆ.

ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಮತ್ತು ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಲ್ ಪ್ರಚಂಡ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಬಗ್ಗೆ ಅವರೇ ಖಚಿತಪಡಿಸಿದ್ದಾರೆ. ದಹಲ್ ಮತ್ತು ರನಿಲ್ ವಿಕ್ರಮಸಿಂಘೆ ಜೂನ್ 9 ರಂದು ದೆಹಲಿಗೆ ಆಗಮಿಸಲಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ:  ಮೋದಿ ಪ್ರಮಾಣ ವಚನ ಸಮಾರಂಭಕ್ಕೆ ವಂದೇ ಭಾರತ್, ಮೆಟ್ರೋ ರೈಲು ಸಿಬ್ಬಂದಿಗೆ ವಿಶೇಷ ಆಹ್ವಾನ

ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಅವರು ಈಗಾಗಲೇ ಭಾರತಕ್ಕೆ ಬಂದಿದ್ದು, ಜೂನ್​​ 10ರವರೆಗೆ ಭಾರತದಲ್ಲಿ ಇರಲಿದ್ದಾರೆ. ನಂತರ ಬಾಂಗ್ಲಾಕ್ಕೆ ಹೋಗಲಿದ್ದಾರೆ. ಇನ್ನು ಪ್ರಮಾಣವಚನ ಕಾರ್ಯಕ್ರಮಕ್ಕೆ ಬರುವ ಪ್ರಧಾನಿಗಳೊಂದಿಗೆ ಆ ದೇಶದ ವಿದೇಶಾಂಗ ಸಚಿವರು ಕೂಡ ಬರಲಿದ್ದಾರೆ. ಈ ಸಮಯದಲ್ಲಿ ರಾಜತಾಂತ್ರಿಕ ಮಾತುಕತೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:02 pm, Sat, 8 June 24

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ