AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾದೇಶದ ರೋಗಿಗಳಿಗೆ ಚಿಕಿತ್ಸೆ ನೀಡುವುದಿಲ್ಲ, ಕೋಲ್ಕತ್ತಾ ಆಸ್ಪತ್ರೆ ಆದೇಶ

ಭಾರತದ ಪಕ್ಕದ ರಾಷ್ಟ್ರ ಬಾಂಗ್ಲಾದೇಶ ಭಾರತಕ್ಕೆ ಅವಮಾನ ಮಾಡಿದೆ ಎಂದು ಉತ್ತರ ಕೋಲ್ಕತ್ತಾದ ಮಾಣಿಕ್ತಾಲಾ ಪ್ರದೇಶದ ಆಸ್ಪತ್ರೆ ಬಾಂಗ್ಲಾದೇಶದ ರೋಗಿಗಳಿಗೆ ಚಿಕಿತ್ಸೆ ನೀಡುವುದಿಲ್ಲ ಎಂದು ಹೇಳಿದೆ. ಬಾಂಗ್ಲಾದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದಾಳಿ ನಡೆಯುತ್ತಿದೆ. ಭಾರತ ಧ್ವಜಕ್ಕೆ ಅವಮಾನ ಮಾಡಿದ್ದೀರಾ. ಈ ಕಾರಣಕ್ಕೆ ನಾವು ಚಿಕಿತ್ಸೆ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಬಾಂಗ್ಲಾದೇಶದ ರೋಗಿಗಳಿಗೆ ಚಿಕಿತ್ಸೆ ನೀಡುವುದಿಲ್ಲ, ಕೋಲ್ಕತ್ತಾ ಆಸ್ಪತ್ರೆ ಆದೇಶ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Nov 30, 2024 | 10:23 AM

Share

ಭಾರತದ ನೆರೆ ರಾಷ್ಟ್ರವಾದ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದಿನದಿಂದ ದಿನಕ್ಕೆ ಒಂದಲ್ಲ ಒಂದು ಹಿಂಸೆ, ದೌರ್ಜನ್ಯಗಳು ನಡೆಯುತ್ತಲೇ ಇದೆ. ಈ ಬಗ್ಗೆ ಭಾರತ ವಿರೋಧಿಸುತ್ತ ಬಂದಿದೆ. ಇದೀಗ ಉತ್ತರ ಕೋಲ್ಕತ್ತಾದ ಮಾಣಿಕ್ತಾಲಾ ಪ್ರದೇಶದ ಆಸ್ಪತ್ರೆ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಬಾಂಗ್ಲಾದೇಶದ ರೋಗಿಗಳಿಗೆ ಚಿಕಿತ್ಸೆ ನೀಡುವುದಿಲ್ಲ. ಜೆಎನ್ ರೇ ಆಸ್ಪತ್ರೆಯ ಅಧಿಕಾರಿಯೊಬ್ಬರು ಈ ನಿರ್ಧಾರ ಯಾಕೆ? ಎಂಬ ಬಗ್ಗೆ ಹೇಳಿದ್ದಾರೆ. ಬಾಂಗ್ಲಾದೇಶಿ ಪ್ರಜೆಗಳು ಭಾರತೀಯ ಧ್ವಜಕ್ಕೆ ಅವಮಾನ ಮಾಡಿದ್ದಾರೆ. ಈ ಕಾರಣಕ್ಕಾಗಿ ಬಾಂಗ್ಲಾದೇಶದ ಪ್ರಜೆಗಳಿಗೆ ಚಿಕಿತ್ಸೆ ನೀಡುವುದಿಲ್ಲ ಎಂದು ಹೇಳಿದ್ದಾರೆ.

ನಾವು ಇಂದಿನಿಂದ ಅನಿರ್ದಿಷ್ಟ ಸಮಯದವರೆಗೆ ಯಾವುದೇ ಬಾಂಗ್ಲಾದೇಶದ ರೋಗಿಗೆ ಚಿಕಿತ್ಸೆ ನೀಡುವುದಿಲ್ಲ, ಹಾಗೂ ಈ ಬಗ್ಗೆ ನಮ್ಮ ಸಿಬ್ಬಂದಿಗಳಿಗೆ ಅಧಿಸೂಚನೆಯನ್ನು ನೀಡಿದ್ದೇನೆ. ಭಾರತಕ್ಕೆ ಬಾಂಗ್ಲಾದೇಶ ಮಾಡಿದ ಅವಮಾನಕ್ಕೆ ಈ ಉತ್ತರ ಎಂದು ಆಸ್ಪತ್ರೆಯ ಅಧಿಕಾರಿ ಸುಭ್ರಾಂಶು ಭಕ್ತ್ ಹೇಳಿದರು. ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆದಿರುವ ದೌರ್ಜನ್ಯಕ್ಕೆ ಇದು ಸರಿಯಾದ ಉತ್ತರ. ಇನ್ನು ಈ ಕ್ರಮ ಉಳಿದ ಆಸ್ಪತ್ರೆಗಳು ತೆಗೆದುಕೊಳ್ಳಬೇಕು ಎಂದು ಹೇಳಿದರು.

ಇದನ್ನೂ ಓದಿ: ಹಿಂಸಾಚಾರದ ನಡುವೆ ಪಾಕ್​ನಿಂದ ಶಸ್ತ್ರಾಸ್ತ್ರಗಳ ಖರೀದಿಸಿದ ಬಾಂಗ್ಲಾದೇಶ

ಭಾರತದ ತ್ರಿವರ್ಣ ಧ್ವಜವನ್ನು ಅವಮಾನಿಸಿರುವುದನ್ನು ನೋಡಿ, ನಾವು ಬಾಂಗ್ಲಾದೇಶಿಯರಿಗೆ ಚಿಕಿತ್ಸೆ ನೀಡುವುದನ್ನು ನಿಲ್ಲಿಸಲು ನಿರ್ಧರಿಸಿದ್ದೇವೆ. ಅಂದು ಬಾಂಗ್ಲಾ ವಿಭಜನೆ ಹಾಗೂ ಅವರಿಗೆ ಸ್ವಾತಂತ್ರ್ಯ ನೀಡಲು ನಮ್ಮ ಭಾರತದ ಸಹಾಯ ಬೇಕಿತ್ತು, ಇಂದು ಭಾರತವನ್ನು ವಿರೋಧಿಸುತ್ತಿದೆ, ಅದಕ್ಕಾಗಿ ನಾವು ಈ ಕ್ರಮವನ್ನು ಅನುಸರಿಸಿದ್ದೇವೆ, ಇತರ ಆಸ್ಪತ್ರೆಗಳು ಕೂಡ ಈ ಕ್ರಮವನ್ನು ಅನುಸರಿಸುತ್ತದೆ ಎಂದು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!
ರಕ್ಷಿತಾ ಶೆಟ್ಟಿ ಶ್ವಾನ ಪ್ರೇಮ; ಕೋಳಿ ಬೇಯಿಸಿಕೊಟ್ಟ ಬಿಗ್ ಬಾಸ್ ರನ್ನರ್ ಅಪ್
ರಕ್ಷಿತಾ ಶೆಟ್ಟಿ ಶ್ವಾನ ಪ್ರೇಮ; ಕೋಳಿ ಬೇಯಿಸಿಕೊಟ್ಟ ಬಿಗ್ ಬಾಸ್ ರನ್ನರ್ ಅಪ್
ಪಿಡಿಒಗೆ ಫೋನ್​​ ಕರೆಯಲ್ಲೇ ಕ್ಲಾಸ್​​ ತೆಗೆದುಕೊಂಡ ಸಂಸದ ಸುನೀಲ್ ಬೋಸ್
ಪಿಡಿಒಗೆ ಫೋನ್​​ ಕರೆಯಲ್ಲೇ ಕ್ಲಾಸ್​​ ತೆಗೆದುಕೊಂಡ ಸಂಸದ ಸುನೀಲ್ ಬೋಸ್
ಗುರು ಸಂಚಾರ; ಜೂ.2ರಿಂದ ವೃಷಭ ರಾಶಿಯ ಭವಿಷ್ಯ ಹೇಗಿರಲಿದೆ ಗೊತ್ತಾ?
ಗುರು ಸಂಚಾರ; ಜೂ.2ರಿಂದ ವೃಷಭ ರಾಶಿಯ ಭವಿಷ್ಯ ಹೇಗಿರಲಿದೆ ಗೊತ್ತಾ?