AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್ ಗವರ್ನರ್ ಹುದ್ದೆಗೆ ಬನ್ವಾರಿಲಾಲ್ ಪುರೋಹಿತ್ ರಾಜೀನಾಮೆ

ನನ್ನ ವೈಯಕ್ತಿಕ ಕಾರಣಗಳು ಮತ್ತು ಇತರ ಕೆಲವು ಬದ್ಧತೆಗಳಿಂದಾಗಿ, ನಾನು ಪಂಜಾಬ್‌ನ ಗವರ್ನರ್ ಹುದ್ದೆಗೆ ಮತ್ತು ಚಂಡೀಗಢದ ಕೇಂದ್ರಾಡಳಿತ ಪ್ರದೇಶ, ಚಂಡೀಗಢದ ಆಡಳಿತಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡುತ್ತೇನೆ. ದಯವಿಟ್ಟು ಅದನ್ನು ಸ್ವೀಕರಿಸಿ ಎಂದು ಬನ್ವಾರಿಲಾಲ್ ಪುರೋಹಿತ್ ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ ಬರೆದಿದ್ದಾರೆ.

ಪಂಜಾಬ್ ಗವರ್ನರ್ ಹುದ್ದೆಗೆ ಬನ್ವಾರಿಲಾಲ್ ಪುರೋಹಿತ್ ರಾಜೀನಾಮೆ
ಬನ್ವಾರಿಲಾಲ್ ಪುರೋಹಿತ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Feb 03, 2024 | 6:02 PM

Share

ಚಂಡೀಗಢ ಫೆಬ್ರುವರಿ 03: ಬನ್ವಾರಿಲಾಲ್ ಪುರೋಹಿತ್ (Banwarilal Purohit) ಅವರು ಶನಿವಾರ ಪಂಜಾಬ್ ಗವರ್ನರ್ (Punjab Governor) ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. “ವೈಯಕ್ತಿಕ ಕಾರಣಗಳು ಮತ್ತು ಇತರ ಕೆಲವು ಬದ್ಧತೆಗಳನ್ನು ಉಲ್ಲೇಖಿಸಿ ಅವರು ಗವರ್ನರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರನ್ನು ಭೇಟಿ ಮಾಡಿದ ಒಂದು ದಿನದ ನಂತರ ಪುರೋಹಿತ್ ರಾಜೀನಾಮೆ ನೀಡಿದ್ದಾರೆ. ನನ್ನ ವೈಯಕ್ತಿಕ ಕಾರಣಗಳು ಮತ್ತು ಇತರ ಕೆಲವು ಬದ್ಧತೆಗಳಿಂದಾಗಿ, ನಾನು ಪಂಜಾಬ್‌ನ ಗವರ್ನರ್ ಹುದ್ದೆಗೆ ಮತ್ತು ಚಂಡೀಗಢದ ಕೇಂದ್ರಾಡಳಿತ ಪ್ರದೇಶ, ಚಂಡೀಗಢದ ಆಡಳಿತಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡುತ್ತೇನೆ. ದಯವಿಟ್ಟು ಅದನ್ನು ಸ್ವೀಕರಿಸಿ ಎಂದು ಪುರೋಹಿತ್ ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ ಬರೆದಿದ್ದಾರೆ.

ರಾಜ್ಯಪಾಲರು ಮತ್ತು ರಾಜ್ಯದ ಮುಖ್ಯಮಂತ್ರಿ ಭಗವಂತ್ ಮಾನ್ ನಡುವೆ ತೀವ್ರವಾದ ವಾಕ್ಸಮರ ನಂತರ ರಾಜೀನಾಮೆ ನೀಡಲಾಗಿದೆ.

ಕಳೆದ ಆಗಸ್ಟ್‌ನಲ್ಲಿ, ಪುರೋಹಿತ್ ಮುಖ್ಯಮಂತ್ರಿಗೆ ಪತ್ರವನ್ನು ಕಳುಹಿಸಿದ್ದು ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಬಹುದು. ಅವರ ಪತ್ರಗಳಿಗೆ ಉತ್ತರಿಸದಿದ್ದರೆ ಕ್ರಿಮಿನಲ್ ಮೊಕದ್ದಮೆಯನ್ನು ಪ್ರಾರಂಭಿಸಬಹುದು ಎಂದು ಎಚ್ಚರಿಸಿದರು.

ಮಾನ್‌ಗೆ ನೀಡಿದ ಇತ್ತೀಚಿನ ಸಂವಹನದಲ್ಲಿ, ರಾಜ್ಯಪಾಲ ಪುರೋಹಿತ್ ಅವರು ತಮ್ಮ ಹಿಂದಿನ ಪತ್ರಗಳಿಗೆ ಅವರಿಂದ ಯಾವುದೇ ಉತ್ತರವನ್ನು ಪಡೆಯುತ್ತಿಲ್ಲ ಎಂದು ಪುನರುಚ್ಚರಿಸಿದ್ದು, “ಸಾಂವಿಧಾನಿಕ ಕಾರ್ಯವಿಧಾನದ ವೈಫಲ್ಯ” ಕುರಿತು ರಾಷ್ಟ್ರಪತಿಗಳಿಗೆ ವರದಿಯನ್ನು ಕಳುಹಿಸಬಹುದು ಎಂದು ಎಚ್ಚರಿಸಿದರು.

ಇದನ್ನೂ ಓದಿ:Keragodu flag row: ಕೆರೆಗೋಡು ಪ್ರಕರಣ, ಮನೆಗಳ ಮೇಲೆ ಹನುಮಧ್ವಜ ಹಾರಿಸಿದ ಬಿಜೆಪಿ ಕಾರ್ಯಕರ್ತರು

ರಾಜ್ಯಪಾಲರು ರಾಜ್ಯದ “ಶಾಂತಿ-ಪ್ರೀತಿಯ ಜನರಿಗೆ ಬೆದರಿಕೆ ಹಾಕಿದ್ದಾರೆ” ಎಂದು ಮಾನ್ ಪತ್ರಕ್ಕೆ ಉತ್ತರಿಸಿದ್ದು , ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ಒತ್ತಿ ಹೇಳಿದ್ದರು

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ