AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯವಾಡದಲ್ಲಿ ಇಂದು ಬಾಪು ಮ್ಯೂಸಿಯಂ ನೂತನ ಕಟ್ಟಡ ಉದ್ಘಾಟನೆ, ವಿಶೇಷಗಳೇನು?

ವಿಜಯವಾಡ: ಆಂಧ್ರಪ್ರದೇಶದ ವಿಜಯವಾಡದಲ್ಲಿರುವ ನವೀಕರಿಸಿದ ಬಾಪು ವಸ್ತುಸಂಗ್ರಹಾಲಯದ ಹೊಸ ಕಟ್ಟಡವನ್ನು ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಇಂದು ಉದ್ಘಾಟಿಸಲಿದ್ದಾರೆ. ಮ್ಯೂಸಿಯಂನಲ್ಲಿ 10 ಲಕ್ಷ ವರ್ಷಗಳ ಹಿಂದಿನ ಪುರಾತನ ವಸ್ತುಗಳಿಂದ ಹಿಡಿದು ತಾಜಾ ಆಗಿ 19ನೇ ಶತಮಾನದವರೆಗಿನ 1,500 ಕಲಾಕೃತಿಗಳನ್ನು  ಇಡಲಾಗಿದೆ. ಅದು ಹೊಸ ಕಟ್ಟಡದ ಏಳು ಗ್ಯಾಲರಿಗಳಲ್ಲಿ ಸಂಗ್ರಹಿಸಿಡಲಾಗಿದೆ. ನಾವು ಇಲ್ಲಿ ಮೌಲ್ಯವರ್ಧಿತ ಮತ್ತು ವರ್ಚುವಲ್ ರಿಯಾಲಿಟಿ ತಂತ್ರಜ್ಞಾನಗಳನ್ನು ಬಳಸಿದ್ದೇವೆ ಎಂದು ಪುರಾತತ್ವ ಮತ್ತು ವಸ್ತು ಸಂಗ್ರಹಾಲಯದ ಆಯುಕ್ತೆ ಜಿ ವಾಣಿ ಮೋಹನ್ ತಿಳಿಸಿದ್ದಾರೆ. ರಿಯಾಲಿಟಿ […]

ವಿಜಯವಾಡದಲ್ಲಿ ಇಂದು ಬಾಪು ಮ್ಯೂಸಿಯಂ ನೂತನ ಕಟ್ಟಡ ಉದ್ಘಾಟನೆ, ವಿಶೇಷಗಳೇನು?
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Oct 01, 2020 | 12:44 PM

Share

ವಿಜಯವಾಡ: ಆಂಧ್ರಪ್ರದೇಶದ ವಿಜಯವಾಡದಲ್ಲಿರುವ ನವೀಕರಿಸಿದ ಬಾಪು ವಸ್ತುಸಂಗ್ರಹಾಲಯದ ಹೊಸ ಕಟ್ಟಡವನ್ನು ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಇಂದು ಉದ್ಘಾಟಿಸಲಿದ್ದಾರೆ.

ಮ್ಯೂಸಿಯಂನಲ್ಲಿ 10 ಲಕ್ಷ ವರ್ಷಗಳ ಹಿಂದಿನ ಪುರಾತನ ವಸ್ತುಗಳಿಂದ ಹಿಡಿದು ತಾಜಾ ಆಗಿ 19ನೇ ಶತಮಾನದವರೆಗಿನ 1,500 ಕಲಾಕೃತಿಗಳನ್ನು  ಇಡಲಾಗಿದೆ. ಅದು ಹೊಸ ಕಟ್ಟಡದ ಏಳು ಗ್ಯಾಲರಿಗಳಲ್ಲಿ ಸಂಗ್ರಹಿಸಿಡಲಾಗಿದೆ. ನಾವು ಇಲ್ಲಿ ಮೌಲ್ಯವರ್ಧಿತ ಮತ್ತು ವರ್ಚುವಲ್ ರಿಯಾಲಿಟಿ ತಂತ್ರಜ್ಞಾನಗಳನ್ನು ಬಳಸಿದ್ದೇವೆ ಎಂದು ಪುರಾತತ್ವ ಮತ್ತು ವಸ್ತು ಸಂಗ್ರಹಾಲಯದ ಆಯುಕ್ತೆ ಜಿ ವಾಣಿ ಮೋಹನ್ ತಿಳಿಸಿದ್ದಾರೆ.

ರಿಯಾಲಿಟಿ ಡಿಜಿಟಲ್ ತಂತ್ರಜ್ಞಾನವನ್ನು ಹೆಚ್ಚಿಸಲು ಮ್ಯೂಸಿಯಂಗಾಗಿ 8 ಕೋಟಿ ರೂ. ವೆಚ್ಚವಾಗಿದೆ. ನವೀಕರಿಸಿದ ವಸ್ತುಸಂಗ್ರಹಾಲಯವನ್ನು ಡಿಸೆಂಬರ್ 31, 2018 ರ ಮೊದಲು ಉದ್ಘಾಟಿಸಲು ಪ್ರಸ್ತಾಪಿಸಲಾಗಿತ್ತು. ನಂತರ ಕಾರಣಾಂತರಗಳಿಂದ ಮಾರ್ಚ್ 5, 2019 ಕ್ಕೆ ಡೆಡ್ ಲೈನ್ ನೀಡಲಾಯಿತು. ಆದರೆ, ಕಾಮಗಾರಿಗಳು ವಿಳಂಬದ ಕಾರಣ ಮತ್ತು ಚುನಾವಣಾ ನೀತಿ ಸಂಹಿತೆ ಜಾರಿಗೆಯಾದ್ದರಿಂದ ಉದ್ಘಾಟನೆಯನ್ನು ಏಪ್ರಿಲ್‌ಗೆ ಮತ್ತು ನಂತರ ಜುಲೈಗೆ ಮುಂದೂಡಲಾಯಿತು. ಪ್ರಸ್ತುತ ಇಂದು ಸಿಎಂ ಜಗನ್ ಮೋಹನ್ ರೆಡ್ಡಿ ಮ್ಯೂಸಿಯಂ ಉದ್ಘಾಟಿಸಲಿದ್ದಾರೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ