AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯವಾಡದಲ್ಲಿ ಇಂದು ಬಾಪು ಮ್ಯೂಸಿಯಂ ನೂತನ ಕಟ್ಟಡ ಉದ್ಘಾಟನೆ, ವಿಶೇಷಗಳೇನು?

ವಿಜಯವಾಡ: ಆಂಧ್ರಪ್ರದೇಶದ ವಿಜಯವಾಡದಲ್ಲಿರುವ ನವೀಕರಿಸಿದ ಬಾಪು ವಸ್ತುಸಂಗ್ರಹಾಲಯದ ಹೊಸ ಕಟ್ಟಡವನ್ನು ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಇಂದು ಉದ್ಘಾಟಿಸಲಿದ್ದಾರೆ. ಮ್ಯೂಸಿಯಂನಲ್ಲಿ 10 ಲಕ್ಷ ವರ್ಷಗಳ ಹಿಂದಿನ ಪುರಾತನ ವಸ್ತುಗಳಿಂದ ಹಿಡಿದು ತಾಜಾ ಆಗಿ 19ನೇ ಶತಮಾನದವರೆಗಿನ 1,500 ಕಲಾಕೃತಿಗಳನ್ನು  ಇಡಲಾಗಿದೆ. ಅದು ಹೊಸ ಕಟ್ಟಡದ ಏಳು ಗ್ಯಾಲರಿಗಳಲ್ಲಿ ಸಂಗ್ರಹಿಸಿಡಲಾಗಿದೆ. ನಾವು ಇಲ್ಲಿ ಮೌಲ್ಯವರ್ಧಿತ ಮತ್ತು ವರ್ಚುವಲ್ ರಿಯಾಲಿಟಿ ತಂತ್ರಜ್ಞಾನಗಳನ್ನು ಬಳಸಿದ್ದೇವೆ ಎಂದು ಪುರಾತತ್ವ ಮತ್ತು ವಸ್ತು ಸಂಗ್ರಹಾಲಯದ ಆಯುಕ್ತೆ ಜಿ ವಾಣಿ ಮೋಹನ್ ತಿಳಿಸಿದ್ದಾರೆ. ರಿಯಾಲಿಟಿ […]

ವಿಜಯವಾಡದಲ್ಲಿ ಇಂದು ಬಾಪು ಮ್ಯೂಸಿಯಂ ನೂತನ ಕಟ್ಟಡ ಉದ್ಘಾಟನೆ, ವಿಶೇಷಗಳೇನು?
ಆಯೇಷಾ ಬಾನು
| Edited By: |

Updated on: Oct 01, 2020 | 12:44 PM

Share

ವಿಜಯವಾಡ: ಆಂಧ್ರಪ್ರದೇಶದ ವಿಜಯವಾಡದಲ್ಲಿರುವ ನವೀಕರಿಸಿದ ಬಾಪು ವಸ್ತುಸಂಗ್ರಹಾಲಯದ ಹೊಸ ಕಟ್ಟಡವನ್ನು ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಇಂದು ಉದ್ಘಾಟಿಸಲಿದ್ದಾರೆ.

ಮ್ಯೂಸಿಯಂನಲ್ಲಿ 10 ಲಕ್ಷ ವರ್ಷಗಳ ಹಿಂದಿನ ಪುರಾತನ ವಸ್ತುಗಳಿಂದ ಹಿಡಿದು ತಾಜಾ ಆಗಿ 19ನೇ ಶತಮಾನದವರೆಗಿನ 1,500 ಕಲಾಕೃತಿಗಳನ್ನು  ಇಡಲಾಗಿದೆ. ಅದು ಹೊಸ ಕಟ್ಟಡದ ಏಳು ಗ್ಯಾಲರಿಗಳಲ್ಲಿ ಸಂಗ್ರಹಿಸಿಡಲಾಗಿದೆ. ನಾವು ಇಲ್ಲಿ ಮೌಲ್ಯವರ್ಧಿತ ಮತ್ತು ವರ್ಚುವಲ್ ರಿಯಾಲಿಟಿ ತಂತ್ರಜ್ಞಾನಗಳನ್ನು ಬಳಸಿದ್ದೇವೆ ಎಂದು ಪುರಾತತ್ವ ಮತ್ತು ವಸ್ತು ಸಂಗ್ರಹಾಲಯದ ಆಯುಕ್ತೆ ಜಿ ವಾಣಿ ಮೋಹನ್ ತಿಳಿಸಿದ್ದಾರೆ.

ರಿಯಾಲಿಟಿ ಡಿಜಿಟಲ್ ತಂತ್ರಜ್ಞಾನವನ್ನು ಹೆಚ್ಚಿಸಲು ಮ್ಯೂಸಿಯಂಗಾಗಿ 8 ಕೋಟಿ ರೂ. ವೆಚ್ಚವಾಗಿದೆ. ನವೀಕರಿಸಿದ ವಸ್ತುಸಂಗ್ರಹಾಲಯವನ್ನು ಡಿಸೆಂಬರ್ 31, 2018 ರ ಮೊದಲು ಉದ್ಘಾಟಿಸಲು ಪ್ರಸ್ತಾಪಿಸಲಾಗಿತ್ತು. ನಂತರ ಕಾರಣಾಂತರಗಳಿಂದ ಮಾರ್ಚ್ 5, 2019 ಕ್ಕೆ ಡೆಡ್ ಲೈನ್ ನೀಡಲಾಯಿತು. ಆದರೆ, ಕಾಮಗಾರಿಗಳು ವಿಳಂಬದ ಕಾರಣ ಮತ್ತು ಚುನಾವಣಾ ನೀತಿ ಸಂಹಿತೆ ಜಾರಿಗೆಯಾದ್ದರಿಂದ ಉದ್ಘಾಟನೆಯನ್ನು ಏಪ್ರಿಲ್‌ಗೆ ಮತ್ತು ನಂತರ ಜುಲೈಗೆ ಮುಂದೂಡಲಾಯಿತು. ಪ್ರಸ್ತುತ ಇಂದು ಸಿಎಂ ಜಗನ್ ಮೋಹನ್ ರೆಡ್ಡಿ ಮ್ಯೂಸಿಯಂ ಉದ್ಘಾಟಿಸಲಿದ್ದಾರೆ.

Follow Us
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ