AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯವಾಡದಲ್ಲಿ ಇಂದು ಬಾಪು ಮ್ಯೂಸಿಯಂ ನೂತನ ಕಟ್ಟಡ ಉದ್ಘಾಟನೆ, ವಿಶೇಷಗಳೇನು?

ವಿಜಯವಾಡ: ಆಂಧ್ರಪ್ರದೇಶದ ವಿಜಯವಾಡದಲ್ಲಿರುವ ನವೀಕರಿಸಿದ ಬಾಪು ವಸ್ತುಸಂಗ್ರಹಾಲಯದ ಹೊಸ ಕಟ್ಟಡವನ್ನು ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಇಂದು ಉದ್ಘಾಟಿಸಲಿದ್ದಾರೆ. ಮ್ಯೂಸಿಯಂನಲ್ಲಿ 10 ಲಕ್ಷ ವರ್ಷಗಳ ಹಿಂದಿನ ಪುರಾತನ ವಸ್ತುಗಳಿಂದ ಹಿಡಿದು ತಾಜಾ ಆಗಿ 19ನೇ ಶತಮಾನದವರೆಗಿನ 1,500 ಕಲಾಕೃತಿಗಳನ್ನು  ಇಡಲಾಗಿದೆ. ಅದು ಹೊಸ ಕಟ್ಟಡದ ಏಳು ಗ್ಯಾಲರಿಗಳಲ್ಲಿ ಸಂಗ್ರಹಿಸಿಡಲಾಗಿದೆ. ನಾವು ಇಲ್ಲಿ ಮೌಲ್ಯವರ್ಧಿತ ಮತ್ತು ವರ್ಚುವಲ್ ರಿಯಾಲಿಟಿ ತಂತ್ರಜ್ಞಾನಗಳನ್ನು ಬಳಸಿದ್ದೇವೆ ಎಂದು ಪುರಾತತ್ವ ಮತ್ತು ವಸ್ತು ಸಂಗ್ರಹಾಲಯದ ಆಯುಕ್ತೆ ಜಿ ವಾಣಿ ಮೋಹನ್ ತಿಳಿಸಿದ್ದಾರೆ. ರಿಯಾಲಿಟಿ […]

ವಿಜಯವಾಡದಲ್ಲಿ ಇಂದು ಬಾಪು ಮ್ಯೂಸಿಯಂ ನೂತನ ಕಟ್ಟಡ ಉದ್ಘಾಟನೆ, ವಿಶೇಷಗಳೇನು?
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Oct 01, 2020 | 12:44 PM

Share

ವಿಜಯವಾಡ: ಆಂಧ್ರಪ್ರದೇಶದ ವಿಜಯವಾಡದಲ್ಲಿರುವ ನವೀಕರಿಸಿದ ಬಾಪು ವಸ್ತುಸಂಗ್ರಹಾಲಯದ ಹೊಸ ಕಟ್ಟಡವನ್ನು ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಇಂದು ಉದ್ಘಾಟಿಸಲಿದ್ದಾರೆ.

ಮ್ಯೂಸಿಯಂನಲ್ಲಿ 10 ಲಕ್ಷ ವರ್ಷಗಳ ಹಿಂದಿನ ಪುರಾತನ ವಸ್ತುಗಳಿಂದ ಹಿಡಿದು ತಾಜಾ ಆಗಿ 19ನೇ ಶತಮಾನದವರೆಗಿನ 1,500 ಕಲಾಕೃತಿಗಳನ್ನು  ಇಡಲಾಗಿದೆ. ಅದು ಹೊಸ ಕಟ್ಟಡದ ಏಳು ಗ್ಯಾಲರಿಗಳಲ್ಲಿ ಸಂಗ್ರಹಿಸಿಡಲಾಗಿದೆ. ನಾವು ಇಲ್ಲಿ ಮೌಲ್ಯವರ್ಧಿತ ಮತ್ತು ವರ್ಚುವಲ್ ರಿಯಾಲಿಟಿ ತಂತ್ರಜ್ಞಾನಗಳನ್ನು ಬಳಸಿದ್ದೇವೆ ಎಂದು ಪುರಾತತ್ವ ಮತ್ತು ವಸ್ತು ಸಂಗ್ರಹಾಲಯದ ಆಯುಕ್ತೆ ಜಿ ವಾಣಿ ಮೋಹನ್ ತಿಳಿಸಿದ್ದಾರೆ.

ರಿಯಾಲಿಟಿ ಡಿಜಿಟಲ್ ತಂತ್ರಜ್ಞಾನವನ್ನು ಹೆಚ್ಚಿಸಲು ಮ್ಯೂಸಿಯಂಗಾಗಿ 8 ಕೋಟಿ ರೂ. ವೆಚ್ಚವಾಗಿದೆ. ನವೀಕರಿಸಿದ ವಸ್ತುಸಂಗ್ರಹಾಲಯವನ್ನು ಡಿಸೆಂಬರ್ 31, 2018 ರ ಮೊದಲು ಉದ್ಘಾಟಿಸಲು ಪ್ರಸ್ತಾಪಿಸಲಾಗಿತ್ತು. ನಂತರ ಕಾರಣಾಂತರಗಳಿಂದ ಮಾರ್ಚ್ 5, 2019 ಕ್ಕೆ ಡೆಡ್ ಲೈನ್ ನೀಡಲಾಯಿತು. ಆದರೆ, ಕಾಮಗಾರಿಗಳು ವಿಳಂಬದ ಕಾರಣ ಮತ್ತು ಚುನಾವಣಾ ನೀತಿ ಸಂಹಿತೆ ಜಾರಿಗೆಯಾದ್ದರಿಂದ ಉದ್ಘಾಟನೆಯನ್ನು ಏಪ್ರಿಲ್‌ಗೆ ಮತ್ತು ನಂತರ ಜುಲೈಗೆ ಮುಂದೂಡಲಾಯಿತು. ಪ್ರಸ್ತುತ ಇಂದು ಸಿಎಂ ಜಗನ್ ಮೋಹನ್ ರೆಡ್ಡಿ ಮ್ಯೂಸಿಯಂ ಉದ್ಘಾಟಿಸಲಿದ್ದಾರೆ.

ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುವ ಮಾತಗಳನ್ನು ಆಡಿದ ಸೋಮಣ್ಣ
ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುವ ಮಾತಗಳನ್ನು ಆಡಿದ ಸೋಮಣ್ಣ
ಧರ್ಮಸ್ಥಳಕ್ಕೆ ಕೆಟ್ಟ ಹೆಸರು ನಾವು ಬಿಡಲ್ಲ: ಎನ್ ಶ್ರೀನಿವಾಸ್, ಶಾಸಕ
ಧರ್ಮಸ್ಥಳಕ್ಕೆ ಕೆಟ್ಟ ಹೆಸರು ನಾವು ಬಿಡಲ್ಲ: ಎನ್ ಶ್ರೀನಿವಾಸ್, ಶಾಸಕ
ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿರುವ ವಕೀಲರು
ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿರುವ ವಕೀಲರು
ರಾಜಣ್ಣ ಕ್ಯಾಬಿನೆಟ್​ಗೆ ವಾಪಸ್ಸಾದರೆ ನನ್ನ ಸ್ವಾಗತವಿದೆ: ಡಿಕೆ ಸುರೇಶ್
ರಾಜಣ್ಣ ಕ್ಯಾಬಿನೆಟ್​ಗೆ ವಾಪಸ್ಸಾದರೆ ನನ್ನ ಸ್ವಾಗತವಿದೆ: ಡಿಕೆ ಸುರೇಶ್
ಸಿದ್ದರಾಮಯ್ಯ ತಮ್ಮಿಂದಾದ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ: ವಿ ಸೋಮಣ್ಣ
ಸಿದ್ದರಾಮಯ್ಯ ತಮ್ಮಿಂದಾದ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ: ವಿ ಸೋಮಣ್ಣ
ಮುಸುಕುಧಾರಿ​ ಬಂಧನ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ
ಮುಸುಕುಧಾರಿ​ ಬಂಧನ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ
ಚಿನ್ನಯ್ಯನ ಅಣ್ಣ ತಾನಾಸಿಯ ವಿಚಾರಣೆಯನ್ನೂ ನಡೆಸುತ್ತಿರುವ ಎಸ್ಐಟಿ
ಚಿನ್ನಯ್ಯನ ಅಣ್ಣ ತಾನಾಸಿಯ ವಿಚಾರಣೆಯನ್ನೂ ನಡೆಸುತ್ತಿರುವ ಎಸ್ಐಟಿ
ನನ್ನನ್ನು ಎಸ್​ಐಟಿ ವಿಚಾರಣೆಗೆ ಕರೆದರೆ ಹೋಗುತ್ತೇನೆ: ಗಿರೀಶ್ ಮಟ್ಟಣ್ಣನವರ್
ನನ್ನನ್ನು ಎಸ್​ಐಟಿ ವಿಚಾರಣೆಗೆ ಕರೆದರೆ ಹೋಗುತ್ತೇನೆ: ಗಿರೀಶ್ ಮಟ್ಟಣ್ಣನವರ್
ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ರಾಸ್ ಟೇಲರ್
ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ರಾಸ್ ಟೇಲರ್
ಅವನ ತಂದೆ-ತಾಯಿ ತಮಿಳುನಾಡಿಂದ ಬಂದು ನಮ್ಮೂರಲ್ಲಿ ನೆಲೆಸಿದ್ದರು: ಗ್ರಾಮಸ್ಥರು
ಅವನ ತಂದೆ-ತಾಯಿ ತಮಿಳುನಾಡಿಂದ ಬಂದು ನಮ್ಮೂರಲ್ಲಿ ನೆಲೆಸಿದ್ದರು: ಗ್ರಾಮಸ್ಥರು