AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯವಾಡದಲ್ಲಿ ಇಂದು ಬಾಪು ಮ್ಯೂಸಿಯಂ ನೂತನ ಕಟ್ಟಡ ಉದ್ಘಾಟನೆ, ವಿಶೇಷಗಳೇನು?

ವಿಜಯವಾಡ: ಆಂಧ್ರಪ್ರದೇಶದ ವಿಜಯವಾಡದಲ್ಲಿರುವ ನವೀಕರಿಸಿದ ಬಾಪು ವಸ್ತುಸಂಗ್ರಹಾಲಯದ ಹೊಸ ಕಟ್ಟಡವನ್ನು ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಇಂದು ಉದ್ಘಾಟಿಸಲಿದ್ದಾರೆ. ಮ್ಯೂಸಿಯಂನಲ್ಲಿ 10 ಲಕ್ಷ ವರ್ಷಗಳ ಹಿಂದಿನ ಪುರಾತನ ವಸ್ತುಗಳಿಂದ ಹಿಡಿದು ತಾಜಾ ಆಗಿ 19ನೇ ಶತಮಾನದವರೆಗಿನ 1,500 ಕಲಾಕೃತಿಗಳನ್ನು  ಇಡಲಾಗಿದೆ. ಅದು ಹೊಸ ಕಟ್ಟಡದ ಏಳು ಗ್ಯಾಲರಿಗಳಲ್ಲಿ ಸಂಗ್ರಹಿಸಿಡಲಾಗಿದೆ. ನಾವು ಇಲ್ಲಿ ಮೌಲ್ಯವರ್ಧಿತ ಮತ್ತು ವರ್ಚುವಲ್ ರಿಯಾಲಿಟಿ ತಂತ್ರಜ್ಞಾನಗಳನ್ನು ಬಳಸಿದ್ದೇವೆ ಎಂದು ಪುರಾತತ್ವ ಮತ್ತು ವಸ್ತು ಸಂಗ್ರಹಾಲಯದ ಆಯುಕ್ತೆ ಜಿ ವಾಣಿ ಮೋಹನ್ ತಿಳಿಸಿದ್ದಾರೆ. ರಿಯಾಲಿಟಿ […]

ವಿಜಯವಾಡದಲ್ಲಿ ಇಂದು ಬಾಪು ಮ್ಯೂಸಿಯಂ ನೂತನ ಕಟ್ಟಡ ಉದ್ಘಾಟನೆ, ವಿಶೇಷಗಳೇನು?
ಆಯೇಷಾ ಬಾನು
| Edited By: |

Updated on: Oct 01, 2020 | 12:44 PM

Share

ವಿಜಯವಾಡ: ಆಂಧ್ರಪ್ರದೇಶದ ವಿಜಯವಾಡದಲ್ಲಿರುವ ನವೀಕರಿಸಿದ ಬಾಪು ವಸ್ತುಸಂಗ್ರಹಾಲಯದ ಹೊಸ ಕಟ್ಟಡವನ್ನು ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಇಂದು ಉದ್ಘಾಟಿಸಲಿದ್ದಾರೆ.

ಮ್ಯೂಸಿಯಂನಲ್ಲಿ 10 ಲಕ್ಷ ವರ್ಷಗಳ ಹಿಂದಿನ ಪುರಾತನ ವಸ್ತುಗಳಿಂದ ಹಿಡಿದು ತಾಜಾ ಆಗಿ 19ನೇ ಶತಮಾನದವರೆಗಿನ 1,500 ಕಲಾಕೃತಿಗಳನ್ನು  ಇಡಲಾಗಿದೆ. ಅದು ಹೊಸ ಕಟ್ಟಡದ ಏಳು ಗ್ಯಾಲರಿಗಳಲ್ಲಿ ಸಂಗ್ರಹಿಸಿಡಲಾಗಿದೆ. ನಾವು ಇಲ್ಲಿ ಮೌಲ್ಯವರ್ಧಿತ ಮತ್ತು ವರ್ಚುವಲ್ ರಿಯಾಲಿಟಿ ತಂತ್ರಜ್ಞಾನಗಳನ್ನು ಬಳಸಿದ್ದೇವೆ ಎಂದು ಪುರಾತತ್ವ ಮತ್ತು ವಸ್ತು ಸಂಗ್ರಹಾಲಯದ ಆಯುಕ್ತೆ ಜಿ ವಾಣಿ ಮೋಹನ್ ತಿಳಿಸಿದ್ದಾರೆ.

ರಿಯಾಲಿಟಿ ಡಿಜಿಟಲ್ ತಂತ್ರಜ್ಞಾನವನ್ನು ಹೆಚ್ಚಿಸಲು ಮ್ಯೂಸಿಯಂಗಾಗಿ 8 ಕೋಟಿ ರೂ. ವೆಚ್ಚವಾಗಿದೆ. ನವೀಕರಿಸಿದ ವಸ್ತುಸಂಗ್ರಹಾಲಯವನ್ನು ಡಿಸೆಂಬರ್ 31, 2018 ರ ಮೊದಲು ಉದ್ಘಾಟಿಸಲು ಪ್ರಸ್ತಾಪಿಸಲಾಗಿತ್ತು. ನಂತರ ಕಾರಣಾಂತರಗಳಿಂದ ಮಾರ್ಚ್ 5, 2019 ಕ್ಕೆ ಡೆಡ್ ಲೈನ್ ನೀಡಲಾಯಿತು. ಆದರೆ, ಕಾಮಗಾರಿಗಳು ವಿಳಂಬದ ಕಾರಣ ಮತ್ತು ಚುನಾವಣಾ ನೀತಿ ಸಂಹಿತೆ ಜಾರಿಗೆಯಾದ್ದರಿಂದ ಉದ್ಘಾಟನೆಯನ್ನು ಏಪ್ರಿಲ್‌ಗೆ ಮತ್ತು ನಂತರ ಜುಲೈಗೆ ಮುಂದೂಡಲಾಯಿತು. ಪ್ರಸ್ತುತ ಇಂದು ಸಿಎಂ ಜಗನ್ ಮೋಹನ್ ರೆಡ್ಡಿ ಮ್ಯೂಸಿಯಂ ಉದ್ಘಾಟಿಸಲಿದ್ದಾರೆ.

ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ