AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TRP ಸಮರದಲ್ಲಿ ಅಲ್ಪವಿರಾಮ: ಪ್ರತಿ ವಾರದ ರೇಟಿಂಗ್​ ಸೂಚ್ಯಂಕಕ್ಕೆ ಬ್ರೇಕ್​

ದೆಹಲಿ: TRPಯಿಂದ, TRPಗಾಗಿ, TRPಗೋಸ್ಕರ ಎಂದು 24X7 ನೇರ ಹಣಾಹಣಿಯಲ್ಲಿದ್ದ ಹಲವಾರು ಸುದ್ದಿ ವಾಹಿನಿಗಳ TRP ಸಮರಕ್ಕೆ ಇದೀಗ ತಾತ್ಕಾಲಿಕ ಬ್ರೇಕ್​ ಬಿದ್ದಿದೆ. ಟೆಲಿವಿಷನ್​ ರೇಟಿಂಗ್​ ಪಾಯಿಂಟ್​ ಅಥವಾ ಟಿಆರ್​ಪಿ ಎಂದೇ ಹೆಸರುವಾಸಿಯಾಗಿರುವ ಈ ಸೂಚ್ಯಂಕವನ್ನು ದೇಶದ ಪ್ರತಿ ಭಾಷೆಯ ಸುದ್ದಿವಾಹಿನಿ ಮತ್ತು ಮನರಂಜನಾ ವಾಹಿನಿಗಳಿಗೆ ಪ್ರತಿ ವಾರ ನೀಡಲಾಗುತ್ತಿತ್ತು. ಆದರೆ, ಇದೀಗ TRP ಶ್ರೇಣಿ ನೀಡುತ್ತಿದ್ದ ಪ್ರಸಾರ ಪ್ರೇಕ್ಷಕರ ಸಂಶೋಧನಾ ಮಂಡಳಿ (BARC) ಇನ್ನು 8 ರಿಂದ 12 ವಾರಗಳ ಕಾಲ ಈ ಸೂಚ್ಯಂಕವನ್ನು ದೇಶದ […]

TRP ಸಮರದಲ್ಲಿ ಅಲ್ಪವಿರಾಮ: ಪ್ರತಿ ವಾರದ ರೇಟಿಂಗ್​ ಸೂಚ್ಯಂಕಕ್ಕೆ ಬ್ರೇಕ್​
KUSHAL V
|

Updated on:Oct 15, 2020 | 6:08 PM

Share

ದೆಹಲಿ: TRPಯಿಂದ, TRPಗಾಗಿ, TRPಗೋಸ್ಕರ ಎಂದು 24X7 ನೇರ ಹಣಾಹಣಿಯಲ್ಲಿದ್ದ ಹಲವಾರು ಸುದ್ದಿ ವಾಹಿನಿಗಳ TRP ಸಮರಕ್ಕೆ ಇದೀಗ ತಾತ್ಕಾಲಿಕ ಬ್ರೇಕ್​ ಬಿದ್ದಿದೆ. ಟೆಲಿವಿಷನ್​ ರೇಟಿಂಗ್​ ಪಾಯಿಂಟ್​ ಅಥವಾ ಟಿಆರ್​ಪಿ ಎಂದೇ ಹೆಸರುವಾಸಿಯಾಗಿರುವ ಈ ಸೂಚ್ಯಂಕವನ್ನು ದೇಶದ ಪ್ರತಿ ಭಾಷೆಯ ಸುದ್ದಿವಾಹಿನಿ ಮತ್ತು ಮನರಂಜನಾ ವಾಹಿನಿಗಳಿಗೆ ಪ್ರತಿ ವಾರ ನೀಡಲಾಗುತ್ತಿತ್ತು.

ಆದರೆ, ಇದೀಗ TRP ಶ್ರೇಣಿ ನೀಡುತ್ತಿದ್ದ ಪ್ರಸಾರ ಪ್ರೇಕ್ಷಕರ ಸಂಶೋಧನಾ ಮಂಡಳಿ (BARC) ಇನ್ನು 8 ರಿಂದ 12 ವಾರಗಳ ಕಾಲ ಈ ಸೂಚ್ಯಂಕವನ್ನು ದೇಶದ ಎಲ್ಲಾ ಸುದ್ದಿವಾಹಿನಿಗಳಿಗೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಕೆಲವು ದಿನಗಳ ಹಿಂದೆ ಭಾರಿ ವಿವಾದ ಸೃಷ್ಟಿಸಿದ ಟಿಆರ್​ಪಿ ಹಗರಣದ ಹಿನ್ನೆಲೆಯಲ್ಲಿ BARC ಸಂಸ್ಥೆ ಇಂದು ಈ ನಿರ್ಧಾರ ಕೈಗೊಂಡಿದೆ. TRP ಸ್ಥಗಿತಗೊಂಡಿರುವ ಈ ವೇಳೆಯಲ್ಲಿ ಸಂಸ್ಥೆಯು TRP ಪಡೆಯುವ ಪ್ರಕ್ರಿಯೆಯನ್ನು ಮತ್ತಷ್ಟು ಸದೃಢಗೊಳಿಸುವತ್ತ ತನ್ನ ಗಮನ ಹರಿಸುತ್ತದೆ ಎಂದು BARC ತಿಳಿಸಿದೆ.

ಜೊತೆಗೆ, ಮತ್ತೆಂದೂ ಈ ರೀತಿಯ ಹಗರಣ ಆಗದಂತೆ ಕ್ರಮ ಕೈಗೊಳ್ಳುತ್ತದೆ ಎಂದೂ ಸಹ ಹೇಳಿದೆ. ಸದ್ಯ ದೇಶದ ಎಲ್ಲಾ ಭಾಷೆಯ ಸುದ್ದಿವಾಹಿನಿಗಳಿಗೆ ಈ ಕ್ರಮ ಅನ್ವಯಿಸುತ್ತದೆ. ಹಾಗಾಗಿ ಸದ್ಯಕ್ಕೆ ಪ್ರತಿ ವಾರದ ರೇಟಿಂಗ್​ ಸೂಚ್ಯಂಕಕ್ಕೆ TRP ಬ್ರೇಕ್​ ಬಿದ್ದಿದೆ. ನ್ಯಾಷನಲ್​ ಬ್ರಾಡ್​ಕಾಸ್ಟರ್ಸ್​ ಅಸೋಸಿಯೇಷನ್​ ಸಂಸ್ಥೆಯು BARC ಈ ನಿರ್ಧಾರವನ್ನು ಸ್ವಾಗತಿಸಿದೆ. ತಾವು ಈ ನಿರ್ಧಾರಕ್ಕೆ ಬದ್ಧರಿದ್ದೇವೆ ಎಂದು ತಿಳಿಸಿದೆ.

Published On - 5:59 pm, Thu, 15 October 20

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್