AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಮಾಡುವೆ; ಬಾಕಿ ಜಿಎಸ್​ಟಿ ಬಗ್ಗೆಯೂ ಕೇಳುತ್ತೇನೆ: ಸಿಎಂ ಬೊಮ್ಮಾಯಿ

ರಾಜ್ಯದ ಯೋಜನೆಗಳಿಗೆ ಕೇಂದ್ರದಿಂದ ಬರುವ ಅನುದಾನದ ಬಗ್ಗೆ ಕೇಳುತ್ತೇನೆ ಎಂದು ತಿಳಿಸಿದ ಬೊಮ್ಮಾಯಿ, ರಾಜ್ಯಕ್ಕೆ ಬರಬೇಕಾದ ಬಾಕಿ ಜಿಎಸ್​ಟಿ ಬಗ್ಗೆಯೂ ಚರ್ಚಿಸುತ್ತೇನೆ ಎಂದು ಹೇಳಿದ್ದಾರೆ.

ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಮಾಡುವೆ; ಬಾಕಿ ಜಿಎಸ್​ಟಿ ಬಗ್ಗೆಯೂ ಕೇಳುತ್ತೇನೆ: ಸಿಎಂ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
TV9 Web
| Edited By: |

Updated on: Jul 31, 2021 | 9:30 AM

Share

ದೆಹಲಿ: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿ ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಿದ್ದಾರೆ. ಅಲ್ಲಿ ವರಿಷ್ಠರನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ಧಿಗೆ ಕೆಲ ಸಲಹೆಗಳನ್ನು ಪಡೆದಿದ್ದಾರೆ. ಅಲ್ಲದೇ ಇವತ್ತು (ಜುಲೈ 31) ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ರಾಜ್ಯಕ್ಕೆ ಬರಬೇಕಾದ ಅನುದಾನದ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ರಾಜ್ಯದ ಯೋಜನೆಗಳಿಗೆ ಕೇಂದ್ರದಿಂದ ಬರುವ ಅನುದಾನದ ಬಗ್ಗೆ ಕೇಳುತ್ತೇನೆ ಎಂದು ತಿಳಿಸಿದ ಬೊಮ್ಮಾಯಿ, ರಾಜ್ಯಕ್ಕೆ ಬರಬೇಕಾದ ಬಾಕಿ ಜಿಎಸ್​ಟಿ ಬಗ್ಗೆಯೂ ಚರ್ಚಿಸುತ್ತೇನೆ ಎಂದು ಹೇಳಿದ್ದಾರೆ.

ಇನ್ನು ಸಚಿವ ಸಂಪುಟ ರಚನೆ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಹೈಕಮಾಂಡ್ ಸೂಚನೆಗಾಗಿ ಕಾಯುತ್ತಿದ್ದೇನೆ. ನಾಯಕರು ಕರೆದರೆ ಹೋಗಿ ಈ ಬಗ್ಗೆ ಚರ್ಚಿಸುತ್ತೇನೆ. ಮಧ್ಯಾಹ್ನದೊಳಗೆ ಲಿಸ್ಟ್ ಬರುತ್ತೋ ಇಲ್ವೋ ಗೊತ್ತಿಲ್ಲ. ಹೈಕಮಾಂಡ್ನಿಂದ ನನಗೆ ಇನ್ನೂ ಕರೆಯೇ ಬಂದಿಲ್ಲ. ಕರೆ ಬಂದ ಕೂಡಲೇ ಪಟ್ಟಿಯ ಬಗ್ಗೆ ಚರ್ಚೆ ಮಾಡುವೆ ಎಂದು ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯನ್ನು ಭೇಟಿಯಾಗುತ್ತೇನೆ. ಹಲವು ವಿಚಾರಗಳ ಬಗ್ಗೆ ಜೋಶಿಯವರ ಜತೆ ಚರ್ಚಿಸಬೇಕಿದೆ ಎಂದು ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ

ದೆಹಲಿಗೆ ಹಾರಿದ ಸಿಎಂ ಬಸವರಾಜ ಬೊಮ್ಮಾಯಿ; ವರಿಷ್ಠರ ಭೇಟಿ, ಧನ್ಯವಾದ ಸಲ್ಲಿಕೆ ನೆಪದಲ್ಲಿ ಸಂಪುಟ ಫೈನಲ್?

ಕೊರೊನಾ ಆತಂಕ: ಕೇರಳ-ಕರ್ನಾಟಕ ಗಡಿಯಲ್ಲಿ ಕಠಿಣ ಕ್ರಮ ಜಾರಿ; ಇಂದು ಸಂಜೆ ಜಿಲ್ಲಾಡಳಿತಗಳೊಂದಿಗೆ ಸಿಎಂ ಬೊಮ್ಮಾಯಿ ಸಭೆ

(Basavaraj Bommai said he would meet Finance Minister Nirmala Sitharaman and discuss GST)

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!