AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಿರ್ವಹಣೆ, ಕೈಮೀರುವ ಮೊದಲು ಎಚ್ಚೆತ್ಕೊಳ್ಳಿ: ರಾಜ್ಯಗಳಿಗೆ ಸುಪ್ರೀಂ ಸೂಚನೆ

ದೆಹಲಿ: ಕೊರೊನಾ ಎದುರಿಸಲು ಸಮರ್ಪಕ ತಯಾರಿ ಮಾಡಿಕೊಳ್ಳದಿದ್ದರೆ ಡಿಸೆಂಬರ್​ ಅತ್ಯಂತ ಭಯಾನಕವಾಗಿರಲಿದೆ ಎಂದು ಕೆಲ ರಾಜ್ಯಗಳಿಗೆ ಸುಪ್ರೀಂಕೋರ್ಟ್ ಗಂಭೀರ ಎಚ್ಚರಿಕೆ ನೀಡಿದೆ. ಕೊರೊನಾ ಸೋಂಕು ನಿಯಂತ್ರಣಕ್ಕೆ ತೆಗೆದುಕೊಂಡಿರುವ ಕ್ರಮಗಳ ಕುರಿತು ಎರಡು ದಿನಗಳಲ್ಲಿ ವರದಿ ಸಲ್ಲಿಸಬೇಕೆಂದು ದೆಹಲಿ, ಗುಜರಾತ್, ಮಹಾರಾಷ್ಟ್ರ ಮತ್ತು ಅಸ್ಸಾಂ ರಾಜ್ಯಗಳಿಗೆ ಸೂಚಿಸಿದೆ. ಕೊರೊನಾ ಸೋಂಕು ಮತ್ತೆ ಹೆಚ್ಚಾಗುತ್ತಿದೆ. ಪರಿಸ್ಥಿತಿ ಕೈಮೀರುವ ಮೊದಲು ಇತರ ರಾಜ್ಯಗಳೂ ಎಚ್ಚೆತ್ತುಕೊಳ್ಳಬೇಕು ಎಂದು ನ್ಯಾಯಾಲಯ ಸೂಚಿಸಿದೆ. ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಸುಭಾಷ್ ರೆಡ್ಡಿ. ಎಂ.ಪಿ. ಶಾ ಅವರಿದ್ದ ನ್ಯಾಯಪೀಠ […]

ಕೊರೊನಾ ನಿರ್ವಹಣೆ, ಕೈಮೀರುವ ಮೊದಲು ಎಚ್ಚೆತ್ಕೊಳ್ಳಿ: ರಾಜ್ಯಗಳಿಗೆ ಸುಪ್ರೀಂ ಸೂಚನೆ
ಸುಪ್ರೀಂ ಕೋರ್ಟ್​
Skanda
| Edited By: |

Updated on:Nov 23, 2020 | 2:54 PM

Share

ದೆಹಲಿ: ಕೊರೊನಾ ಎದುರಿಸಲು ಸಮರ್ಪಕ ತಯಾರಿ ಮಾಡಿಕೊಳ್ಳದಿದ್ದರೆ ಡಿಸೆಂಬರ್​ ಅತ್ಯಂತ ಭಯಾನಕವಾಗಿರಲಿದೆ ಎಂದು ಕೆಲ ರಾಜ್ಯಗಳಿಗೆ ಸುಪ್ರೀಂಕೋರ್ಟ್ ಗಂಭೀರ ಎಚ್ಚರಿಕೆ ನೀಡಿದೆ.

ಕೊರೊನಾ ಸೋಂಕು ನಿಯಂತ್ರಣಕ್ಕೆ ತೆಗೆದುಕೊಂಡಿರುವ ಕ್ರಮಗಳ ಕುರಿತು ಎರಡು ದಿನಗಳಲ್ಲಿ ವರದಿ ಸಲ್ಲಿಸಬೇಕೆಂದು ದೆಹಲಿ, ಗುಜರಾತ್, ಮಹಾರಾಷ್ಟ್ರ ಮತ್ತು ಅಸ್ಸಾಂ ರಾಜ್ಯಗಳಿಗೆ ಸೂಚಿಸಿದೆ.

ಕೊರೊನಾ ಸೋಂಕು ಮತ್ತೆ ಹೆಚ್ಚಾಗುತ್ತಿದೆ. ಪರಿಸ್ಥಿತಿ ಕೈಮೀರುವ ಮೊದಲು ಇತರ ರಾಜ್ಯಗಳೂ ಎಚ್ಚೆತ್ತುಕೊಳ್ಳಬೇಕು ಎಂದು ನ್ಯಾಯಾಲಯ ಸೂಚಿಸಿದೆ. ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಸುಭಾಷ್ ರೆಡ್ಡಿ. ಎಂ.ಪಿ. ಶಾ ಅವರಿದ್ದ ನ್ಯಾಯಪೀಠ ದೆಹಲಿಯ ಕೊರೊನಾ ಪರಿಸ್ಥಿತಿ ಕುರಿತು ವಿಚಾರಣೆ ನಡೆಸಿತು. ಈ ವೇಳೆ ಗುಜರಾತ್ ಸರ್ಕಾರವನ್ನೂ ತರಾಟೆಗೆ ತೆಗೆದುಕೊಂಡಿತು.

ವಿಚಾರಣೆ ವೇಳೆ ಸೋಂಕು ತಡೆಗಟ್ಟಲು ಗೃಹ ಸಚಿವ ಅಮಿತ್ ಶಾ ಕೈಗೊಂಡ ಕ್ರಮಗಳನ್ನು ನ್ಯಾಯಾಲಯಕ್ಕೆ ವಿವರಿಸಿದ ಕೇಂದ್ರ ಸರ್ಕಾರ, ದೆಹಲಿ ಸರ್ಕಾರವು ಹಲವು ಪ್ರಶ್ನೆಗಳಿಗೆ ಉತ್ತರಿಸಬೇಕಿದೆ ಎನ್ನುವ ಮೂಲಕ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದ ಮೇಲೆ ಉತ್ತರಿಸುವ ಜವಾಬ್ದಾರಿ ಹೊರಿಸಿತ್ತು. ರಾಜಕೀಯ ಸಂಭ್ರಮಾಚರಣೆ, ಮದುವೆಗಳಲ್ಲಿ ಜನಜಂಗುಳಿಗಳನ್ನು ನಿರ್ಬಂಧಿಸದ ಗುಜರಾತ್​ ಸರ್ಕಾರದ ನಡೆಯನ್ನು ಸಹ ನ್ಯಾಯಾಲಯ ಪ್ರಶ್ನಿಸಿತು.

Published On - 2:53 pm, Mon, 23 November 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ